MLC K Prathapsimha Nayak (@mlcnayak) 's Twitter Profile
MLC K Prathapsimha Nayak

@mlcnayak

ID: 1280043613724917760

calendar_today06-07-2020 07:39:24

38 Tweet

93 Followers

90 Following

BJP Karnataka (@bjp4karnataka) 's Twitter Profile Photo

ರಾಜ್ಯಾಧ್ಯಕ್ಷರಾದ ಶ್ರೀ Nalinkumar Kateel ಅವರು ಇಂದು ದಾವಣೆಗೆರೆ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಪದಾಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @arunbpbjp, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ Mahesh Tenginkai ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾಧ್ಯಕ್ಷರಾದ ಶ್ರೀ <a href="/nalinkateel/">Nalinkumar Kateel</a> ಅವರು ಇಂದು ದಾವಣೆಗೆರೆ ಜಿಲ್ಲಾ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಪದಾಧಿಕಾರಿಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @arunbpbjp, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ <a href="/MTenginkai/">Mahesh Tenginkai</a> ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Dr. C.N. Ashwath Narayan (@drashwathcn) 's Twitter Profile Photo

ಅನೇಕ ವಿಭಿನ್ನತೆಗಳಿಗೆ ಹೆಸರಾದ ಮೈಸೂರು ವಿವಿ ಇದೀಗ ವಿದ್ಯುತ್ ವಿಷಯದಲ್ಲಿ ಸ್ವಾವಲಂಬಿಯಾಗಲು ವಿವಿಯ ವಿವಿಧ ವಿಭಾಗಗಳಲ್ಲಿ ಸೌರ ಶಕ್ತಿ ಘಟಕಗಳನ್ನು ಅಳವಡಿಸಿಕೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಹೊಸ ಚಿಂತನೆಗಳ ಮೂಲಕ ನಮ್ಮ #AatmaNirbharBharat ನಿರ್ಮಾಣದ ಲಕ್ಷ್ಯ ಸುಲಭವಾಗಲಿದೆ! justkannada.in/front-page/mys…

MLC K Prathapsimha Nayak (@mlcnayak) 's Twitter Profile Photo

ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು ಎಂದು ಸ್ವರಾಜ್ಯ ದ ಕಹಳೆ ಮೊಳಗಿಸಿದ ಮಾಹಾನ್ ಸಮಾಜ ಸುಧಾರಕ, ವಿಚಾರವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರ *ಲೋಕಮಾನ್ಯ ಬಾಲ ಗಂಗಾಧರ್ ತಿಲಕ್* ಅವರ 100 ನೇ ಪುಣ್ಯ ತಿಥಿಯಂದು ಶತ ಶತ ನಮನಗಳು

ಸ್ವರಾಜ್ಯ ನನ್ನ ಜನ್ಮ ಸಿದ್ಧ ಹಕ್ಕು  ಎಂದು ಸ್ವರಾಜ್ಯ ದ ಕಹಳೆ ಮೊಳಗಿಸಿದ ಮಾಹಾನ್ ಸಮಾಜ ಸುಧಾರಕ, ವಿಚಾರವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರ  *ಲೋಕಮಾನ್ಯ   ಬಾಲ  ಗಂಗಾಧರ್ ತಿಲಕ್*  ಅವರ 100 ನೇ ಪುಣ್ಯ ತಿಥಿಯಂದು  ಶತ ಶತ ನಮನಗಳು
Dr Sudhakar K (@drsudhakar_) 's Twitter Profile Photo

ರಾಜ್ಯ ಭಾರತೀಯ ಜನತಾ ಪಕ್ಷಕ್ಕೆ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ಎಲ್ಲರಿಗೂ ನನ್ನ ಅನಂತ ಅನಂತ ಹೃದಯಪೂರ್ವಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿಎಸ್‌ವೈ ನೇತೃತ್ವದಲ್ಲಿ ಎಲ್ಲರೂ ಪಕ್ಷವನ್ನು ಮತ್ತಷ್ಟು ಸಂಘಟಿಸೋಣ... ಬೆಳಸೋಣ.

