DIPR Karnataka (@karnatakavarthe) 's Twitter Profile
DIPR Karnataka

@karnatakavarthe

Official Account of Department of Information and Public Relations, Government of Karnataka

ID: 2556450324

linkhttps://dipr.karnataka.gov.in/ calendar_today09-06-2014 09:03:27

26,26K Tweet

156,156K Followers

146 Following

DIPR Karnataka (@karnatakavarthe) 's Twitter Profile Photo

Strengthening minds, shaping futures. From college infrastructure to professor appointments and skill training — our government is investing in the future of Karnataka’s youth. #2YearsOfGuaranteeSarkara #GuaranteeSarkara

Strengthening minds, shaping futures.

From college infrastructure to professor appointments and skill training — our government is investing in the future of Karnataka’s youth.

#2YearsOfGuaranteeSarkara #GuaranteeSarkara
DIPR Karnataka (@karnatakavarthe) 's Twitter Profile Photo

ಜನರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ಕೊಡುವುದು ಸಾಧನೆಯಲ್ಲ, ನಮ್ಮ ಹೊಣೆಯೆಂದು ತಿಳಿದು ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ. ಕಳೆದೆರೆಡು ವರ್ಷಗಳ ನಮ್ಮ ಸರ್ಕಾರದ ಕೆಲವು ಪ್ರಮುಖ ಕಾರ್ಯಕ್ರಮಗಳ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ನಿಮ್ಮ ಬೆಂಬಲವೇ ನಮ್ಮ ಬಲ. #ಪ್ರಗತಿಯತ್ತ_ಕರ್ನಾಟಕ

DIPR Karnataka (@karnatakavarthe) 's Twitter Profile Photo

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುವುದಾಗಿ ಗ್ರಾಮಸ್ಥರೊಬ್ಬರು ʼಎಕ್ಸ್‌ʼ ನಲ್ಲಿ ದೂರು ನೀಡಿರುತ್ತಾರೆ. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುವುದಾಗಿ ಗ್ರಾಮಸ್ಥರೊಬ್ಬರು ʼಎಕ್ಸ್‌ʼ ನಲ್ಲಿ ದೂರು ನೀಡಿರುತ್ತಾರೆ. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ
DIPR Karnataka (@karnatakavarthe) 's Twitter Profile Photo

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ರಾಜ್ಯ ಹೆದ್ದಾರಿಯಲ್ಲಿ ಬೀಡಾಡಿ ದನಗಳ ಹಾವಳಿಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂಬುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

 ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ರಾಜ್ಯ ಹೆದ್ದಾರಿಯಲ್ಲಿ ಬೀಡಾಡಿ ದನಗಳ ಹಾವಳಿಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂಬುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ
DIPR Karnataka (@karnatakavarthe) 's Twitter Profile Photo

ಬಿಎಂಟಿಸಿ ಬಸ್‌ಗಳು ಇಲ್ಲಿಯವರೆಗೆ ಎಲ್ಲ ತಂಗುದಾಣಗಳಲ್ಲಿ ನಿಲುಗಡೆಗಳನ್ನು ಹೊಂದಿದ್ದವು. ದೂರ ಪ್ರಯಾಣದ ಬಸ್‌ಗಳು ಇನ್ನು ಮುಂದೆ ಸೀಮಿತ ನಿಲುಗಡೆ ವ್ಯವಸ್ಥೆಯಲ್ಲಿ ಸಂಚರಿಸಲಿವೆ. ಚಂದಾಪುರದಿಂದ ವೈಟ್‌ಫೀಲ್ಡ್‌ಗೆ ಬಿಎಂಟಿಸಿ ಬಸ್‌ ತೆರಳಲು ಕನಿಷ್ಟ 2 ತಾಸು ಬೇಕಾಗುತ್ತದೆ. ಇದೇ ರೀತಿ ಹೆಚ್ಚು ದೂರ ಕ್ರಮಿಸಬೇಕಾದ ಹಲವು ಪ್ರದೇಶಗಳಿವೆ. ಹತ್ತು

ಬಿಎಂಟಿಸಿ ಬಸ್‌ಗಳು ಇಲ್ಲಿಯವರೆಗೆ ಎಲ್ಲ ತಂಗುದಾಣಗಳಲ್ಲಿ ನಿಲುಗಡೆಗಳನ್ನು ಹೊಂದಿದ್ದವು. ದೂರ ಪ್ರಯಾಣದ ಬಸ್‌ಗಳು ಇನ್ನು ಮುಂದೆ ಸೀಮಿತ ನಿಲುಗಡೆ ವ್ಯವಸ್ಥೆಯಲ್ಲಿ ಸಂಚರಿಸಲಿವೆ.

