Fouzia Taranum (@fouzia_taranum) 's Twitter Profile
Fouzia Taranum

@fouzia_taranum

IAS Karnataka | Civil Servant | Dreamer | Explorer | Learner |

ID: 1139575005253996544

calendar_today14-06-2019 16:47:08

753 Tweet

3,3K Followers

265 Following

DC Kalaburagi (@dckalaburagi) 's Twitter Profile Photo

ಕಮಲಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೇಸಿಗೆಯಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಗಳನ್ನು ಸಾರ್ವಜನಿಕರೊಂದಿಗೆ ಆಲಿಸಲಾಗಿ, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಗಂಡೋರಿ ನಾಲಾ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಮಟ್ಟದ ಮಾಹಿತಿ ಪಡೆಯಲಾಯಿತು.

ಕಮಲಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೇಸಿಗೆಯಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಗಳನ್ನು ಸಾರ್ವಜನಿಕರೊಂದಿಗೆ ಆಲಿಸಲಾಗಿ, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು. ಗಂಡೋರಿ ನಾಲಾ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಮಟ್ಟದ ಮಾಹಿತಿ ಪಡೆಯಲಾಯಿತು.
DC Kalaburagi (@dckalaburagi) 's Twitter Profile Photo

ಸಫಾಯಿ ಕರ್ಮಚಾರಿಗಳ ಕುರಿತು ನಡೆದ ಸಭೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸ್ವಚ್ಛತಾ ಕಾರ್ಯಕ್ಕಾಗಿ ಸಫಾಯಿ ಕರ್ಮಚಾರಿಗಳ ದುರ್ಬಳಕೆ ಕಂಡುಬಂದಲ್ಲಿ ಅಂತಹ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ದ ಕ್ರಮ ಕೊಗೊಳ್ಳಲಾಗುವುದು ಎಂದು ಸೂಚಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ SCSP/TSP ಅನುದಾನ ಬಳಕೆಯ ಪ್ರಗತಿ ಪರಿಶೀಲನೆ ಮಾಡಲಾಯಿತು. DIPR-KALABURAGI

ಸಫಾಯಿ ಕರ್ಮಚಾರಿಗಳ ಕುರಿತು ನಡೆದ ಸಭೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸ್ವಚ್ಛತಾ ಕಾರ್ಯಕ್ಕಾಗಿ ಸಫಾಯಿ ಕರ್ಮಚಾರಿಗಳ ದುರ್ಬಳಕೆ ಕಂಡುಬಂದಲ್ಲಿ ಅಂತಹ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ದ ಕ್ರಮ ಕೊಗೊಳ್ಳಲಾಗುವುದು ಎಂದು ಸೂಚಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ SCSP/TSP ಅನುದಾನ ಬಳಕೆಯ ಪ್ರಗತಿ ಪರಿಶೀಲನೆ ಮಾಡಲಾಯಿತು.
<a href="/Kalaburgivarthe/">DIPR-KALABURAGI</a>
DC Kalaburagi (@dckalaburagi) 's Twitter Profile Photo

ಈ ಭಾಗದ ಸ್ಥಳೀಯ ನವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಹಾಗೂ ಉದ್ಯಮಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ PDA ಇಂಜಿನಿಯರಿಂಗ್ ಕಾಲೇಜು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಹಾಗೂ ಎಕ್ಸಲ್ ಕಾರ್ಪ್ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. DIPR-KALABURAGI Priyank Kharge / ಪ್ರಿಯಾಂಕ್ ಖರ್ಗೆ

ಈ ಭಾಗದ ಸ್ಥಳೀಯ ನವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಹಾಗೂ ಉದ್ಯಮಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ PDA ಇಂಜಿನಿಯರಿಂಗ್ ಕಾಲೇಜು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಹಾಗೂ ಎಕ್ಸಲ್ ಕಾರ್ಪ್ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
<a href="/Kalaburgivarthe/">DIPR-KALABURAGI</a> 
<a href="/PriyankKharge/">Priyank Kharge / ಪ್ರಿಯಾಂಕ್ ಖರ್ಗೆ</a>
DC Kalaburagi (@dckalaburagi) 's Twitter Profile Photo

