Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ

@aiyshwaryam

ಹೆಮ್ಮೆಯ ಕನ್ನಡತಿ| National Media Panelist - @INCIndia | Co-Chairperson, Media and Communications- @INCKarnataka | AICC Member | Mysore-Mandya | Advocate

ID: 261715752

linkhttp://facebook.com/ammahadevofficial calendar_today06-03-2011 15:03:40

11,11K Tweet

34,34K Followers

747 Following

Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಆಪರೇಷನ್ ಸಿಂಧೂರ್ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ದಾಳಿ ನಡೆಸಿ ಶೌರ್ಯ ಮತ್ತು ಅಚಲತೆಯಿಂದ ಹೋರಾಡಿದ ಉಗ್ರರನ್ನು ಸೆದೆಬಡೆದ ನಮ್ಮ ಹೆಮ್ಮೆಯ ಸೈನಿಕರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳು. #JaiHind

ಆಪರೇಷನ್ ಸಿಂಧೂರ್

ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ  ದಾಳಿ ನಡೆಸಿ ಶೌರ್ಯ ಮತ್ತು ಅಚಲತೆಯಿಂದ ಹೋರಾಡಿದ ಉಗ್ರರನ್ನು ಸೆದೆಬಡೆದ ನಮ್ಮ ಹೆಮ್ಮೆಯ ಸೈನಿಕರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳು.
#JaiHind
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

She bowed to no one, never allowed a big brother to “broker peace”, held her own against the powers that be in that volatile era, set an example for the developing world and split a nation in 71. So when they ask what have we done in the past 60 years, remember that there are

She bowed to no one, never allowed a big brother to “broker peace”, held her own against the powers that be in that volatile era, set an example for the developing world and split a nation in 71. 

So when they ask what have we done in the past 60 years, remember that there are
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಸರ್ವರಿಗೂ ಬುದ್ದ ಪೂರ್ಣಿಮೆಯ ಶುಭಾಶಯಗಳು. ಅಹಿಂಸಾ ಮಾರ್ಗವನ್ನು ಬೋಧಿಸಿ ಜಗತ್ತಿಗೆ ಶಾಂತಿ ಸಾರಿದ ಭಗವಾನ್ ಗೌತಮ ಬುದ್ಧರ ಸಂದೇಶಗಳನ್ನು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳೋಣ. #BuddhaPurnima

ಸರ್ವರಿಗೂ ಬುದ್ದ ಪೂರ್ಣಿಮೆಯ ಶುಭಾಶಯಗಳು.

ಅಹಿಂಸಾ ಮಾರ್ಗವನ್ನು ಬೋಧಿಸಿ ಜಗತ್ತಿಗೆ ಶಾಂತಿ ಸಾರಿದ ಭಗವಾನ್ ಗೌತಮ ಬುದ್ಧರ ಸಂದೇಶಗಳನ್ನು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳೋಣ.
#BuddhaPurnima
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಅಂತಾರಾಷ್ಟ್ರೀಯ ದಾದಿಯರ ದಿನ ವೈದ್ಯರಿಗೆ ಬೆನ್ನೆಲುಬಾಗಿ ನಿಂತು ತಾಯಿಯ, ಸಹೋದರಿಯ ರೂಪದಲ್ಲಿ ನಿಂತು, ರೋಗಿಗಳನ್ನು ಆರೈಕೆ ಮಾಡುತ್ತಾ ಪ್ರಾಮಾಣಿಕವಾಗಿ ಹಾಗೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಮಸ್ತ ದಾದಿಯರಿಗೆ ಅಂತಾರಾಷ್ಟ್ರೀಯ ದಾದಿಯರ ದಿನದ ಹಾರ್ದಿಕ ಶುಭಾಶಯಗಳು. #InternationalNursesDay