ರಾಜ್ಯ ಭಾರತೀಯ ಜನತಾ ಪಕ್ಷಕ್ಕೆ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ಎಲ್ಲರಿಗೂ ನನ್ನ ಅನಂತ ಅನಂತ ಹೃದಯಪೂರ್ವಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿಎಸ್‌ವೈ ನೇತೃತ್ವದಲ್ಲಿ ಎಲ್ಲರೂ ಪಕ್ಷವನ್ನು ಮತ್ತಷ್ಟು ಸಂಘಟಿಸೋಣ... ಬೆಳಸೋಣ.
MLC K Prathapsimha Nayak (@mlcnayak) 's Twitter Profile Photo

ಸೇವೆಯ ಧ್ಯೇಯದೊಂದಿಗೆ 56 ತಿಂಗಳಲ್ಲಿ ಮುನ್ನೂರಕ್ಕೂ ಹೆಚ್ಚಿನ ಕುಟುಂಬಗಳ ಕಣ್ಣೀರು ಒರೆಸಿದ ಸಾರ್ಥಕ ಮನೋಭಾವದ ಹರುಷದೊಂದಿಗೆ ಆರನೇ ವರ್ಷಕ್ಕೆ ಕಾಲಿಡುತ್ತಿರುವ ಅಮೃತಸಂಜೀವಿನಿ(ರಿ.) ಮಂಗಳೂರು ಸಂಸ್ಥೆಗೆ ಶುಭವಾಗಲಿ.. ಇನ್ನಷ್ಟು ಉತ್ತಮ ಕಾರ್ಯಗಳನ್ನು ನಿರ್ವಹಿಸುವ ಶಕ್ತಿಯನ್ನು ದೇವರು ಕರುಣಿಸಲಿ. @Amruthasanjeevini5year ಅಮೃತಸಂಜೀವಿನಿ

ಸೇವೆಯ ಧ್ಯೇಯದೊಂದಿಗೆ 56 ತಿಂಗಳಲ್ಲಿ ಮುನ್ನೂರಕ್ಕೂ ಹೆಚ್ಚಿನ ಕುಟುಂಬಗಳ ಕಣ್ಣೀರು ಒರೆಸಿದ ಸಾರ್ಥಕ ಮನೋಭಾವದ ಹರುಷದೊಂದಿಗೆ ಆರನೇ ವರ್ಷಕ್ಕೆ ಕಾಲಿಡುತ್ತಿರುವ ಅಮೃತಸಂಜೀವಿನಿ(ರಿ.) ಮಂಗಳೂರು ಸಂಸ್ಥೆಗೆ ಶುಭವಾಗಲಿ.. ಇನ್ನಷ್ಟು ಉತ್ತಮ ಕಾರ್ಯಗಳನ್ನು ನಿರ್ವಹಿಸುವ ಶಕ್ತಿಯನ್ನು ದೇವರು ಕರುಣಿಸಲಿ.
@Amruthasanjeevini5year
 ಅಮೃತಸಂಜೀವಿನಿ
Dr Sudhakar K (@drsudhakar_) 's Twitter Profile Photo

ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯು 200 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಲಿಸಲಾಗಿತ್ತುದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ ಪಾರಾ ಮೆಡಿಕಲ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು 2 ವಾರದೊಳಗೆ ಕಾರ್ಯಾರಂಭ ಮಾಡಲಿದೆ. (1/2)

ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯು 200 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಲಿಸಲಾಗಿತ್ತುದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ ಪಾರಾ ಮೆಡಿಕಲ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು 2 ವಾರದೊಳಗೆ ಕಾರ್ಯಾರಂಭ ಮಾಡಲಿದೆ. (1/2)
Dr Sudhakar K (@drsudhakar_) 's Twitter Profile Photo

ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಶ್ರೀಮತಿ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2) #InfosysFoundation