ಚಂದಾಪುರದಿಂದ ವೈಟ್‌ಫೀಲ್ಡ್‌ಗೆ ಬಿಎಂಟಿಸಿ ಬಸ್‌ ತೆರಳಲು ಕನಿಷ್ಟ 2 ತಾಸು ಬೇಕಾಗುತ್ತದೆ. ಇದೇ ರೀತಿ ಹೆಚ್ಚು ದೂರ ಕ್ರಮಿಸಬೇಕಾದ ಹಲವು ಪ್ರದೇಶಗಳಿವೆ. ಹತ್ತು
CM of Karnataka (@cmofkarnataka) 's Twitter Profile Photo

ಮುಖ್ಯಮಂತ್ರಿ Siddaramaiah ಅವರು ಇಂದು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚಿಸಿದರು. ಈ ಸಭೆಯ ಮುಖ್ಯಾಂಶಗಳು: • ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ

ಮುಖ್ಯಮಂತ್ರಿ <a href="/siddaramaiah/">Siddaramaiah</a> ಅವರು ಇಂದು ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚಿಸಿದರು. 
ಈ ಸಭೆಯ ಮುಖ್ಯಾಂಶಗಳು:

• ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ
DIPR Karnataka (@karnatakavarthe) 's Twitter Profile Photo

ಅಂತಾರಾಷ್ಟ್ರೀಯ ಯೋಗ ದಿನ ಪ್ರತಿನಿತ್ಯ ಯೋಗ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಯೋಗದ ನಿರಂತರ ಅಭ್ಯಾಸವು ದೇಹ ಮತ್ತು ಮನಸ್ಸಿನ ನಿಯಂತ್ರಣಕ್ಕೆ ಸೂತ್ರ. #InternationalYogaDay2025

ಅಂತಾರಾಷ್ಟ್ರೀಯ ಯೋಗ ದಿನ

ಪ್ರತಿನಿತ್ಯ ಯೋಗ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಯೋಗದ ನಿರಂತರ ಅಭ್ಯಾಸವು ದೇಹ ಮತ್ತು ಮನಸ್ಸಿನ ನಿಯಂತ್ರಣಕ್ಕೆ ಸೂತ್ರ.

#InternationalYogaDay2025
DIPR Karnataka (@karnatakavarthe) 's Twitter Profile Photo

ಸುಸ್ಥಿರ ಇಂಧನ ಪರಿಹಾರಗಳಲ್ಲಿ ಮುಂಚೂಣಿಯಲ್ಲಿರುವ ಡೆನ್ಮಾರ್ಕ್‌ನ ಮಾಷ್‌ ಮೇಕ್ಸ್‌ ಕಂಪನಿಯು ಉಡುಪಿಯಲ್ಲಿ ಅಂದಾಜು 100 ಕೋಟಿ ರೂ. ವೆಚ್ಚದಲ್ಲಿ ಮಣ್ಣಿನ ಫಲವತ್ತತೆ ಸುಧಾರಿಸುವ ಗೋಡಂಬಿ ಸಂಸ್ಕರಣೆಯ ತ್ಯಾಜ್ಯ ಬಳಸಿ ಸಮೃದ್ಧ ಇಂಗಾಲ ಹೊಂದಿರುವ ಬಯೋಚಾರ್‌ ಘಟಕ ಸ್ಥಾಪಿಸಲಿದೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಸುಸ್ಥಿರ ಇಂಧನ ಪರಿಹಾರಗಳಲ್ಲಿ ಮುಂಚೂಣಿಯಲ್ಲಿರುವ ಡೆನ್ಮಾರ್ಕ್‌ನ ಮಾಷ್‌ ಮೇಕ್ಸ್‌ ಕಂಪನಿಯು ಉಡುಪಿಯಲ್ಲಿ ಅಂದಾಜು 100 ಕೋಟಿ ರೂ. ವೆಚ್ಚದಲ್ಲಿ ಮಣ್ಣಿನ ಫಲವತ್ತತೆ ಸುಧಾರಿಸುವ ಗೋಡಂಬಿ ಸಂಸ್ಕರಣೆಯ ತ್ಯಾಜ್ಯ ಬಳಸಿ ಸಮೃದ್ಧ ಇಂಗಾಲ ಹೊಂದಿರುವ ಬಯೋಚಾರ್‌ ಘಟಕ ಸ್ಥಾಪಿಸಲಿದೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.
DIPR Karnataka (@karnatakavarthe) 's Twitter Profile Photo

