Dr. G Parameshwara (@drparameshwara) 's Twitter Profile
Dr. G Parameshwara

@drparameshwara

Home Minister - Karnataka | Former Deputy Chief Minister, Karnataka | President, KPCC 2010 - 2018 | 5-time MLA

ID: 2328708410

linkhttps://en.wikipedia.org/wiki/Dr._G._Parameshwara calendar_today05-02-2014 12:26:21

4,4K Tweet

163,163K Followers

63 Following

Dr. G Parameshwara (@drparameshwara) 's Twitter Profile Photo

ತುಮಕೂರಿನ ಕ್ಯಾತಸಂದ್ರದಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ 'ಬಾಲಕರ ಉಚಿತ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಬಾಲಕಿಯರ ಉಚಿತ ವಿದ್ಯಾರ್ಥಿ ನಿಲಯ‌ ಮತ್ತು ವಾಣಿಜ್ಯ ಕಟ್ಟಡದ‌ ಶಂಕುಸ್ಥಾಪನೆಯನ್ನು ನೆರವೇರಿಸಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ತುಮಕೂರಿನ ಕ್ಯಾತಸಂದ್ರದಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ 'ಬಾಲಕರ ಉಚಿತ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಬಾಲಕಿಯರ ಉಚಿತ ವಿದ್ಯಾರ್ಥಿ ನಿಲಯ‌ ಮತ್ತು ವಾಣಿಜ್ಯ ಕಟ್ಟಡದ‌ ಶಂಕುಸ್ಥಾಪನೆಯನ್ನು ನೆರವೇರಿಸಿದೆ. 

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
Dr. G Parameshwara (@drparameshwara) 's Twitter Profile Photo

ವಿಶ್ವ ಕಂಡ ಖ್ಯಾತ ವಿಜ್ಞಾನಿ, ಭಾರತರತ್ನ ಪ್ರೊ. ಸಿ.ಎನ್.ಆರ್.ರಾವ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ರಸಾಯನ ಶಾಸ್ತ್ರದಲ್ಲಿ ಮಹತ್ತರ ಸಂಶೋಧನೆಗಳ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ ಹೆಮ್ಮೆಯ ಕನ್ನಡಿಗ. ಭಗವಂತನು ತಮಗೆ ಉತ್ತಮ ಆರೋಗ್ಯ, ಸುದೀರ್ಘ ಆಯುಷ್ಯ ಕರುಣಿಸಲಿ ಎಂದು ಪ್ರಾರ್ಥಿಸುವೆ. #CNRRao

ವಿಶ್ವ ಕಂಡ ಖ್ಯಾತ ವಿಜ್ಞಾನಿ, ಭಾರತರತ್ನ ಪ್ರೊ. ಸಿ.ಎನ್.ಆರ್.ರಾವ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ರಸಾಯನ ಶಾಸ್ತ್ರದಲ್ಲಿ ಮಹತ್ತರ ಸಂಶೋಧನೆಗಳ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ ಹೆಮ್ಮೆಯ ಕನ್ನಡಿಗ. ಭಗವಂತನು ತಮಗೆ ಉತ್ತಮ ಆರೋಗ್ಯ, ಸುದೀರ್ಘ ಆಯುಷ್ಯ ಕರುಣಿಸಲಿ ಎಂದು ಪ್ರಾರ್ಥಿಸುವೆ.

#CNRRao
Dr. G Parameshwara (@drparameshwara) 's Twitter Profile Photo

ಕರ್ನಾಟಕ ಸರ್ಕಾರದ ಪರಿಸರ ರಾಯಬಾರಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಶ್ರೀ ಸಾಲುಮರದ ತಿಮ್ಮಕ್ಕ ಅವರ ಜನ್ಮದಿನದಂದು ಗೌರವಪೂರ್ವಕ ಅನಂತ ನಮನಗಳು. ಗಿಡ, ಮರಗಳ ಸಂರಕ್ಷಣೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ತಿಮ್ಮಕ್ಕನವರ ಆದರ್ಶ ಗುಣಗಳು ಎಂದಿಗೂ ಪ್ರೇರಣೆ. ಭಗವಂತನು ಅವರಿಗೆ ಆರೋಗ್ಯ ಭಾಗ್ಯ, ಸುದೀರ್ಘ ಆಯುಷ್ಯ ನೀಡಲಿ.