ಕಂದಾಯ ಇಲಾಖೆಯಲ್ಲಿ ಭೂ ಸುರಕ್ಷಾ ಆಪ್ ಮೂಲಕ ಭೂ ದಾಖಲೆಗಳ ಗಣಕೀಕರಣ ಯೋಜನೆ ಜಾರಿಯಲ್ಲಿದ್ದು ಜೇವರ್ಗಿ ತಾಲೂಕಿನ ತಹಸೀಲ್ದಾರ್ ಕಾರ್ಯಾಲಯದ ಅಭಿಲೇಖಾಲಯವು ಆಧುನೀಕರಣಗೊಂಡಿದೆ. ಇದೇ ಮಾದರಿಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಿನ ಅಭಿಲೇಖಾಲಯಗಳನ್ನು ಆಧುನೀಕರಣ ಗೊಳಿಸಲಾಗುತ್ತಿದೆ. DIPR-KALABURAGI Krishna Byre Gowda

ಕಂದಾಯ ಇಲಾಖೆಯಲ್ಲಿ ಭೂ ಸುರಕ್ಷಾ ಆಪ್ ಮೂಲಕ ಭೂ ದಾಖಲೆಗಳ ಗಣಕೀಕರಣ ಯೋಜನೆ ಜಾರಿಯಲ್ಲಿದ್ದು ಜೇವರ್ಗಿ ತಾಲೂಕಿನ ತಹಸೀಲ್ದಾರ್ ಕಾರ್ಯಾಲಯದ ಅಭಿಲೇಖಾಲಯವು ಆಧುನೀಕರಣಗೊಂಡಿದೆ. ಇದೇ ಮಾದರಿಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಿನ ಅಭಿಲೇಖಾಲಯಗಳನ್ನು ಆಧುನೀಕರಣ ಗೊಳಿಸಲಾಗುತ್ತಿದೆ.
<a href="/Kalaburgivarthe/">DIPR-KALABURAGI</a> 
<a href="/krishnabgowda/">Krishna Byre Gowda</a>
DC Kalaburagi (@dckalaburagi) 's Twitter Profile Photo

ಅಫಜಲಪೂರ ತಾಲೂಕಿನ ಘತ್ತರಗಾ ಭಾಗ್ಯವಂತಿ ದೇವಸ್ಥಾನ ಹಾಗೂ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ಸದರಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಪಡಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಇಂದಿರಾ ಕ್ಯಾಂಟೀನ್, ಘತ್ತರಗಾ ಬ್ಯಾರೇಜ್, ಸೊನ್ನ ಬ್ಯಾರೇಜ್ ವೀಕ್ಷಣೆ ಮಾಡಿ ನೀರಿನ ಮಟ್ಟದ ಮಾಹಿತಿ ಪಡೆಯಲಾಯಿತು. DIPR-KALABURAGI

ಅಫಜಲಪೂರ ತಾಲೂಕಿನ ಘತ್ತರಗಾ ಭಾಗ್ಯವಂತಿ ದೇವಸ್ಥಾನ ಹಾಗೂ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ಸದರಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಪಡಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಇಂದಿರಾ ಕ್ಯಾಂಟೀನ್, ಘತ್ತರಗಾ ಬ್ಯಾರೇಜ್, ಸೊನ್ನ ಬ್ಯಾರೇಜ್ ವೀಕ್ಷಣೆ ಮಾಡಿ ನೀರಿನ ಮಟ್ಟದ ಮಾಹಿತಿ ಪಡೆಯಲಾಯಿತು.
<a href="/Kalaburgivarthe/">DIPR-KALABURAGI</a>
NITI Aayog (@nitiaayog) 's Twitter Profile Photo

🪡 Aakanksha: Lambani Craft – Weaving threads of Tradition and Empowering Women in Kalaburagi, Karnataka! As part of the Aspirational Districts and Blocks Programme, NITI Aayog promotes traditional crafts and community-led initiatives through its Vocal for Local

🪡 Aakanksha: Lambani Craft – Weaving threads of Tradition and Empowering Women in Kalaburagi, Karnataka!

As part of the Aspirational Districts and Blocks Programme, NITI Aayog promotes traditional crafts and community-led initiatives through its Vocal for Local
DC Kalaburagi (@dckalaburagi) 's Twitter Profile Photo

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಶಹಾಬಜಾರ್ ಪ್ರದೇಶದ ಗೋಕುಲ್ ನಗರ ಜಿ.ಡಿ.ಎ. ಬಡಾವಣೆಯ ಉದ್ಯಾನವನದಲ್ಲಿ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಸಸಿ ನೆಟ್ಟು ಕಲಬುರಗಿ ಜಿಲ್ಲೆಯಲ್ಲಿ ಹಸರೀಕರಣಕ್ಕೆ ಕರೆ ನೀಡಲಾಯಿತು. DIPR-KALABURAGI Kalaburgi City Corporation