ಅಂತಾರಾಷ್ಟ್ರೀಯ ದಾದಿಯರ ದಿನ

ವೈದ್ಯರಿಗೆ ಬೆನ್ನೆಲುಬಾಗಿ ನಿಂತು ತಾಯಿಯ, ಸಹೋದರಿಯ ರೂಪದಲ್ಲಿ ನಿಂತು, ರೋಗಿಗಳನ್ನು ಆರೈಕೆ ಮಾಡುತ್ತಾ ಪ್ರಾಮಾಣಿಕವಾಗಿ ಹಾಗೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಮಸ್ತ ದಾದಿಯರಿಗೆ ಅಂತಾರಾಷ್ಟ್ರೀಯ ದಾದಿಯರ ದಿನದ ಹಾರ್ದಿಕ ಶುಭಾಶಯಗಳು.
#InternationalNursesDay
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ನನ್ನ ತಂದೆಯ ಸಮಾನರು, ನನ್ನಂತಹ ಅನೇಕ ಯುವಕರನ್ನು ಪ್ರೋತ್ಸಾಹಿಸುತ್ತಿರುವ ಯುವಕರ ಆಶಾಕಿರಣ, ದೂರದೃಷ್ಟಿತ್ವದ ಸಮರ್ಥ ನಾಯಕ, ನಾಡು ನುಡಿಯ ಬಗ್ಗೆ ಅಪಾರವಾದ ಕಾಳಜಿಯುಳ್ಳ ಜನಪರ ಚಿಂತಕರು ಹಾಗೂ ರಾಜ್ಯದ ಜನಪ್ರಿಯ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ DK Shivakumar ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ನನ್ನ ತಂದೆಯ ಸಮಾನರು, ನನ್ನಂತಹ ಅನೇಕ ಯುವಕರನ್ನು ಪ್ರೋತ್ಸಾಹಿಸುತ್ತಿರುವ ಯುವಕರ ಆಶಾಕಿರಣ, ದೂರದೃಷ್ಟಿತ್ವದ ಸಮರ್ಥ ನಾಯಕ, ನಾಡು ನುಡಿಯ ಬಗ್ಗೆ ಅಪಾರವಾದ ಕಾಳಜಿಯುಳ್ಳ ಜನಪರ ಚಿಂತಕರು ಹಾಗೂ ರಾಜ್ಯದ ಜನಪ್ರಿಯ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ <a href="/DKShivakumar/">DK Shivakumar</a> ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕ‌ರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಹಿರಿಯ ಸಾಹಿತಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು

ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕ‌ರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಹಿರಿಯ ಸಾಹಿತಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ದೂರ ದೃಷ್ಟಿಯ ಆಡಳಿತಗಾರ, ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನವ ಭಾರತದ ನಿರ್ಮಾಣಕ್ಕಾಗಿ ಅಡಿಗಲ್ಲು ಹಾಕಿದ,ದೇಶ ಕಂಡ ಸಮರ್ಥ ಪ್ರಧಾನಿ ಹಾಗೂ ನಮ್ಮೆಲ್ಲರಿಗೂ ಸ್ಫೂರ್ತಿಯಾದ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ರಾಜೀವ್ ಗಾಂಧಿ ರವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುತ್ತೇನೆ.

ದೂರ ದೃಷ್ಟಿಯ ಆಡಳಿತಗಾರ, ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನವ ಭಾರತದ ನಿರ್ಮಾಣಕ್ಕಾಗಿ ಅಡಿಗಲ್ಲು ಹಾಕಿದ,ದೇಶ ಕಂಡ ಸಮರ್ಥ ಪ್ರಧಾನಿ ಹಾಗೂ ನಮ್ಮೆಲ್ಲರಿಗೂ ಸ್ಫೂರ್ತಿಯಾದ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ರಾಜೀವ್ ಗಾಂಧಿ ರವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುತ್ತೇನೆ.
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಬಾಲ್ಯವಿವಾಹ, ಸತಿ ಸಹಗಮನ ಪದ್ದತಿ ಸೇರಿದಂತೆ ಅನೇಕ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಶ್ರೇಷ್ಠ ಸಮಾಜ ಸುಧಾರಕರು, ಅಪ್ರತಿಮ ದೇಶಭಕ್ತ, ಭಾರತದ ನವೋದಯದ ಪಿತಾಮಹ ಶ್ರೀ ರಾಜಾ ರಾಮ್ ಮೋಹನ್ ರಾಯ್ ರವರ ಜನ್ಮದಿನದಂದು ಅವರಿಗೆ ನನ್ನ ಗೌರವ ಪೂರ್ವಕ ನಮನಗಳು. #RajaRamMohanRoy

ಬಾಲ್ಯವಿವಾಹ, ಸತಿ ಸಹಗಮನ ಪದ್ದತಿ ಸೇರಿದಂತೆ ಅನೇಕ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಶ್ರೇಷ್ಠ ಸಮಾಜ ಸುಧಾರಕರು, ಅಪ್ರತಿಮ ದೇಶಭಕ್ತ, ಭಾರತದ ನವೋದಯದ ಪಿತಾಮಹ ಶ್ರೀ ರಾಜಾ ರಾಮ್ ಮೋಹನ್ ರಾಯ್ ರವರ ಜನ್ಮದಿನದಂದು ಅವರಿಗೆ ನನ್ನ ಗೌರವ ಪೂರ್ವಕ ನಮನಗಳು.
#RajaRamMohanRoy
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ಪಂಚವಾರ್ಷಿಕ ಯೋಜನೆ ಸೇರಿದಂತೆ ಹಲವಾರು ಜನಪರ ಹಾಗೂ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ರವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುತ್ತೇನೆ. #JawaharlalNehru

ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ಪಂಚವಾರ್ಷಿಕ ಯೋಜನೆ ಸೇರಿದಂತೆ ಹಲವಾರು ಜನಪರ ಹಾಗೂ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ರವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುತ್ತೇನೆ.
#JawaharlalNehru
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾಜಿ ಸಚಿವರು, ಕನ್ನಡ ಚಿತ್ರರಂಗದ ದಿಗ್ಗಜ ನಟ, ಕಲಿಯುಗದ ಕರ್ಣ, ಸಹೃದಯಿ , ಅಭಿಮಾನಿಗಳ ನೆಚ್ಚಿನ ರೆಬೆಲ್ ಸ್ಟಾರ್ ಅಂಬರೀಶ್ ರವರ ಜನ್ಮದಿನದಂದು ಅವರಿಗೆ ನನ್ನ ಅಭಿಮಾನ ಪೂರ್ವಕ ನಮನಗಳು #Ambareesh

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾಜಿ ಸಚಿವರು, ಕನ್ನಡ ಚಿತ್ರರಂಗದ ದಿಗ್ಗಜ ನಟ, ಕಲಿಯುಗದ ಕರ್ಣ, ಸಹೃದಯಿ , ಅಭಿಮಾನಿಗಳ ನೆಚ್ಚಿನ ರೆಬೆಲ್ ಸ್ಟಾರ್ ಅಂಬರೀಶ್ ರವರ ಜನ್ಮದಿನದಂದು ಅವರಿಗೆ ನನ್ನ ಅಭಿಮಾನ ಪೂರ್ವಕ ನಮನಗಳು 
#Ambareesh
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಐಪಿಎಲ್ 2025ರ ಪಂದ್ಯಾವಳಿಯ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ಅತ್ಯದ್ಭುತ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ ನಮ್ಮ ಬೆಂಗಳೂರು ( RCB) ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಮುಂದಿನ ಫೈನಲ್ ಪಂದ್ಯದಲ್ಲೂ ಗೆಲುವು ಸಾಧಿಸುವ ಮೂಲಕ ಕೋಟ್ಯಂತರ ಅಭಿಮಾನಿಗಳ ವಿಶೇಷವಾಗಿ ನಮ್ಮ ಕನ್ನಡಿಗರ ಕನಸನ್ನು ನನಸು ಮಾಡಲಿ

ಐಪಿಎಲ್ 2025ರ ಪಂದ್ಯಾವಳಿಯ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ಅತ್ಯದ್ಭುತ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದ ನಮ್ಮ ಬೆಂಗಳೂರು ( RCB) ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. 

ಮುಂದಿನ ಫೈನಲ್ ಪಂದ್ಯದಲ್ಲೂ ಗೆಲುವು ಸಾಧಿಸುವ ಮೂಲಕ ಕೋಟ್ಯಂತರ ಅಭಿಮಾನಿಗಳ ವಿಶೇಷವಾಗಿ ನಮ್ಮ ಕನ್ನಡಿಗರ ಕನಸನ್ನು ನನಸು ಮಾಡಲಿ
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ವಿಶ್ವ ತಂಬಾಕು ರಹಿತ ದಿನ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ತಂಬಾಕುರಹಿತ ಸಮಾಜ ಕಟ್ಟಲು ಶ್ರಮಿಸೋಣ. #AntiTobaccoDay

ವಿಶ್ವ ತಂಬಾಕು ರಹಿತ ದಿನ 

ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ತಂಬಾಕುರಹಿತ ಸಮಾಜ ಕಟ್ಟಲು ಶ್ರಮಿಸೋಣ.
#AntiTobaccoDay
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಬಾಲ್ಯ ವಿವಾಹ, ಸತಿ ಸಹಗಮನ ಪದ್ದತಿ ಸೇರಿದಂತೆ ಅನೇಕ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಶ್ರೇಷ್ಠ ಸಮಾಜ ಸುಧಾರಕಿ, ನೂರಾರು ದೇವಾಲಯಗಳ ಜೀರ್ಣೋದ್ದಾರ ಮಾಡಿದ  ಧರ್ಮರಕ್ಷಕಿ, ದಕ್ಷ ಆಡಳಿತಗಾರ್ತಿ, ನಮ್ಮೆಲ್ಲರ ಸ್ಪೂರ್ತಿ ಲೋಕಮಾತೆ ಅಹಲ್ಯಾ ಬಾಯಿ ಹೋಳ್ಕರ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.