ಕರ್ನಾಟಕ ಸರ್ಕಾರದ ಪರಿಸರ ರಾಯಬಾರಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಶ್ರೀ ಸಾಲುಮರದ ತಿಮ್ಮಕ್ಕ ಅವರ ಜನ್ಮದಿನದಂದು ಗೌರವಪೂರ್ವಕ ಅನಂತ ನಮನಗಳು.

ಗಿಡ, ಮರಗಳ ಸಂರಕ್ಷಣೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ತಿಮ್ಮಕ್ಕನವರ ಆದರ್ಶ ಗುಣಗಳು ಎಂದಿಗೂ ಪ್ರೇರಣೆ. ಭಗವಂತನು ಅವರಿಗೆ ಆರೋಗ್ಯ ಭಾಗ್ಯ, ಸುದೀರ್ಘ ಆಯುಷ್ಯ ನೀಡಲಿ.
Dr. G Parameshwara (@drparameshwara) 's Twitter Profile Photo

ಟಿವಿ9 ಕನ್ನಡ ಸುದ್ದಿ ವಾಹಿನಿಯ ಮ್ಯಾನೇಜಿಂಗ್ ಎಡಿಟರ್ ರಾಹುಲ್ ಚೌದರಿ ಹಾಗೂ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ಪ್ರಮೋದ್ ಅವರು ಸದಾಶಿವ ನಗರದ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. ರಾಜ್ಯದ ದಕ್ಷ ಪೊಲೀಸರ ಸೇವಾ ಸಾಧನೆಯನ್ನು ಗುರುತಿಸಿ ಪುರಸ್ಕರಿಸಲು ಆಯೋಜಿಸಿರುವ 'ಟಿವಿ9 ಸಲ್ಯೂಟ್' ಕಾರ್ಯಕ್ರಮಕ್ಕೆ ಆಹ್ವಾನಿಸಿದರು. TV9 Kannada

ಟಿವಿ9 ಕನ್ನಡ ಸುದ್ದಿ ವಾಹಿನಿಯ ಮ್ಯಾನೇಜಿಂಗ್ ಎಡಿಟರ್ ರಾಹುಲ್ ಚೌದರಿ ಹಾಗೂ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ಪ್ರಮೋದ್ ಅವರು ಸದಾಶಿವ ನಗರದ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. 

ರಾಜ್ಯದ ದಕ್ಷ ಪೊಲೀಸರ ಸೇವಾ ಸಾಧನೆಯನ್ನು ಗುರುತಿಸಿ ಪುರಸ್ಕರಿಸಲು ಆಯೋಜಿಸಿರುವ 'ಟಿವಿ9 ಸಲ್ಯೂಟ್' ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

<a href="/tv9kannada/">TV9 Kannada</a>
Dr. G Parameshwara (@drparameshwara) 's Twitter Profile Photo

ವಿಧಾನಸೌಧದ ಕಾರ್ಯಾಲಯದಲ್ಲಿ ಇಂದು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿ, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದೆ. ಬಳಿಕ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ.

ವಿಧಾನಸೌಧದ ಕಾರ್ಯಾಲಯದಲ್ಲಿ ಇಂದು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ. 

ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಿ, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದೆ. ಬಳಿಕ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ.
Dr. G Parameshwara (@drparameshwara) 's Twitter Profile Photo

ನಾಡಿನ ಸಮಸ್ತ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು. ದೇಶದ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಪತ್ರಿಕೆಗಳು ಬಹುಮುಖ್ಯ ಪಾತ್ರವಹಿಸಿದವು. ದೇಶದಲ್ಲಿನ ಸಾಮಾಜಿಕ, ಆರ್ಥಿಕ ಮುಂತಾದ ನಾನಾ ಸಮಸ್ಯೆಗಳನ್ನು ಹಾಗೂ ಸರ್ಕಾರಗಳ ಕಾರ್ಯವೈಖರಿಯನ್ನು ವಸ್ತುನಿಷ್ಠವಾಗಿ ಪ್ರಶ್ನಿಸುವ ಮೂಲಕ ಅಭಿವೃದ್ಧಿಗೆ ಶ್ರಮಿಸಲಿ.