Fouzia Taranum (@fouzia_taranum) 's Twitter Profile Photo

For the past few months, Chittapur ULB has developed the Solid Waste Management site significantly. They have also been collecting coconut husks separately & converting it to #Cocopeat which is being used by farmer friends for farming, in nurseries & gardening. Swachh Bharat Urban

For the past few months, Chittapur ULB has developed the Solid Waste Management site significantly. They have also been collecting coconut husks separately &amp; converting it to #Cocopeat which is being used by farmer friends for farming, in nurseries &amp; gardening. <a href="/SwachhBharatGov/">Swachh Bharat Urban</a>
Fouzia Taranum (@fouzia_taranum) 's Twitter Profile Photo

Wadi ULB team has been segragating dry and wet waste, converting dry plastic waste into paver blocks by using moulding techniques. These pavers are durable and used in parking areas, gardens. A real example of #WastetoWealth Swachh Bharat Urban Uma Mahadevan Dasgupta

Wadi ULB team has been segragating dry and wet waste, converting dry plastic waste into paver blocks by using moulding techniques. These pavers are durable and used in parking areas, gardens. A real example of #WastetoWealth <a href="/SwachhBharatGov/">Swachh Bharat Urban</a> <a href="/readingkafka/">Uma Mahadevan Dasgupta</a>
DC Kalaburagi (@dckalaburagi) 's Twitter Profile Photo

ಕಲಬುರಗಿ ತಾಲೂಕಿನ ಭೂ ಪರಿವರ್ತನೆ ಕೋರಿ ಬಂದಿರುವ ವಿವಿಧ ಗ್ರಾಮಗಳ ಅರ್ಜಿಗಳ ಸ್ಥಳ ಪರಿಶೀಲನೆ ಮಾಡಲಾಯಿತು. ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ಅಬಕಾರಿ ಇಲಾಖೆಯ ಸೆಕೆಂಡರಿ ಡಿಸ್ಟಿಲರಿ ಸೆಂಟರ್ ಮತ್ತು ಕೆ. ಎಸ್. ಬಿ. ಸಿ. ಎಲ್ ಡಿಪೋಗೆ ಭೇಟಿ ನೀಡಿ ಅದರ ಕಾರ್ಯವೈಖರಿ ಪರಿಶೀಲಿಸಲಾಯಿತು. DIPR-KALABURAGI

ಕಲಬುರಗಿ ತಾಲೂಕಿನ ಭೂ ಪರಿವರ್ತನೆ ಕೋರಿ ಬಂದಿರುವ ವಿವಿಧ ಗ್ರಾಮಗಳ ಅರ್ಜಿಗಳ ಸ್ಥಳ ಪರಿಶೀಲನೆ ಮಾಡಲಾಯಿತು. ನಂದೂರು ಕೈಗಾರಿಕಾ ಪ್ರದೇಶದಲ್ಲಿರುವ ಅಬಕಾರಿ ಇಲಾಖೆಯ ಸೆಕೆಂಡರಿ ಡಿಸ್ಟಿಲರಿ ಸೆಂಟರ್ ಮತ್ತು ಕೆ. ಎಸ್. ಬಿ. ಸಿ. ಎಲ್ ಡಿಪೋಗೆ ಭೇಟಿ ನೀಡಿ ಅದರ ಕಾರ್ಯವೈಖರಿ ಪರಿಶೀಲಿಸಲಾಯಿತು.
<a href="/Kalaburgivarthe/">DIPR-KALABURAGI</a>
DC Kalaburagi (@dckalaburagi) 's Twitter Profile Photo

ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ "ಒಂದು ಭೂಮಿ, ಒಂದು ಅರೋಗ್ಯಕ್ಕಾಗಿ ಯೋಗ" 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಾಯಿತು. DIPR-KALABURAGI #YogaDay2025 #YogaForHealth

DC Kalaburagi (@dckalaburagi) 's Twitter Profile Photo

#ಪರಿಸರ ಸ್ನೇಹಿ ದಿಟ್ಟ ಹೆಜ್ಜೆ ಪ್ಲಾಸ್ಟಿಕ್ ಬ್ಯಾಗ್, ಮಿನರಲ್ ವಾಟರ್ ಬಾಟಲ್ ಹಾಗೂ ನಿರುಪಯುಕ್ತ ಪ್ಲಾಸ್ಟಿಕ್ ನಿಂದ ಪರಿಸರ ಸ್ನೇಹಿ ಟೈಲ್ಸ್ ತಯಾರಿಕೆ ಮೂಲಕ ವಾಡಿ ಪುರಸಭೆ ವಿನೂತನ ಪ್ರಯೋಗ ಮಾಡಿದ್ದು, ಪರಿಸರ ಸ್ನೇಹಿ ದಿಟ್ಟ ಹೆಜ್ಜೆ ಇದಾಗಿದೆ. DIPR-KALABURAGI Priyank Kharge / ಪ್ರಿಯಾಂಕ್ ಖರ್ಗೆ UDD_Karnataka

