DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile
DC Tumakuru - ಜಿಲ್ಲಾಧಿಕಾರಿ ತುಮಕೂರು

@dctumakuru

Official X Page Handled By Office Of Deputy Commissioner,Tumakuru, Karnataka
.
facebook.com/Dctumkur
instagram.com/Dctumakuru

ID: 1682054744909705217

linkhttp://tumkur.nic.in calendar_today20-07-2023 15:48:15

535 Tweet

499 Followers

30 Following

DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ಜಿಲ್ಲಾಡಳಿತ, ತುಮಕೂರು ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತೋತ್ಸವ ಆಚರಣೆ ಕಾರ್ಯಕ್ರಮವನ್ನು ಗುಬ್ಬಿ ವೀರಣ್ಣ ಕಲಾಕ್ಷೇತ್ರ ಸಭಾಂಗಣದಲ್ಲಿ ನೆರವೇರಿಸಲಾಯಿತು.

ಜಿಲ್ಲಾಡಳಿತ, ತುಮಕೂರು ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತೋತ್ಸವ ಆಚರಣೆ ಕಾರ್ಯಕ್ರಮವನ್ನು ಗುಬ್ಬಿ ವೀರಣ್ಣ ಕಲಾಕ್ಷೇತ್ರ ಸಭಾಂಗಣದಲ್ಲಿ ನೆರವೇರಿಸಲಾಯಿತು.
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿ ಮಟ್ಟದ ಜನಸ್ಪಂದನ ಮತ್ತು ಮನೆಗಳ ಕಾರ್ಯದೇಶ ಪತ್ರ, ನಿವೇಶನಗಳ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಎನ್ ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿ ಮಟ್ಟದ ಜನಸ್ಪಂದನ ಮತ್ತು ಮನೆಗಳ ಕಾರ್ಯದೇಶ ಪತ್ರ, ನಿವೇಶನಗಳ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಎನ್ ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
SP Tumakuru (@sptumkur) 's Twitter Profile Photo

ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಬಿ.ವೀರಪ್ಪ ಉಪಲೋಕಾಯುಕ್ತರು ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತದಲ್ಲಿ ದಾಖಲಾಗಿ / ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗತ್ಯ ಮಾಹಿತಿ ನೀಡಲಾಯಿತು. #TumakuruDistrictPolice

ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಬಿ.ವೀರಪ್ಪ ಉಪಲೋಕಾಯುಕ್ತರು ಇಂದು ಜಿಲ್ಲಾ ಪಂಚಾಯತಿ  ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತದಲ್ಲಿ ದಾಖಲಾಗಿ / ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗತ್ಯ ಮಾಹಿತಿ ನೀಡಲಾಯಿತು.
#TumakuruDistrictPolice
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ತುಮಕೂರು ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾ ಕೂಟ - 2025 ವನ್ನು ಮಾನ್ಯ Dr. G Parameshwara ರವರು ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು. #tumakuru #districtpolice

ತುಮಕೂರು ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾ ಕೂಟ - 2025 ವನ್ನು ಮಾನ್ಯ <a href="/DrParameshwara/">Dr. G Parameshwara</a> ರವರು ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.

#tumakuru #districtpolice
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ತುಮಕೂರಿನ ಬಾಲಭವನ ಆವರಣದಲ್ಲಿ ದತ್ತು ಮಾಹಿತಿ ಜಾಗೃತಿ ರಥಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಮಾನ್ಯ Laxmi Hebbalkar ರವರು ಚಾಲನೆ ನೀಡಿದರು ಹಾಗೂ ತುಮಕೂರಿನ ಬಾಲ ಭವನದ ಆವರಣದಲ್ಲಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ

ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ತುಮಕೂರಿನ ಬಾಲಭವನ ಆವರಣದಲ್ಲಿ ದತ್ತು ಮಾಹಿತಿ ಜಾಗೃತಿ ರಥಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಮಾನ್ಯ <a href="/laxmi_hebbalkar/">Laxmi Hebbalkar</a> ರವರು ಚಾಲನೆ ನೀಡಿದರು ಹಾಗೂ ತುಮಕೂರಿನ ಬಾಲ ಭವನದ ಆವರಣದಲ್ಲಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಹಾಗೂ ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ತುಮಕೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಇ-ಸ್ವತ್ತು ದಾಖಲೆಗಳನ್ನು ನೀಡುವಲ್ಲಿ ನಡೆಯುತ್ತಿರುವ ವಿಳಂಬ ಮತ್ತು ಅವ್ಯವಸ್ಥೆ ಕುರಿತು ನಾಗರಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ತುಮಕೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಇ-ಸ್ವತ್ತು ದಾಖಲೆಗಳನ್ನು ನೀಡುವಲ್ಲಿ ನಡೆಯುತ್ತಿರುವ ವಿಳಂಬ ಮತ್ತು ಅವ್ಯವಸ್ಥೆ ಕುರಿತು ನಾಗರಿಕರಿಂದ ಜಿಲ್ಲಾಧಿಕಾರಿ ಕಚೇರಿಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ, ಮಹಾನಗರ ಪಾಲಿಕೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ದಿನಾಂಕ:26-11-2025 ರಂದು ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ ಮಾಡಲಾಯಿತು. #Constitutionday

ದಿನಾಂಕ:26-11-2025 ರಂದು ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ  ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ ಮಾಡಲಾಯಿತು.

#Constitutionday
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಮಾದಕ ವಸ್ತುಗಳ ಬಳಕೆ ನಿಷೇಧದ ಹಾಗೂ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮತ್ತು ಮಾದಕ ವಸ್ತುಗಳ ಕಳ್ಳಸಾಗಾಣಿಕೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ NCORD ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಯಿತು. #tumakuru #dctumakuru

ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಮಾದಕ ವಸ್ತುಗಳ ಬಳಕೆ ನಿಷೇಧದ ಹಾಗೂ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮತ್ತು ಮಾದಕ ವಸ್ತುಗಳ ಕಳ್ಳಸಾಗಾಣಿಕೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ NCORD ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಯಿತು. 

#tumakuru #dctumakuru
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ತುಮಕೂರು ಮಹಾನಗರ ಪಾಲಿಕೆಯ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು. #ambedkar #tumakuru

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ತುಮಕೂರು ಮಹಾನಗರ ಪಾಲಿಕೆಯ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು.

#ambedkar #tumakuru
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ದಿನಾಂಕ: 03-12-2025ರಂದು ಬಿದರೆ ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸರಿಯಾಗಿ ಪಾಠ ನಡೆಯದಿರುವುದು ಹಾಗೂ ಸರಿಯಾದ ಕ್ರಮದಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡದಿರುವುದನ್ನು ಗಮನಿಸಿ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚನೆಯನ್ನು ನೀಡಲಾಯಿತು.

ದಿನಾಂಕ: 03-12-2025ರಂದು ಬಿದರೆ ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸರಿಯಾಗಿ ಪಾಠ ನಡೆಯದಿರುವುದು ಹಾಗೂ ಸರಿಯಾದ ಕ್ರಮದಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡದಿರುವುದನ್ನು ಗಮನಿಸಿ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ಸರಿಯಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚನೆಯನ್ನು ನೀಡಲಾಯಿತು.
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ಬಿದರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ವೈದ್ಯರು ಸರಿಯಾದ ಸಮಯಕ್ಕೆ ಬಾರದಿರುವುದು ಹಾಗೂ KMERC ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆಗೊಂಡಿದ್ದು ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಯಿತು.

ಬಿದರೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ವೈದ್ಯರು ಸರಿಯಾದ ಸಮಯಕ್ಕೆ ಬಾರದಿರುವುದು ಹಾಗೂ KMERC ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆಗೊಂಡಿದ್ದು ಕಟ್ಟಡ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಯಿತು.
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ದಿನಾಂಕ: 04-12-2025ರಂದು ತುಮಕೂರು ಗ್ರಾಮಾಂತರ ಕೋರ ಹೋಬಳಿಯ ಹೊಸಹಳ್ಳಿ ಗ್ರಾಮದ ನಿವಾಸಿ ದೊಡ್ಡಕ್ಕಗೆ ಹೊಸ ಪಡಿತರ ಚೀಟಿ ವಿತರಿಸಲಾಯಿತು. ಹೊಸಹಳ್ಳಿ ಗ್ರಾಮದ ದೊಡ್ಡಕ್ಕ ಅವರ ಮಗ ರಾಜು ಅವರು ವಿಕಲಚೇತನ ಕುಟುಂಬದ ತುರ್ತು ಪರಿಸ್ಥಿತಿಯನ್ನು ಪರಿಗಣಿಸಿ ದೊಡ್ಡಕ್ಕ ಅವರ ಕಷ್ಟವನ್ನು ಮನಗಂಡು ಮೆಡಿಕಲ್ ಎಮರ್ಜೆನ್ಸಿ (ವೈದ್ಯಕೀಯ ತುರ್ತು) ಅಡಿಯ

ದಿನಾಂಕ: 04-12-2025ರಂದು ತುಮಕೂರು ಗ್ರಾಮಾಂತರ ಕೋರ ಹೋಬಳಿಯ ಹೊಸಹಳ್ಳಿ ಗ್ರಾಮದ ನಿವಾಸಿ ದೊಡ್ಡಕ್ಕಗೆ ಹೊಸ ಪಡಿತರ ಚೀಟಿ ವಿತರಿಸಲಾಯಿತು.

ಹೊಸಹಳ್ಳಿ ಗ್ರಾಮದ ದೊಡ್ಡಕ್ಕ ಅವರ ಮಗ ರಾಜು ಅವರು ವಿಕಲಚೇತನ ಕುಟುಂಬದ ತುರ್ತು ಪರಿಸ್ಥಿತಿಯನ್ನು ಪರಿಗಣಿಸಿ ದೊಡ್ಡಕ್ಕ ಅವರ ಕಷ್ಟವನ್ನು ಮನಗಂಡು ಮೆಡಿಕಲ್ ಎಮರ್ಜೆನ್ಸಿ (ವೈದ್ಯಕೀಯ ತುರ್ತು) ಅಡಿಯ
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ದಿನಾಂಕ:04-12-2025 ರಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಸಾರ್ವಜನಿಕರೊಂದಿಗೆ ಚರ್ಚಿಸಿ, ಅಧಿಕಾರಿಗಳಿಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಯಿತು.

ದಿನಾಂಕ:04-12-2025 ರಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಸಾರ್ವಜನಿಕರೊಂದಿಗೆ ಚರ್ಚಿಸಿ, ಅಧಿಕಾರಿಗಳಿಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಯಿತು.
SP Tumakuru (@sptumkur) 's Twitter Profile Photo

ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಮಾನ್ಯ ಜಿಲ್ಲಾದಿಕಾರಿಗಳು DC Tumakuru - ಜಿಲ್ಲಾಧಿಕಾರಿ ತುಮಕೂರು & ನಮ್ಮ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳ ರವರೊಡನೆ ಭೇಟಿ ನೀಡಿ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಸಂದರ್ಶಕರ ಮಂಡಳಿಯ ಕುಂದು ಕೊರತೆ ಸಭೆಯನ್ನು ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ಕಾರಾಗೃಹವನ್ನು ಪರಿವೀಕ್ಷಿಸಿ ಭದ್ರತೆಗೆ ಸಂಬಂಧಿಸಿದಂತೆ ಅಗತ್ಯ

ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಮಾನ್ಯ ಜಿಲ್ಲಾದಿಕಾರಿಗಳು <a href="/DCTumakuru/">DC Tumakuru - ಜಿಲ್ಲಾಧಿಕಾರಿ ತುಮಕೂರು</a> &amp; ನಮ್ಮ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳ ರವರೊಡನೆ ಭೇಟಿ ನೀಡಿ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಸಂದರ್ಶಕರ  ಮಂಡಳಿಯ ಕುಂದು ಕೊರತೆ ಸಭೆಯನ್ನು ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ಕಾರಾಗೃಹವನ್ನು  ಪರಿವೀಕ್ಷಿಸಿ  ಭದ್ರತೆಗೆ ಸಂಬಂಧಿಸಿದಂತೆ ಅಗತ್ಯ
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಕಸಬಾ ಹೋಬಳಿ ಜಿ . ಹೊಸಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಕಟ್ಟಡ ದುರಸ್ತಿ ಬಗ್ಗೆ ಹಾಗೂ ಅಡುಗೆ ಕೋಣೆಯ ಸ್ವಚ್ಛತೆಯ ಬಗ್ಗೆ ಪರಿಶೀಲಿಸಲಾಯಿತು ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುತ್ತಿರುವ ಬಗ್ಗೆ ಪರಿಶೀಲಿಸಲಾಯಿತು. KMERC ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆಗೊಂಡಿದ್ದು ಸೂಕ್ತ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಕಸಬಾ ಹೋಬಳಿ ಜಿ . ಹೊಸಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಕಟ್ಟಡ ದುರಸ್ತಿ ಬಗ್ಗೆ ಹಾಗೂ ಅಡುಗೆ ಕೋಣೆಯ ಸ್ವಚ್ಛತೆಯ ಬಗ್ಗೆ ಪರಿಶೀಲಿಸಲಾಯಿತು ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುತ್ತಿರುವ ಬಗ್ಗೆ ಪರಿಶೀಲಿಸಲಾಯಿತು.

KMERC ಅನುದಾನದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುಮೋದನೆಗೊಂಡಿದ್ದು ಸೂಕ್ತ
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ಹೋಬಳಿ ಮಟ್ಟದ ಆಹಾರ ಅದಾಲತ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪಡಿತರ ಚೀಟಿ ವಿತರಣೆಯಲ್ಲಿ ವಯೋವೃತ್ತರು, ಅಂಗವಿಕಲರು ಹಾಗೂ ಹಾಸಿಗೆ ಹಿಡಿದರಿಗೆ ಉಂಟಾಗುತ್ತಿರುವ ಬಯೋಮೆಟ್ರಿಕ್ ಸಮಸ್ಯೆ ವಿನಾಯಿತಿ, ಸರ್ವರ್ ಸಮಸ್ಯೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ಹೋಬಳಿ ಮಟ್ಟದ ಆಹಾರ ಅದಾಲತ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಪಡಿತರ ಚೀಟಿ ವಿತರಣೆಯಲ್ಲಿ ವಯೋವೃತ್ತರು, ಅಂಗವಿಕಲರು ಹಾಗೂ ಹಾಸಿಗೆ ಹಿಡಿದರಿಗೆ ಉಂಟಾಗುತ್ತಿರುವ ಬಯೋಮೆಟ್ರಿಕ್ ಸಮಸ್ಯೆ ವಿನಾಯಿತಿ,  ಸರ್ವರ್ ಸಮಸ್ಯೆ
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ದಿನಾಂಕ: 08-12-2025ರಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾನ್ಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

ದಿನಾಂಕ: 08-12-2025ರಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾನ್ಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
DC Tumakuru - ಜಿಲ್ಲಾಧಿಕಾರಿ ತುಮಕೂರು (@dctumakuru) 's Twitter Profile Photo

ಪಡಿತರ ಚೀಟಿ ಇಲ್ಲದೆ ಸಂಕಷ್ಟದಲ್ಲಿದ್ದ ಗುಬ್ಬಿ ತಾಲೂಕಿನ ದೂಳನಹಳ್ಳಿ ಗ್ರಾಮದ ಆಯೀಷ ಖಾನ್ ಬಿನ್ ಸೈಯದ್ ಇಸ್ಮಾಲ್ ಅವರ ಬಡ ಕುಟುಂಬಕ್ಕೆ ಹೊಸ ಬಿಪಿಎಲ್ ಪಡಿತರ ಚೀಟಿಯನ್ನು ವಿತರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ಪಡಿತರ ಚೀಟಿ ವಿತರಿಸಿದ ನಂತರ ಮಾತನಾಡುತ್ತಾ, ಜಿಲ್ಲಾದ್ಯಂತ ಈಗಾಗಲೇ ಹಮ್ಮಿಕೊಂಡಿರುವ