DK Shivakumar (@dkshivakumar) 's Twitter Profile
DK Shivakumar

@dkshivakumar

Congressman | Deputy Chief Minister- Karnataka | President- Karnataka Congress

ID: 4098851654

calendar_today02-11-2015 06:12:58

11,11K Tweet

666,666K Followers

165 Following

DK Shivakumar (@dkshivakumar) 's Twitter Profile Photo

ನಗರದೊಳಗೆ ಪ್ರವೇಶಿಸಲು ಬೆಂಗಳೂರು ಉತ್ತರ ಭಾಗದಿಂದ ಹೆಬ್ಬಾಳ ಮಾರ್ಗ ಪ್ರಮುಖ ಹೆಬ್ಬಾಗಿಲಾಗಿದೆ. ಈ ಭಾಗದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮೇಲ್ಸೇತುವೆ ಕಾಮಗಾರಿ ಭರದಿಂದ ಸಾಗುತ್ತಿದೆ. ಇಂದು ಕಾಮಗಾರಿ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ್ದು, ಕಾಮಗಾರಿಯನ್ನು

ನಗರದೊಳಗೆ ಪ್ರವೇಶಿಸಲು ಬೆಂಗಳೂರು ಉತ್ತರ ಭಾಗದಿಂದ ಹೆಬ್ಬಾಳ ಮಾರ್ಗ ಪ್ರಮುಖ ಹೆಬ್ಬಾಗಿಲಾಗಿದೆ. ಈ ಭಾಗದಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಮೇಲ್ಸೇತುವೆ ಕಾಮಗಾರಿ ಭರದಿಂದ ಸಾಗುತ್ತಿದೆ. ಇಂದು ಕಾಮಗಾರಿ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ಎಂಜಿನಿಯರ್‌ಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ್ದು, ಕಾಮಗಾರಿಯನ್ನು
DK Shivakumar (@dkshivakumar) 's Twitter Profile Photo

As Bengaluru grows, so does our commitment to keep it moving. Reviewed the ongoing #Hebbal flyover construction today - a crucial step in our mission to decongest key traffic bottlenecks. We’re not just building roads, we’re redefining urban connectivity for a smoother,

DK Shivakumar (@dkshivakumar) 's Twitter Profile Photo

ಕಾವೇರಿ ಮಾತೆಗೆ ಒಗ್ಗಟ್ಟಿನ ಆರತಿ! ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕಾವೇರಿ ಆರತಿಗೆ ಸಂಬಂಧಿಸಿದಂತೆ ಸ್ಥಳೀಯ ರೈತರು, ಅಧಿಕಾರಿಗಳು ಹಾಗೂ ಪಾಲುದಾರರೊಂದಿಗೆ ಸಭೆ ನಡೆಸಿದೆನು. ಇದೇ ಸಂದರ್ಭದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದೆನು. ಕಾವೇರಿ ಆರತಿಯಿಂದ ಕಾವೇರಿ ಜಲಾನಯನ ಪ್ರದೇಶದ

ಕಾವೇರಿ ಮಾತೆಗೆ ಒಗ್ಗಟ್ಟಿನ ಆರತಿ! 

ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಆಯೋಜಿಸಲು ಉದ್ದೇಶಿಸಿರುವ ಕಾವೇರಿ ಆರತಿಗೆ ಸಂಬಂಧಿಸಿದಂತೆ ಸ್ಥಳೀಯ ರೈತರು, ಅಧಿಕಾರಿಗಳು ಹಾಗೂ ಪಾಲುದಾರರೊಂದಿಗೆ ಸಭೆ ನಡೆಸಿದೆನು. ಇದೇ ಸಂದರ್ಭದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದೆನು. 

ಕಾವೇರಿ ಆರತಿಯಿಂದ ಕಾವೇರಿ ಜಲಾನಯನ ಪ್ರದೇಶದ
DK Shivakumar (@dkshivakumar) 's Twitter Profile Photo

Proud Moment for India! 🇮🇳 After 41 years, the Tricolour returns to space. Heartiest congratulations to Group Captain #ShubhanshuShukla, Mission Pilot of #AxiomMission4, as he soars off to the International Space Station. Your journey is a moment of pride for every Indian.