DC Kalaburagi (@dckalaburagi) 's Twitter Profile Photo

ಅಪ್ಪ ಪಬ್ಲಿಕ್ ಶಾಲೆಯ ಪ್ರೋಗ್ರಾಮ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವಿವಿಧ ಯೋಜನೆಗಳಡಿ ವಿಕಲಚೇತನ ಫಲಾನುಭವಿಗಳಿಗೆ ಸಾಧನ ಸಲಕರಣಗಳನ್ನು ಶ್ರೀ ಪ್ರಿಯಾಂಕ್ ಖರ್ಗೆ ಸರ್ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿದರು, ಮಾನ್ಯ ಶಾಸಕರುಗಳು ಉಪಸ್ಥಿತರಿದ್ದರು. DIPR-KALABURAGI

ಅಪ್ಪ ಪಬ್ಲಿಕ್ ಶಾಲೆಯ ಪ್ರೋಗ್ರಾಮ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ವಿವಿಧ ಯೋಜನೆಗಳಡಿ ವಿಕಲಚೇತನ ಫಲಾನುಭವಿಗಳಿಗೆ ಸಾಧನ ಸಲಕರಣಗಳನ್ನು ಶ್ರೀ ಪ್ರಿಯಾಂಕ್ ಖರ್ಗೆ ಸರ್ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಿದರು, ಮಾನ್ಯ ಶಾಸಕರುಗಳು ಉಪಸ್ಥಿತರಿದ್ದರು.
<a href="/Kalaburgivarthe/">DIPR-KALABURAGI</a>
DC Kalaburagi (@dckalaburagi) 's Twitter Profile Photo

ಕಲಬುರಗಿ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಗುತ್ತಿಗೆ ಪದ್ದತಿ ರದ್ದು ಪಡಿಸಿ ಪಾಲಿಕೆಯಿಂದ ನೇರ ವೇತನ ಪಾವತಿ ಮಾಡುವ ಆದೇಶ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಗಿ, ಶ್ರೀ ಪ್ರಿಯಾಂಕ್ ಖರ್ಗೆ ಸರ್ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸಾಂಕೇತಿಕವಾಗಿ ಫಲಾನುಭವಿಗಳಿಗೆ ಆದೇಶ ಪ್ರತಿಯನ್ನು ವಿತರಿಸಿದರು. DIPR-KALABURAGI Priyank Kharge / ಪ್ರಿಯಾಂಕ್ ಖರ್ಗೆ

ಕಲಬುರಗಿ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಗುತ್ತಿಗೆ ಪದ್ದತಿ ರದ್ದು ಪಡಿಸಿ ಪಾಲಿಕೆಯಿಂದ ನೇರ ವೇತನ ಪಾವತಿ ಮಾಡುವ ಆದೇಶ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಗಿ, ಶ್ರೀ ಪ್ರಿಯಾಂಕ್ ಖರ್ಗೆ ಸರ್ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸಾಂಕೇತಿಕವಾಗಿ ಫಲಾನುಭವಿಗಳಿಗೆ ಆದೇಶ ಪ್ರತಿಯನ್ನು ವಿತರಿಸಿದರು.
<a href="/Kalaburgivarthe/">DIPR-KALABURAGI</a> 
<a href="/PriyankKharge/">Priyank Kharge / ಪ್ರಿಯಾಂಕ್ ಖರ್ಗೆ</a>
DC Kalaburagi (@dckalaburagi) 's Twitter Profile Photo

ಕಲಬುರಗಿ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಪೈಕಿ ನೂತನವಾಗಿ ಆಯ್ಕೆಯಾದ 60 ಜನ ಅಭ್ಯರ್ಥಿಗಳಿಗೆ ಆದೇಶ ಪ್ರತಿಯನ್ನು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ Chromebook ಲ್ಯಾಪ್ ಟಾಪ್ ಅನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸಾಂತೇತಿಕವಾಗಿ ವಿತರಿಸಿದರು.