ಬಾಲ್ಯ ವಿವಾಹ, ಸತಿ ಸಹಗಮನ ಪದ್ದತಿ ಸೇರಿದಂತೆ ಅನೇಕ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಶ್ರೇಷ್ಠ ಸಮಾಜ ಸುಧಾರಕಿ, ನೂರಾರು ದೇವಾಲಯಗಳ ಜೀರ್ಣೋದ್ದಾರ ಮಾಡಿದ  ಧರ್ಮರಕ್ಷಕಿ, ದಕ್ಷ ಆಡಳಿತಗಾರ್ತಿ, ನಮ್ಮೆಲ್ಲರ ಸ್ಪೂರ್ತಿ ಲೋಕಮಾತೆ ಅಹಲ್ಯಾ ಬಾಯಿ ಹೋಳ್ಕರ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ತಂದೆಯ ಸಮಾನರು, ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಸನ್ಮಾನ್ಯ ಶ್ರೀ ಎನ್ ಚಲುವರಾಯಸ್ವಾಮಿ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. N Cheluvarayaswamy

ತಂದೆಯ ಸಮಾನರು, ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಸನ್ಮಾನ್ಯ ಶ್ರೀ ಎನ್ ಚಲುವರಾಯಸ್ವಾಮಿ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
<a href="/NCheluvarayaS/">N Cheluvarayaswamy</a>
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಸರಳ‌ ಸಜ್ಜನಿಕೆಯ ನಾಯಕ, ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಹಾಗೂ ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. Satish Jarkiholi

ಸರಳ‌ ಸಜ್ಜನಿಕೆಯ ನಾಯಕ, ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಹಾಗೂ ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
<a href="/JarkiholiSatish/">Satish Jarkiholi</a>
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ವಿಶ್ವ ಹಾಲು ದಿನ  ಹೈನುಗಾರಿಕೆ ಮೂಲಕ ನಾಡಿನ ಎಲ್ಲರಿಗೂ ಹಾಲು ಒದಗಿಸಲು ಶ್ರಮಿಸುತ್ತಿರುವ ನಾಡಿನ ಸಮಸ್ತ ರೈತ ಬಂಧುಗಳಿಗೆ, ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಹಾಗೂ ಡೈರಿಯ ಸಿಬ್ಬಂದಿಗಳು ಸೇರಿದಂತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ವಿಶ್ವ ಹಾಲು ದಿನದ ಶುಭಾಶಯಗಳು. #WorldMilkDay

ವಿಶ್ವ ಹಾಲು ದಿನ 

ಹೈನುಗಾರಿಕೆ ಮೂಲಕ ನಾಡಿನ ಎಲ್ಲರಿಗೂ ಹಾಲು ಒದಗಿಸಲು ಶ್ರಮಿಸುತ್ತಿರುವ ನಾಡಿನ ಸಮಸ್ತ ರೈತ ಬಂಧುಗಳಿಗೆ, ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಹಾಗೂ ಡೈರಿಯ ಸಿಬ್ಬಂದಿಗಳು ಸೇರಿದಂತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ವಿಶ್ವ ಹಾಲು ದಿನದ ಶುಭಾಶಯಗಳು.
#WorldMilkDay
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

18 ವರ್ಷಗಳ ಕೋಟ್ಯಂತರ ಅಭಿಮಾನಿಗಳ ಕನ್ನಡಿಗರ ಕನಸು ನನಸಾಗಲಿ ನಮ್ಮ ಬೆಂಗಳೂರು ( RCB) ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿ ಈ ಸಲ ಕಪ್ ನಮ್ಮದೇ ಆಗಲಿ. #ನಮ್ಮRCB #EeSalaCupNamde

Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

ಹಿರಿಯರು,ನನ್ನ ಮಾರ್ಗದರ್ಶಕರು,ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಸನ್ಮಾನ್ಯ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. Randeep Singh Surjewala

ಹಿರಿಯರು,ನನ್ನ ಮಾರ್ಗದರ್ಶಕರು,ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಸನ್ಮಾನ್ಯ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
<a href="/rssurjewala/">Randeep Singh Surjewala</a>
Aiyshwarya Mahadev | ಐಶ್ವರ್ಯ ಮಂಚನಹಳ್ಳಿ ಮಹದೇವ (@aiyshwaryam) 's Twitter Profile Photo

We’ve all grown up watching them play, chanting RCB every year no matter what the detractors said, been heartbroken more times than we could count, prayed for a better year every time at the start of the new season. It took us 18 long years but the boys finally brought it home!

We’ve all grown up watching them play, chanting RCB every year no matter what the detractors said, been heartbroken more times than we could count, prayed for a better year every time at the start of the new season. 

It took us 18 long years but the boys finally brought it home!