ನಾಡಿನ ಸಮಸ್ತ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು.

ದೇಶದ ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಪತ್ರಿಕೆಗಳು ಬಹುಮುಖ್ಯ ಪಾತ್ರವಹಿಸಿದವು. ದೇಶದಲ್ಲಿನ ಸಾಮಾಜಿಕ, ಆರ್ಥಿಕ ಮುಂತಾದ ನಾನಾ ಸಮಸ್ಯೆಗಳನ್ನು ಹಾಗೂ ಸರ್ಕಾರಗಳ ಕಾರ್ಯವೈಖರಿಯನ್ನು ವಸ್ತುನಿಷ್ಠವಾಗಿ ಪ್ರಶ್ನಿಸುವ ಮೂಲಕ ಅಭಿವೃದ್ಧಿಗೆ ಶ್ರಮಿಸಲಿ.
Dr. G Parameshwara (@drparameshwara) 's Twitter Profile Photo

ರಾಷ್ಟ್ರೀಯ ವೈದ್ಯರ ದಿನಾಚರಣೆಯ ಶುಭಾಶಯಗಳು. ರೋಗಿಗಳ ಜೀವ ಉಳಿಸುವುದಷ್ಟೇ ಅಲ್ಲದೇ, ಬದುಕಿನ ಭರವಸೆಯೂ ಆಗಿರುವ ವೈದ್ಯರ ನಿಸ್ವಾರ್ಥ ಸೇವೆಯನ್ನು ಗೌರವಿಸೋಣ. #NationalDoctorsDay

ರಾಷ್ಟ್ರೀಯ ವೈದ್ಯರ ದಿನಾಚರಣೆಯ ಶುಭಾಶಯಗಳು. 

ರೋಗಿಗಳ ಜೀವ ಉಳಿಸುವುದಷ್ಟೇ ಅಲ್ಲದೇ, ಬದುಕಿನ ಭರವಸೆಯೂ ಆಗಿರುವ ವೈದ್ಯರ ನಿಸ್ವಾರ್ಥ ಸೇವೆಯನ್ನು ಗೌರವಿಸೋಣ.

#NationalDoctorsDay
Dr. G Parameshwara (@drparameshwara) 's Twitter Profile Photo

ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಪ್ರಕಾಶ್ ರಾಠೋಡ್ ದಂಪತಿಗಳು ಇಂದು ನನ್ನನ್ನು ಸದಾಶಿವನಗರದ ನಿವಾಸದಲ್ಲಿ ಔಪಚಾರಿಕವಾಗಿ ಭೇಟಿ ಮಾಡಿ, ಶುಭ ಕೋರಿದರು.

ವಿಧಾನ ಪರಿಷತ್‌ನ ಮಾಜಿ ಸದಸ್ಯರಾದ ಪ್ರಕಾಶ್ ರಾಠೋಡ್ ದಂಪತಿಗಳು ಇಂದು ನನ್ನನ್ನು ಸದಾಶಿವನಗರದ ನಿವಾಸದಲ್ಲಿ ಔಪಚಾರಿಕವಾಗಿ ಭೇಟಿ ಮಾಡಿ, ಶುಭ ಕೋರಿದರು.
Dr. G Parameshwara (@drparameshwara) 's Twitter Profile Photo

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೆವರ್ಗಿ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಅವರು ತಮ್ಮ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಇಂದು ನನ್ನನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು. ವಿವಿಧ ಅಭಿವೃದ್ಧಿಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಸ್ವೀಕರಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೆವರ್ಗಿ ಶಾಸಕರಾದ ಡಾ. ಅಜಯ್ ಧರ್ಮಸಿಂಗ್ ಅವರು ತಮ್ಮ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಇಂದು ನನ್ನನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದರು. ವಿವಿಧ ಅಭಿವೃದ್ಧಿಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಸ್ವೀಕರಿಸಿದೆ.
Dr. G Parameshwara (@drparameshwara) 's Twitter Profile Photo