ಕಲಬುರಗಿ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಪೈಕಿ ನೂತನವಾಗಿ ಆಯ್ಕೆಯಾದ 60 ಜನ ಅಭ್ಯರ್ಥಿಗಳಿಗೆ ಆದೇಶ ಪ್ರತಿಯನ್ನು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ Chromebook ಲ್ಯಾಪ್ ಟಾಪ್ ಅನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸಾಂತೇತಿಕವಾಗಿ ವಿತರಿಸಿದರು.
DC Kalaburagi (@dckalaburagi) 's Twitter Profile Photo

ಮೇ 2025 ತಿಂಗಳ ಸಕಾಲ ಸೇವೆಯ ರ‌್ಯಾಂಕಿಂಗ್ ನಲ್ಲಿ ಕಲಬುರಗಿ ಜಿಲ್ಲೆಗೆ 3 ನೇ ಸ್ಥಾನ ದೊರಕಿದೆ. ಕಳೆದ 6 ತಿಂಗಳಿನಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಒಟ್ಟು 6,40,951 ಅರ್ಜಿಗಳು ಸ್ವೀಕೃತವಾಗಿದ್ದು ಇದರ ಪೈಕಿ 6,38,840 ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲಾಗಿ ಶೇ 99.67 % ಪ್ರಗತಿ ಸಾಧಿಸಲಾಗಿದೆ. DIPR-KALABURAGI

ಮೇ 2025 ತಿಂಗಳ ಸಕಾಲ ಸೇವೆಯ ರ‌್ಯಾಂಕಿಂಗ್ ನಲ್ಲಿ ಕಲಬುರಗಿ ಜಿಲ್ಲೆಗೆ 3 ನೇ ಸ್ಥಾನ ದೊರಕಿದೆ.

ಕಳೆದ 6 ತಿಂಗಳಿನಲ್ಲಿ ಕಲಬುರಗಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಒಟ್ಟು 6,40,951 ಅರ್ಜಿಗಳು ಸ್ವೀಕೃತವಾಗಿದ್ದು ಇದರ ಪೈಕಿ 6,38,840 ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲಾಗಿ ಶೇ 99.67 % ಪ್ರಗತಿ ಸಾಧಿಸಲಾಗಿದೆ.
<a href="/Kalaburgivarthe/">DIPR-KALABURAGI</a>
DC Kalaburagi (@dckalaburagi) 's Twitter Profile Photo

ಇಂದು ದಿನಾಂಕ 29.06.2025 ರ “ಮನ್ ಕೀ ಬಾತ್” ಕಾರ್ಯಕ್ರಮದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಅವರು ಕಲಬುರಗಿಯ ಜೋಳದ ರೊಟ್ಟಿ ಕುರಿತು ಮಾತನಾಡಿದ ಸುಂದರ ಕ್ಷಣ. ಇದು ಕಲಬುರಗಿ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. "ಕಲಬುರಗಿ ರೊಟ್ಟಿ ಸಿರಿಧಾನ್ಯದ ಶಕ್ತಿ" DIPR-KALABURAGI PMO India #mankibat #Kalaburagi

DC Kalaburagi (@dckalaburagi) 's Twitter Profile Photo

ಶ್ರೀ ಪಂಕಜ್ ಕುಮಾರ್ ಪಾಂಡೆ ಭಾ.ಆ.ಸೇ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಂಡು ಕಮಲಾಪುರ & ಕಲಬುರಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು, ಅಂಗನವಾಡಿ ಕೇಂದ್ರ, ವಸತಿ ಶಾಲೆಗಳಿಗೆ ಭೇಟಿ ನೀಡಲಾಗಿ, ಜಿಲ್ಲಾ ವಿಪ್ಪತ್ತು ನಿರ್ವಹಣಾ ಸಮಿತಿ ಸಭೆ ಮಾಡಲಾಯಿತು. PANKAJ KUMAR PANDEY, IAS

ಶ್ರೀ ಪಂಕಜ್ ಕುಮಾರ್ ಪಾಂಡೆ ಭಾ.ಆ.ಸೇ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಂಡು ಕಮಲಾಪುರ &amp; ಕಲಬುರಗಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು, ಅಂಗನವಾಡಿ ಕೇಂದ್ರ, ವಸತಿ ಶಾಲೆಗಳಿಗೆ ಭೇಟಿ ನೀಡಲಾಗಿ, ಜಿಲ್ಲಾ ವಿಪ್ಪತ್ತು ನಿರ್ವಹಣಾ ಸಮಿತಿ ಸಭೆ ಮಾಡಲಾಯಿತು.
<a href="/iaspankajpandey/">PANKAJ KUMAR PANDEY, IAS</a>