Proud Moment for India! 🇮🇳 

After 41 years, the Tricolour returns to space. Heartiest congratulations to Group Captain #ShubhanshuShukla, Mission Pilot of #AxiomMission4, as he soars off to the International Space Station. Your journey is a moment of pride for every Indian.
DK Shivakumar (@dkshivakumar) 's Twitter Profile Photo

ಕಾವೇರಿ ಆರತಿಯಿಂದ ಕೆಆರ್‌ಎಸ್ ಅಣೆಕಟ್ಟಿಗೆ, ರೈತರಿಗೆ ಯಾವುದೇ ತೊಂದರೆ ಎದುರಾಗುವುದಿಲ್ಲ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ದಸರಾದಂದು ಕಾವೇರಿ ಆರತಿಗೆ ಚಾಲನೆ ನೀಡಲಿದ್ದೇವೆ. #KaveriAarti

ಕಾವೇರಿ ಆರತಿಯಿಂದ ಕೆಆರ್‌ಎಸ್ ಅಣೆಕಟ್ಟಿಗೆ, ರೈತರಿಗೆ ಯಾವುದೇ ತೊಂದರೆ ಎದುರಾಗುವುದಿಲ್ಲ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ದಸರಾದಂದು ಕಾವೇರಿ ಆರತಿಗೆ ಚಾಲನೆ ನೀಡಲಿದ್ದೇವೆ.

#KaveriAarti
DK Shivakumar (@dkshivakumar) 's Twitter Profile Photo

ಕೆಂಪೇಗೌಡರ ಆಡಳಿತ, ನಿಮ್ಮ 'ಜನಪರ ಸರ್ಕಾರ'ಕ್ಕೆ ಆದರ್ಶ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ನಮ್ಮ ಸರ್ಕಾರ ನಿರ್ಧರಿಸಿದ್ದು, ಜೂನ್ 27ರಂದು ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಬನ್ನಿ, ಧರ್ಮವೀರ ಕೆಂಪೇಗೌಡರಿಗೆ ನಾವೆಲ್ಲರೂ ಸೇರಿ ಗೌರವವನ್ನು ಸಲ್ಲಿಸೋಣ, ಅವರ ಕೊಡುಗೆಗಳನ್ನು ಸ್ಮರಿಸೋಣ.

DK Shivakumar (@dkshivakumar) 's Twitter Profile Photo

ಪ್ರಯತ್ನ ವಿಫಲವಾದರೂ, ಪ್ರಾರ್ಥನೆ ವಿಫಲವಾಗುವುದಿಲ್ಲ! ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿ ಆಯೋಜಿಸುವುದರಿಂದ ಸ್ಥಳೀಯ ಉದ್ಯೋಗವಕಾಶಗಳು ಸೃಷ್ಟಿಯಾಗಲಿದೆ, ಪ್ರವಾಸೋದ್ಯಮವೂ ಬೆಳೆಯಲಿದೆ. ಜಲಸಮೃದ್ಧಿಗಾಗಿ ಜೀವದಾಯಿನಿ ಕಾವೇರಿ ಮಾತೆಗೆ ಪ್ರಾರ್ಥನೆ ಸಲ್ಲಿಸುವ ಪುಣ್ಯ ಕಾರ್ಯದಲ್ಲಿ ಎಲ್ಲರೂ ಒಗ್ಗಟ್ಟಾಗಬೇಕಿದೆ. #KaveriAarti

ಪ್ರಯತ್ನ ವಿಫಲವಾದರೂ, ಪ್ರಾರ್ಥನೆ ವಿಫಲವಾಗುವುದಿಲ್ಲ!

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿ ಆಯೋಜಿಸುವುದರಿಂದ ಸ್ಥಳೀಯ ಉದ್ಯೋಗವಕಾಶಗಳು ಸೃಷ್ಟಿಯಾಗಲಿದೆ, ಪ್ರವಾಸೋದ್ಯಮವೂ ಬೆಳೆಯಲಿದೆ. ಜಲಸಮೃದ್ಧಿಗಾಗಿ ಜೀವದಾಯಿನಿ ಕಾವೇರಿ ಮಾತೆಗೆ ಪ್ರಾರ್ಥನೆ ಸಲ್ಲಿಸುವ ಪುಣ್ಯ ಕಾರ್ಯದಲ್ಲಿ ಎಲ್ಲರೂ ಒಗ್ಗಟ್ಟಾಗಬೇಕಿದೆ.

#KaveriAarti
DK Shivakumar (@dkshivakumar) 's Twitter Profile Photo

ಗುಬ್ಬಿ ಜನತೆಯ ಬಹುಕಾಲದ ಬೇಡಿಕೆ ಈಡೇರಿಕೆ! ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಠದಹಳ್ಳ ಕೆರೆಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಭೂಮಿಪೂಜೆ ನೆರವೇರಿಸಿದೆ. ₹50 ಕೋಟಿ ವೆಚ್ಚದ ಈ ಯೋಜನೆಯಿಂದ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ. ಗುಬ್ಬಿ ಶಾಸಕರಾದ ಶ್ರೀನಿವಾಸ್‌ ಅವರ ಕ್ಷೇತ್ರ ಬೇರೆ

ಗುಬ್ಬಿ ಜನತೆಯ ಬಹುಕಾಲದ ಬೇಡಿಕೆ ಈಡೇರಿಕೆ!

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜನತೆಯ ಬಹುದಿನದ ಬೇಡಿಕೆಯಾಗಿದ್ದ ಮಠದಹಳ್ಳ ಕೆರೆಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ ಭೂಮಿಪೂಜೆ ನೆರವೇರಿಸಿದೆ. ₹50 ಕೋಟಿ ವೆಚ್ಚದ ಈ ಯೋಜನೆಯಿಂದ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ.

ಗುಬ್ಬಿ ಶಾಸಕರಾದ ಶ್ರೀನಿವಾಸ್‌ ಅವರ ಕ್ಷೇತ್ರ ಬೇರೆ
DK Shivakumar (@dkshivakumar) 's Twitter Profile Photo

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚೇಳೂರು ಬಳಿ ವಿಶ್ವೇಶ್ವರಯ್ಯ ಜಲ ನಿಗಮವು ನಿರ್ಮಿಸಿರುವ ವಿಶ್ವದಲ್ಲೇ ಅತಿ ಎತ್ತರದ (40 ಮೀಟರ್) ಹಾಗೂ ಏಷ್ಯಾದಲ್ಲೇ ಅತಿ ಉದ್ದದ (10.47 ಕಿ. ಮೀ.) ಎತ್ತಿನಹೊಳೆ ಯೋಜನೆಯ ಮೇಲ್ಗಾಲುವೆಯನ್ನು ಪರಿವೀಕ್ಷಿಸಿದೆನು. ಈ ಯೋಜನೆ ಮೂಲಕ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಅವರ ಬದುಕಿನಲ್ಲೇ ಒಂದು ಇತಿಹಾಸ

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚೇಳೂರು ಬಳಿ ವಿಶ್ವೇಶ್ವರಯ್ಯ ಜಲ ನಿಗಮವು ನಿರ್ಮಿಸಿರುವ ವಿಶ್ವದಲ್ಲೇ ಅತಿ ಎತ್ತರದ (40 ಮೀಟರ್) ಹಾಗೂ ಏಷ್ಯಾದಲ್ಲೇ ಅತಿ ಉದ್ದದ (10.47 ಕಿ. ಮೀ.) ಎತ್ತಿನಹೊಳೆ ಯೋಜನೆಯ ಮೇಲ್ಗಾಲುವೆಯನ್ನು ಪರಿವೀಕ್ಷಿಸಿದೆನು.

ಈ ಯೋಜನೆ ಮೂಲಕ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಅವರ ಬದುಕಿನಲ್ಲೇ ಒಂದು ಇತಿಹಾಸ
DK Shivakumar (@dkshivakumar) 's Twitter Profile Photo

Yettinahole Aqueduct - an engineering feat that stands 39 metres tall and stretches 11 km long! It is now the tallest in the world and the longest in Asia. Designed to carry 3,300 cusecs of water across tough terrain, it brings hope to Karnataka’s drought-hit regions. Our

Yettinahole Aqueduct - an engineering feat that stands 39 metres tall and stretches 11 km long!

It is now the tallest in the world and the longest in Asia.

Designed to carry 3,300 cusecs of water across tough terrain, it brings hope to Karnataka’s drought-hit regions. Our
DK Shivakumar (@dkshivakumar) 's Twitter Profile Photo

ನಾಳೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರ 516ನೇ ಜಯಂತಿ ನಿಮಿತ್ತ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ನೀಡಿದ 5 ಎಕರೆ ಜಾಗದಲ್ಲಿ ತಲೆಎತ್ತಲಿರುವ ಕೆಂಪೇಗೌಡ ಭವನ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯುವ ಬಾಬು ಜಗಜೀವನರಾಮ್ ಭವನಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆಗಳನ್ನು ಪರಿಶೀಲನೆ ನಡೆಸಿದೆ.

ನಾಳೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರ 516ನೇ ಜಯಂತಿ ನಿಮಿತ್ತ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ನೀಡಿದ 5 ಎಕರೆ ಜಾಗದಲ್ಲಿ ತಲೆಎತ್ತಲಿರುವ ಕೆಂಪೇಗೌಡ ಭವನ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯುವ ಬಾಬು ಜಗಜೀವನರಾಮ್ ಭವನಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆಗಳನ್ನು ಪರಿಶೀಲನೆ ನಡೆಸಿದೆ.
DK Shivakumar (@dkshivakumar) 's Twitter Profile Photo

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಕುಮಾರಕೃಪಾ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಿ, ಗುತ್ತಿಗೆದಾರರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿದೆನು.

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಕುಮಾರಕೃಪಾ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಿ, ಗುತ್ತಿಗೆದಾರರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿದೆನು.
DK Shivakumar (@dkshivakumar) 's Twitter Profile Photo

ಬೆಂಗಳೂರಿನಲ್ಲಿ ಬಂಡಿದೇವರ ಉತ್ಸವ ಸಮಿತಿಯು ಆಯೋಜಿಸಿದ್ದ ಬಂಡಿದೇವರ ಉತ್ಸವದಲ್ಲಿ ಪಾಲ್ಗೊಂಡೆನು. ನಾಡಪ್ರಭು ಕೆಂಪೇಗೌಡರು ಈ ಬಂಡಿ ದೇವರ ಉತ್ಸವವನ್ನು ಆಚರಿಸುತ್ತಿದ್ದರೆಂಬ ಪ್ರತೀತಿ ಇದೆ. ತದನಂತರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ವಿಧಾನಸೌಧದ ಬಳಿ ಇರುವ ನಾಡಪ್ರಭು ಕೆಂಪೇಗೌಡರ

ಬೆಂಗಳೂರಿನಲ್ಲಿ ಬಂಡಿದೇವರ ಉತ್ಸವ ಸಮಿತಿಯು ಆಯೋಜಿಸಿದ್ದ ಬಂಡಿದೇವರ ಉತ್ಸವದಲ್ಲಿ ಪಾಲ್ಗೊಂಡೆನು. ನಾಡಪ್ರಭು ಕೆಂಪೇಗೌಡರು ಈ ಬಂಡಿ ದೇವರ ಉತ್ಸವವನ್ನು ಆಚರಿಸುತ್ತಿದ್ದರೆಂಬ ಪ್ರತೀತಿ ಇದೆ. 

ತದನಂತರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ವಿಧಾನಸೌಧದ ಬಳಿ ಇರುವ ನಾಡಪ್ರಭು ಕೆಂಪೇಗೌಡರ
DK Shivakumar (@dkshivakumar) 's Twitter Profile Photo

ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ನಾಳೆ ನಡೆಯಲಿರುವ ಕಾರ್ಯಕ್ರಮಗಳಿಗೆ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇನೆ. ಬನ್ನಿ, ಆಡಳಿತ ಚತುರ, ಅಪ್ರತಿಮ ವೀರ, ಬೆಂಗಳೂರಿನ ನಿರ್ಮಾತೃಗೆ ಗೌರವ ಸಲ್ಲಿಸುವ ಈ ಸುಸಂದರ್ಭದಲ್ಲಿ ನಮ್ಮ ಜೊತೆಯಾಗಿ. #KempegowdaJayanti

ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ನಾಳೆ ನಡೆಯಲಿರುವ ಕಾರ್ಯಕ್ರಮಗಳಿಗೆ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇನೆ. 

ಬನ್ನಿ, ಆಡಳಿತ ಚತುರ, ಅಪ್ರತಿಮ ವೀರ, ಬೆಂಗಳೂರಿನ ನಿರ್ಮಾತೃಗೆ ಗೌರವ ಸಲ್ಲಿಸುವ ಈ ಸುಸಂದರ್ಭದಲ್ಲಿ ನಮ್ಮ ಜೊತೆಯಾಗಿ.

#KempegowdaJayanti
DK Shivakumar (@dkshivakumar) 's Twitter Profile Photo

ಯುಗಪುರುಷ ನಾಡಪ್ರಭು ಕೆಂಪೇಗೌಡರು ನಮಗೆಲ್ಲಾ ಆದರ್ಶ! ಧರ್ಮವೀರ, ಸಾವಿರ ಕೆರೆಗಳ ಸರದಾರ, ಬೆಂಗಳೂರೆಂಬ ಮಹಾನಗರಿಯನ್ನು ವಿಜಯನಗರ ಸಾಮ್ರಾಜ್ಯದಂತೆ ಸಂಪದ್ಭರಿತವಾಗಿ ನಿರ್ಮಿಸಲು ಪಣ ತೊಟ್ಟ ದಾರ್ಶನಿಕ, ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಶುಭಾಶಯಗಳು. ಕೆಂಪೇಗೌಡರ ದಕ್ಷ ಆಡಳಿತ ಹಾಗೂ ಅಭಿವೃದ್ಧಿ ಮಾದರಿಯು ಸದಾ ನಮ್ಮ ಸರ್ಕಾರಕ್ಕೆ

DK Shivakumar (@dkshivakumar) 's Twitter Profile Photo

ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ನಾಡಪ್ರಭು ಕೆಂಪೇಗೌಡರು ಎಂದಿಗೂ ಅಜರಾಮರ. ಕೆಂಪೇಗೌಡರ 516ನೇ ಜಯಂತಿ ಹಿನ್ನೆಲೆಯಲ್ಲಿ ಕೆಂಪೇಗೌಡರ ಬಗ್ಗೆ ಕುತೂಹಲಕಾರಿ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ‌. ಅಪ್ರತಿಮ ಆಡಳಿತಗಾರ ಕೆಂಪೇಗೌಡರು ನಾಡಿಗೆ ನೀಡಿದ ಅಪಾರ ಕೊಡುಗೆಗಳನ್ನು ಸ್ಮರಿಸಿ, ಅವರಿಗೆ ಗೌರವವನ್ನು ಸಲ್ಲಿಸೋಣ.

ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ನಾಡಪ್ರಭು ಕೆಂಪೇಗೌಡರು ಎಂದಿಗೂ ಅಜರಾಮರ.  ಕೆಂಪೇಗೌಡರ 516ನೇ ಜಯಂತಿ ಹಿನ್ನೆಲೆಯಲ್ಲಿ ಕೆಂಪೇಗೌಡರ ಬಗ್ಗೆ ಕುತೂಹಲಕಾರಿ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ‌.

ಅಪ್ರತಿಮ ಆಡಳಿತಗಾರ ಕೆಂಪೇಗೌಡರು ನಾಡಿಗೆ ನೀಡಿದ ಅಪಾರ ಕೊಡುಗೆಗಳನ್ನು ಸ್ಮರಿಸಿ, ಅವರಿಗೆ ಗೌರವವನ್ನು ಸಲ್ಲಿಸೋಣ.
DK Shivakumar (@dkshivakumar) 's Twitter Profile Photo

ಕಾಂಗ್ರೆಸ್ ಸರ್ಕಾರದಿಂದ ನಾಡಪ್ರಭುವಿಗೆ ಗೌರವ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರ ಇಂದು ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಕೆಂಪೇಗೌಡರು ಈ ನಾಡಿಗೆ ನೀಡಿದ ಅಮೂಲಾಗ್ರ ಕೊಡುಗೆಗಳನ್ನು ಗೌರವಿಸಿ, ಅವರ ಸ್ಮರಣಾರ್ಥ ಕಾಂಗ್ರೆಸ್ ಸರ್ಕಾರವು ಇಲ್ಲಿಯವರೆಗೂ ಅನೇಕ ಅಭಿವೃದ್ಧಿ ಯೋಜನೆಗಳು, ಸರ್ವರಿಗೂ ಒಳಿತಾಗುವಂಥ

