
CM of Karnataka
@cmofkarnataka
Official Page of the Chief Minister's Office, Karnataka
ID: 2713703797
07-08-2014 04:27:24
23,23K Tweet
1,6M Followers
173 Following

ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನ ಕಾರ್ಯಕ್ಕೆ ಮುಖ್ಯಮಂತ್ರಿ Siddaramaiah ಅವರು ಚಾಲನೆ ನೀಡಿದ ಕ್ಷಣ

ಮುಖ್ಯಮಂತ್ರಿ Siddaramaiah ಅವರಿಂದ ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದ ವೀಕ್ಷಣೆ

ನಿನ್ನೆಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿ ತವರೂರಿಗೆ ಆಗಮಿಸುತ್ತಿರುವ ಕರ್ನಾಟಕದ ಹೆಮ್ಮೆಯ ಆರ್ಸಿಬಿ ತಂಡವನ್ನು ಮುಖ್ಯಮಂತ್ರಿ Siddaramaiah ಅವರು ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದಿಸಿ, ಸನ್ಮಾನಿಸಲಿದ್ದಾರೆ. ಕೋಟ್ಯಂತರ ಅಭಿಮಾನಿಗಳ 18 ವರ್ಷಗಳ ಕಾತುರ, ಕಾಯುವಿಕೆ ಕೊನೆಗೊಂಡು, ಇಡೀ




ವಿಶ್ವವಾಣಿ ಮಾಧ್ಯಮ ಸಂಸ್ಥೆ ಎಫ್.ಕೆ.ಸಿ.ಸಿ.ಐ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ Siddaramaiah ಅವರು "ಪ್ರವಾಸಿ ಪ್ರಪಂಚ" ವಾರ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನಾ ದೇಶಗಳ ಪ್ರವಾಸ ಮಾಡುವ ಮೂಲಕ ಸಹಿಷ್ಣುತೆ ಮತ್ತು ಮನುಷ್ಯ ಪ್ರೀತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಪ್ರವಾಸಿತಾಣಗಳಿಗೆ ಹೋಗುವುದು ಎಂದರೆ



ಮುಖ್ಯಮಂತ್ರಿ Siddaramaiah ಅವರು ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.











ಮುಖ್ಯಮಂತ್ರಿ Siddaramaiah ಅವರು ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು: · ಆರ್ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಮತ್ತೊಮ್ಮೆ ಸಂತಾಪ ಸೂಚಿಸುತ್ತಿದ್ದೇನೆ. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ