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಇತಿಹಾಸ ಪ್ರಸಿದ್ಧ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೊಂದಿಗೆ ಭೇಟಿ ನೀಡಿ, ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಲಾಯಿತು.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಇತಿಹಾಸ ಪ್ರಸಿದ್ಧ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೊಂದಿಗೆ ಭೇಟಿ ನೀಡಿ, ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಲಾಯಿತು.
Dr. G Parameshwara (@drparameshwara) 's Twitter Profile Photo

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಕರ್ನಾಟಕ‌ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಮಗದಿಂದ ಪೊಲೀಸ್ ಠಾಣೆ ಕಟ್ಟಡ ಹಾಗೂ ಕೆ.ಎಸ್.ಟಿ.ಡಿ.ಸಿ "ಮಯೂರ ಪೈನ್‌ಟಾಪ್ ಸನ್‌ ರೈಸ್ ರೆಸ್ಟೋರೆಂಟ್" ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೊಂದಿಗೆ ಜೊತೆಗೂಡಿ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದಲ್ಲಿ ಕರ್ನಾಟಕ‌ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಮಗದಿಂದ ಪೊಲೀಸ್ ಠಾಣೆ ಕಟ್ಟಡ ಹಾಗೂ ಕೆ.ಎಸ್.ಟಿ.ಡಿ.ಸಿ "ಮಯೂರ ಪೈನ್‌ಟಾಪ್ ಸನ್‌ ರೈಸ್ ರೆಸ್ಟೋರೆಂಟ್" ನಿರ್ಮಾಣಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೊಂದಿಗೆ ಜೊತೆಗೂಡಿ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
Dr. G Parameshwara (@drparameshwara) 's Twitter Profile Photo

ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯ ಅಡಿಯಲ್ಲಿ ಕುಣಿಗಲ್ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸುವ ಉದ್ದೇಶಕ್ಕಾಗಿ ನಿರ್ಮಿಸಲಾಗುತ್ತಿರುವ ಲಿಂಕ್‌ ಕೆನಾಲ್ ಕಾಮಗಾರಿಯ ಅನುಷ್ಟಾನದ ಕುರಿತಂತೆ ಉಪ ಮುಖ್ಯಮಂತ್ರಿ DK Shivakumar ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದೆ.

ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯ ಅಡಿಯಲ್ಲಿ ಕುಣಿಗಲ್ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸುವ ಉದ್ದೇಶಕ್ಕಾಗಿ ನಿರ್ಮಿಸಲಾಗುತ್ತಿರುವ ಲಿಂಕ್‌ ಕೆನಾಲ್ ಕಾಮಗಾರಿಯ ಅನುಷ್ಟಾನದ ಕುರಿತಂತೆ ಉಪ ಮುಖ್ಯಮಂತ್ರಿ <a href="/DKShivakumar/">DK Shivakumar</a>  ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದೆ.
Dr. G Parameshwara (@drparameshwara) 's Twitter Profile Photo

ಅವಳಿ ಒಲಂಪಿಕ್ಸ್ ಪದಕ ವಿಜೇತ Neeraj Chopra ಅವರ ಗೌರವಾರ್ಥವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಭಾರತದ ಮೊಟ್ಟಮೊದಲ "ನೀರಜ್ ಚೋಪ್ರಾ ಕ್ಲಾಸಿಕ್ 2025" ಜಾವೆಲಿನ್ ಥ್ರೋ ಉದ್ಘಾಟನಾ ಸಮಾರಂಭದಲ್ಲಿ ಘನವೆತ್ತ ರಾಜ್ಯಪಾಲರಾದ ಶ್ರೀ Thaawarchand Gehlot, ಮಾನ್ಯ ಮುಖ್ಯಮಂತ್ರಿಗಳಾದ Siddaramaiah ರವರೊಂದಿಗೆ ಭಾಗವಹಿಸಿದೆ.

ಅವಳಿ ಒಲಂಪಿಕ್ಸ್ ಪದಕ ವಿಜೇತ <a href="/Neeraj_chopra1/">Neeraj Chopra</a> ಅವರ ಗೌರವಾರ್ಥವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಭಾರತದ ಮೊಟ್ಟಮೊದಲ "ನೀರಜ್ ಚೋಪ್ರಾ ಕ್ಲಾಸಿಕ್ 2025" ಜಾವೆಲಿನ್ ಥ್ರೋ  ಉದ್ಘಾಟನಾ ಸಮಾರಂಭದಲ್ಲಿ ಘನವೆತ್ತ ರಾಜ್ಯಪಾಲರಾದ ಶ್ರೀ <a href="/TCGEHLOT/">Thaawarchand Gehlot</a>, ಮಾನ್ಯ ಮುಖ್ಯಮಂತ್ರಿಗಳಾದ <a href="/siddaramaiah/">Siddaramaiah</a> ರವರೊಂದಿಗೆ ಭಾಗವಹಿಸಿದೆ.
Dr. G Parameshwara (@drparameshwara) 's Twitter Profile Photo

ದೇಶ ಕಂಡ ಮಹಾನ್ ಚೇತನಾ, ಹಸಿರು ಕ್ರಾಂತಿಯ ಹರಿಕಾರರು, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 39ನೇ ಪುಣ್ಯಸ್ಮರಣೆಯ ದಿನವಾದ ಇಂದು ಅವರಿಗೆ ಗೌರವಪೂರ್ವಕ ಅನಂತ ನಮನಗಳು. ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ದೇಶಕ್ಕೆ ಅವರು ಕೊಟ್ಟ ಮಹತ್ತರ ಕೊಡುಗೆಗಳು ಸ್ಮರಣೀಯ. #babuji

ದೇಶ ಕಂಡ ಮಹಾನ್ ಚೇತನಾ, ಹಸಿರು ಕ್ರಾಂತಿಯ ಹರಿಕಾರರು, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 39ನೇ ಪುಣ್ಯಸ್ಮರಣೆಯ ದಿನವಾದ ಇಂದು ಅವರಿಗೆ ಗೌರವಪೂರ್ವಕ ಅನಂತ ನಮನಗಳು.

ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ದೇಶಕ್ಕೆ ಅವರು ಕೊಟ್ಟ ಮಹತ್ತರ ಕೊಡುಗೆಗಳು ಸ್ಮರಣೀಯ.

#babuji
Dr. G Parameshwara (@drparameshwara) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ, ಬಲಿದಾನ ಮತ್ತು ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬದ ಹಾರ್ದಿಕ ಶುಭಾಶಯಗಳು. #Moharram

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ, ಬಲಿದಾನ ಮತ್ತು ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬದ ಹಾರ್ದಿಕ ಶುಭಾಶಯಗಳು.

#Moharram
Dr. G Parameshwara (@drparameshwara) 's Twitter Profile Photo

ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ‌ ಮೂಲಕ ಗೌರವ ಸಮರ್ಪಣೆ ಸಲ್ಲಿಸಿದೆ. #babujagjeevanram

ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ‌ ಮೂಲಕ ಗೌರವ ಸಮರ್ಪಣೆ ಸಲ್ಲಿಸಿದೆ.

#babujagjeevanram
Dr. G Parameshwara (@drparameshwara) 's Twitter Profile Photo

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ‌ ಪಡೆದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು
ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ‌ ಪಡೆದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿದೆ.
Dr. G Parameshwara (@drparameshwara) 's Twitter Profile Photo

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಘಟಕವು ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ "ಪತ್ರಿಕಾ ದಿನಾಚರಣೆ, ವಾರ್ಷಿಕ ದತ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿದೆ. ಜಿಲ್ಲೆಯ ಪತ್ರಕರ್ತರಿಗೆ ವಿವಿಧ ದತ್ತಿ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಘಟಕವು
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ "ಪತ್ರಿಕಾ ದಿನಾಚರಣೆ, ವಾರ್ಷಿಕ ದತ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿದೆ. ಜಿಲ್ಲೆಯ ಪತ್ರಕರ್ತರಿಗೆ ವಿವಿಧ ದತ್ತಿ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.