ಕಾಂಗ್ರೆಸ್ ಸರ್ಕಾರದಿಂದ ನಾಡಪ್ರಭುವಿಗೆ ಗೌರವ

ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರ ಇಂದು ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಕೆಂಪೇಗೌಡರು ಈ ನಾಡಿಗೆ ನೀಡಿದ ಅಮೂಲಾಗ್ರ ಕೊಡುಗೆಗಳನ್ನು ಗೌರವಿಸಿ, ಅವರ ಸ್ಮರಣಾರ್ಥ ಕಾಂಗ್ರೆಸ್ ಸರ್ಕಾರವು ಇಲ್ಲಿಯವರೆಗೂ ಅನೇಕ ಅಭಿವೃದ್ಧಿ ಯೋಜನೆಗಳು, ಸರ್ವರಿಗೂ ಒಳಿತಾಗುವಂಥ
DK Shivakumar (@dkshivakumar) 's Twitter Profile Photo

ನಾಡಿನ ಕಣಕಣದಲ್ಲೂ ಕೆಂಪೇಗೌಡರಿದ್ದಾರೆ. ನಮಗೆಲ್ಲರಿಗೂ ಬೆಂದಕಾಳೂರಾಗಿರುವ ಊರು ಪ್ರಪಂಚಕ್ಕೆ ಗ್ರೇಟರ್ ಬೆಂಗಳೂರಾಗಿ ಬದಲಾಗುತ್ತಿದೆ. ಇದರ ಹಿಂದಿನ ಪ್ರೇರಕ ಶಕ್ತಿ ನಾಡಪ್ರಭು ಕೆಂಪೇಗೌಡರು. ಅವರ ಅರಿವಿನ ದಾರಿಯಲ್ಲಿ ನಾವು ಶುದ್ಧ, ಹಸಿರು, ಶಕ್ತಿಶಾಲಿ ಬೆಂಗಳೂರನ್ನು ಕಟ್ಟಬೇಕು ಎನ್ನುವುದು ನನ್ನ ಅಭಿಲಾಷೆ. ನಾಡಪ್ರಭು ಕೆಂಪೇಗೌಡರ 516ನೇ

ನಾಡಿನ ಕಣಕಣದಲ್ಲೂ ಕೆಂಪೇಗೌಡರಿದ್ದಾರೆ. 

ನಮಗೆಲ್ಲರಿಗೂ ಬೆಂದಕಾಳೂರಾಗಿರುವ ಊರು ಪ್ರಪಂಚಕ್ಕೆ ಗ್ರೇಟರ್ ಬೆಂಗಳೂರಾಗಿ ಬದಲಾಗುತ್ತಿದೆ. ಇದರ ಹಿಂದಿನ ಪ್ರೇರಕ ಶಕ್ತಿ ನಾಡಪ್ರಭು ಕೆಂಪೇಗೌಡರು. ಅವರ ಅರಿವಿನ ದಾರಿಯಲ್ಲಿ ನಾವು ಶುದ್ಧ, ಹಸಿರು, ಶಕ್ತಿಶಾಲಿ ಬೆಂಗಳೂರನ್ನು ಕಟ್ಟಬೇಕು ಎನ್ನುವುದು ನನ್ನ ಅಭಿಲಾಷೆ. 

ನಾಡಪ್ರಭು ಕೆಂಪೇಗೌಡರ 516ನೇ
DK Shivakumar (@dkshivakumar) 's Twitter Profile Photo

Remembering the iconic leader, Field Marshal #SamManekshaw, who led India to a historic victory in the 1971 war. Sharp in mind, fearless in command, and deeply loved by his soldiers, he defined what it means to lead with integrity. His legacy lies not just in military triumphs,

Remembering the iconic leader, Field Marshal #SamManekshaw, who led India to a historic victory in the 1971 war.
Sharp in mind, fearless in command, and deeply loved by his soldiers, he defined what it means to lead with integrity. His legacy lies not just in military triumphs,