ಏಳು‌ಕೋಟಿ ಕನ್ನಡಿಗರು ನಮ್ಮ ಮೇಲೆ ಭರವಸೆಯನ್ನಿಟ್ಟು ಮತನೀಡಿ, ಆಶೀರ್ವದಿಸಿ ಭರ್ಜರಿ ಬಹುಮತದ ಮೂಲಕ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟು ಮೇ 20ಕ್ಕೆ ಎರಡು ವರ್ಷ. ಈ ಎರಡು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆ ಸಾಮಾಜಿಕ ನ್ಯಾಯದ ಬಂಡಿಯನ್ನು ಸಮಾನವಾಗಿ ಮುನ್ನಡೆಸಿ ನಾಡನ್ನು

ಏಳು‌ಕೋಟಿ ಕನ್ನಡಿಗರು ನಮ್ಮ  ಮೇಲೆ ಭರವಸೆಯನ್ನಿಟ್ಟು ಮತನೀಡಿ, ಆಶೀರ್ವದಿಸಿ ಭರ್ಜರಿ ಬಹುಮತದ ಮೂಲಕ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟು ಮೇ 20ಕ್ಕೆ ಎರಡು ವರ್ಷ.                      

ಈ ಎರಡು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆ ಸಾಮಾಜಿಕ ನ್ಯಾಯದ ಬಂಡಿಯನ್ನು ಸಮಾನವಾಗಿ ಮುನ್ನಡೆಸಿ ನಾಡನ್ನು
DIPR Karnataka (@karnatakavarthe) 's Twitter Profile Photo

From temples to tech expos, Karnataka is where heritage meets opportunity. Through visionary policies and global events, we are building a tourism sector that celebrates our roots and powers our future. #2YearsOfGuaranteeSarkara #GuaranteeSarkara

From temples to tech expos, Karnataka is where heritage meets opportunity.

Through visionary policies and global events, we are building a tourism sector that celebrates our roots and powers our future.

#2YearsOfGuaranteeSarkara #GuaranteeSarkara
DIPR Karnataka (@karnatakavarthe) 's Twitter Profile Photo

ಜನರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ಕೊಡುವುದು ಸಾಧನೆಯಲ್ಲ, ನಮ್ಮ ಹೊಣೆಯೆಂದು ತಿಳಿದು ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ. ಕಳೆದೆರೆಡು ವರ್ಷಗಳ ನಮ್ಮ ಸರ್ಕಾರದ ಕೆಲವು ಪ್ರಮುಖ ಕಾರ್ಯಕ್ರಮಗಳ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ನಿಮ್ಮ ಬೆಂಬಲವೇ ನಮ್ಮ ಬಲ. #ಪ್ರಗತಿಯತ್ತ_ಕರ್ನಾಟಕ

DIPR Karnataka (@karnatakavarthe) 's Twitter Profile Photo

ಬಿಎಂಟಿಸಿಯಿಂದ ಘಾಟಿ - ಈಶ ಫೌಂಡೇಶನ್‌ಗೆ ಒಂದು ದಿನದ ಪ್ಯಾಕೇಜ್‌ ಟೂರ್‌ ಆರಂಭಿಸಲಾಗಿದೆ. ಪ್ರವಾಸವು ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜೆ ದಿನಗಳಲ್ಲಿ ಲಭ್ಯವಿರುತ್ತದೆ. 600 ರೂ. ದರ ನಿಗದಿಪಡಿಸಲಾಗಿದೆ. ಪ್ರಯಾಣಿಕರು ಮುಂಗಡ ಆಸನಗಳನ್ನು ಕಾಯ್ದಿರಿಸಲು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ

ಬಿಎಂಟಿಸಿಯಿಂದ ಘಾಟಿ - ಈಶ ಫೌಂಡೇಶನ್‌ಗೆ ಒಂದು ದಿನದ ಪ್ಯಾಕೇಜ್‌ ಟೂರ್‌ ಆರಂಭಿಸಲಾಗಿದೆ.

ಪ್ರವಾಸವು ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜೆ ದಿನಗಳಲ್ಲಿ ಲಭ್ಯವಿರುತ್ತದೆ. 600 ರೂ. ದರ ನಿಗದಿಪಡಿಸಲಾಗಿದೆ. ಪ್ರಯಾಣಿಕರು ಮುಂಗಡ ಆಸನಗಳನ್ನು ಕಾಯ್ದಿರಿಸಲು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ
DIPR Karnataka (@karnatakavarthe) 's Twitter Profile Photo

ಬೆಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಸಹಾಯವಾಣಿ ಆರಂಭಿಸಲಾಗಿದ್ದು, ಸಾರ್ವಜನಿಕರು ಕಸವಿರುವ ಜಾಗದ ಫೋಟೋ ತೆಗೆದು 9448197197/ 1533 ಸಹಾಯವಾಣಿಗೆ ರವಾನಿಸಿದರೆ ಒಂದು ವಾರದಲ್ಲಿ ಆ ಜಾಗದಲ್ಲಿರುವ ಕಸವನ್ನು ವಿಲೇವಾರಿ ಮಾಡಲಾಗುವುದು. ಸ್ವಚ್ಛ ಬೆಂಗಳೂರು ನಿರ್ಮಾಣಕ್ಕೆ ನಮ್ಮೊಂದಿಗೆ ಕೈಜೋಡಿಸಿ. #CleanBengaluru

ಬೆಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಸಹಾಯವಾಣಿ ಆರಂಭಿಸಲಾಗಿದ್ದು, ಸಾರ್ವಜನಿಕರು ಕಸವಿರುವ ಜಾಗದ ಫೋಟೋ ತೆಗೆದು 9448197197/ 1533 ಸಹಾಯವಾಣಿಗೆ ರವಾನಿಸಿದರೆ ಒಂದು ವಾರದಲ್ಲಿ ಆ ಜಾಗದಲ್ಲಿರುವ ಕಸವನ್ನು ವಿಲೇವಾರಿ ಮಾಡಲಾಗುವುದು.

ಸ್ವಚ್ಛ ಬೆಂಗಳೂರು ನಿರ್ಮಾಣಕ್ಕೆ ನಮ್ಮೊಂದಿಗೆ ಕೈಜೋಡಿಸಿ.

#CleanBengaluru
DIPR Karnataka (@karnatakavarthe) 's Twitter Profile Photo

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹೈಯಾಳ ಹೋಬಳಿಯ ಪರಸಪುರ ಸರ್ಕಾರಿ ಕಿ.ಪ್ರಾ ಶಾಲೆಯ ಆವರಣ ಗೋವುಗಳ ಸಗಣಿ, ಗಂಜಲಗಳಿಂದಾಗಿ ಅನೈರ್ಮಲ್ಯದಿಂದ ಕೂಡಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹೈಯಾಳ ಹೋಬಳಿಯ ಪರಸಪುರ ಸರ್ಕಾರಿ ಕಿ.ಪ್ರಾ ಶಾಲೆಯ ಆವರಣ ಗೋವುಗಳ ಸಗಣಿ, ಗಂಜಲಗಳಿಂದಾಗಿ ಅನೈರ್ಮಲ್ಯದಿಂದ ಕೂಡಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು
DIPR Karnataka (@karnatakavarthe) 's Twitter Profile Photo

ವಿಶ್ವ ಮಳೆಕಾಡು ದಿನ ಆಮ್ಲಜನಕ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಳೆಕಾಡುಗಳನ್ನು ಸಂರಕ್ಷಿಸೋಣ.

ವಿಶ್ವ ಮಳೆಕಾಡು ದಿನ

ಆಮ್ಲಜನಕ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಳೆಕಾಡುಗಳನ್ನು ಸಂರಕ್ಷಿಸೋಣ.
DIPR Karnataka (@karnatakavarthe) 's Twitter Profile Photo

ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್‌ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ

ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಸರ್ಕಾರದ ಅನುದಾನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯಗೊಳಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಯೋಜನೆ ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್‌ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ
DIPR Karnataka (@karnatakavarthe) 's Twitter Profile Photo

ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ - ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ

ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ - ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ
DIPR Karnataka (@karnatakavarthe) 's Twitter Profile Photo

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. #ಯೋಗ_ಮಂದಿರ CM of Karnataka Siddaramaiah DK Shivakumar Dinesh Gundu Rao/ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

#ಯೋಗ_ಮಂದಿರ 

<a href="/CMofKarnataka/">CM of Karnataka</a> 
<a href="/siddaramaiah/">Siddaramaiah</a> 
<a href="/DKShivakumar/">DK Shivakumar</a> 
<a href="/dineshgrao/">Dinesh Gundu Rao/ದಿನೇಶ್ ಗುಂಡೂರಾವ್</a>
DIPR Karnataka (@karnatakavarthe) 's Twitter Profile Photo

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಭುಜಂಗನಗರ ಎನ್‌ಎಂಡಿಸಿ ರಸ್ತೆಯು ಮಳೆಯಿಂದಾಗಿ ಹದಗೆಟ್ಟಿದ್ದು , ಸಾರ್ವಜನಿಕರೊಬ್ಬರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಭುಜಂಗನಗರ ಎನ್‌ಎಂಡಿಸಿ ರಸ್ತೆಯು ಮಳೆಯಿಂದಾಗಿ ಹದಗೆಟ್ಟಿದ್ದು , ಸಾರ್ವಜನಿಕರೊಬ್ಬರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ
DIPR Karnataka (@karnatakavarthe) 's Twitter Profile Photo

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿದೆ.

ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