ಬ್ರಾಡ್ ವೇ ಆಸ್ಪತ್ರೆಯನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ನೆರವು ನೀಡಿರುವ ಶ್ರೀಮತಿ ಸುಧಾಮೂರ್ತಿ ಮತ್ತು ಇನ್ಫೋಸಿಸ್ ಪ್ರತಿಷ್ಠಾನಕ್ಕೆ ಸರ್ಕಾರದ ಮತ್ತು ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. (2/2)

#InfosysFoundation
MLC K Prathapsimha Nayak (@mlcnayak) 's Twitter Profile Photo

ಅಯೋದ್ಯೆ ರಾಮ ಮಂದಿರ ಕರ ಸೇವಕರ ಸಾಹಸ ಮತ್ತು ಬಲಿದಾನ ದ ಸ್ಮರಣೆ.

ಅಯೋದ್ಯೆ ರಾಮ ಮಂದಿರ ಕರ ಸೇವಕರ ಸಾಹಸ ಮತ್ತು ಬಲಿದಾನ ದ ಸ್ಮರಣೆ.
MLC K Prathapsimha Nayak (@mlcnayak) 's Twitter Profile Photo

ನನ್ನೆಲ್ಲಾ ಸಹೋದರಿ, ಸಹೋದರಿಯರಿಗೆ ರಕ್ಷಾ ಬಂಧನದ ಶುಭಾಶಯಗಳು. ರಕ್ಷೆಯು ನಮ್ಮೆಲ್ಲರ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲಿ. #ರಕ್ಷಾಬಂಧನ #RakshaBandhan2020

ನನ್ನೆಲ್ಲಾ ಸಹೋದರಿ, ಸಹೋದರಿಯರಿಗೆ ರಕ್ಷಾ ಬಂಧನದ ಶುಭಾಶಯಗಳು. ರಕ್ಷೆಯು ನಮ್ಮೆಲ್ಲರ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸಲಿ. 
#ರಕ್ಷಾಬಂಧನ 
#RakshaBandhan2020
MLC K Prathapsimha Nayak (@mlcnayak) 's Twitter Profile Photo

*ಕೃಷ್ಣಮ್ ವಂದೇ ಜಗದ್ಗುರುಮ್* *ನಾಡಿನ ಸಮಸ್ತ ಹಿಂದೂ ಬಾಂಧವರಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು* *Happy Shri Krishna Janmastami to You , Your Family & Friends*

*ಕೃಷ್ಣಮ್ ವಂದೇ ಜಗದ್ಗುರುಮ್*
*ನಾಡಿನ ಸಮಸ್ತ ಹಿಂದೂ ಬಾಂಧವರಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು*

*Happy Shri Krishna Janmastami to You , Your Family &amp; Friends*
B Sriramulu (@sriramulubjp) 's Twitter Profile Photo

ಕೊರೊನ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ಸುರಕ್ಷಿತ ಕ್ರಮಗಳ ನಡುವೆ ಕೆಲವು ಕಡತಗಳ ಪರಿಶೀಲನೆ ಮಾಡಲಾಯಿತು. ಅಗತ್ಯ ಸಾರ್ವಜನಿಕ ಕೆಲಸಗಳು ನಿಲ್ಲಬಾರದೆಂಬ ದೃಷ್ಟಿಯಿಂದ ಕೆಲವು ತುರ್ತು ಕೆಲಸಗಳನ್ನು ಆಸ್ಪತ್ರೆಯಿಂದಲೇ ನಿರ್ವಹಿಸುತ್ತಿದ್ದೇನೆ. ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು.

ಕೊರೊನ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ಸುರಕ್ಷಿತ ಕ್ರಮಗಳ ನಡುವೆ ಕೆಲವು ಕಡತಗಳ ಪರಿಶೀಲನೆ ಮಾಡಲಾಯಿತು.

ಅಗತ್ಯ ಸಾರ್ವಜನಿಕ ಕೆಲಸಗಳು ನಿಲ್ಲಬಾರದೆಂಬ ದೃಷ್ಟಿಯಿಂದ ಕೆಲವು ತುರ್ತು ಕೆಲಸಗಳನ್ನು ಆಸ್ಪತ್ರೆಯಿಂದಲೇ ನಿರ್ವಹಿಸುತ್ತಿದ್ದೇನೆ.

ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು.
Dr Sudhakar K (@drsudhakar_) 's Twitter Profile Photo

ಇಂದು ವಿಶ್ವ ಆನೆ ದಿನ. ಅನಾದಿ ಕಾಲದಿಂದಲೂ ಆನೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿವೆ. ದೇಶದಲ್ಲಿರುವ ಒಟ್ಟು ಆನೆಗಳಲ್ಲಿ ಶೇ.25% ಆನೆಗಳಿಗೆ ತವರಾಗಿರುವ ಕರ್ನಾಟಕ 6000ಕ್ಕೂ ಹೆಚ್ಚು ಆನೆಗಳನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ವಿಶ್ವ ಆನೆ ದಿನದಂದು ಆನೆಗಳ ಸಂತತಿಯನ್ನು ಸಂರಕ್ಷಿಸಲು ಸಂಕಲ್ಪಿಸೋಣ. #WorldElephantDay

ಇಂದು ವಿಶ್ವ ಆನೆ ದಿನ. ಅನಾದಿ ಕಾಲದಿಂದಲೂ ಆನೆಗಳು ನಮ್ಮ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿವೆ. ದೇಶದಲ್ಲಿರುವ ಒಟ್ಟು ಆನೆಗಳಲ್ಲಿ ಶೇ.25% ಆನೆಗಳಿಗೆ ತವರಾಗಿರುವ ಕರ್ನಾಟಕ 6000ಕ್ಕೂ ಹೆಚ್ಚು ಆನೆಗಳನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ವಿಶ್ವ ಆನೆ ದಿನದಂದು ಆನೆಗಳ ಸಂತತಿಯನ್ನು ಸಂರಕ್ಷಿಸಲು ಸಂಕಲ್ಪಿಸೋಣ.

#WorldElephantDay
MLC K Prathapsimha Nayak (@mlcnayak) 's Twitter Profile Photo

74ನೆe ವರ್ಷದ ಸ್ವಾತಂತ್ರ್ಯೋತ್ಸವದ ಶುಭಾಶಯಗಳು *Happy 74th Independence Day to All* Prathap Simha Nayak

74ನೆe ವರ್ಷದ ಸ್ವಾತಂತ್ರ್ಯೋತ್ಸವದ ಶುಭಾಶಯಗಳು
*Happy 74th Independence Day to All*
Prathap Simha Nayak
MLC K Prathapsimha Nayak (@mlcnayak) 's Twitter Profile Photo

ಶ್ರೇಷ್ಠ ಹಾಕಿ ಆಟಗಾರ, ಭಾರತದ ಹಾಕಿ ಮಾಂತ್ರಿಕ ಎಂದೇ ಕರೆಯಲ್ಪಡುವ ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ. ಕ್ರೀಡೆಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅವರ ಜನ್ಮದಿನವನ್ನು ದೇಶದಾದ್ಯಂತ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.

ಶ್ರೇಷ್ಠ ಹಾಕಿ ಆಟಗಾರ, ಭಾರತದ ಹಾಕಿ ಮಾಂತ್ರಿಕ ಎಂದೇ ಕರೆಯಲ್ಪಡುವ ಮೇಜರ್‌ ಧ್ಯಾನ್‌ ಚಂದ್‌ ಅವರ ಜನ್ಮದಿನದಂದು ಅವರನ್ನು ಸ್ಮರಿಸೋಣ.

ಕ್ರೀಡೆಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅವರ ಜನ್ಮದಿನವನ್ನು ದೇಶದಾದ್ಯಂತ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ.
MLC K Prathapsimha Nayak (@mlcnayak) 's Twitter Profile Photo

ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ಅವರ ಜನ್ಮದಿನದಂದು ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. #TeachersDay2020

ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ಅವರ ಜನ್ಮದಿನದಂದು ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಗುತ್ತದೆ. 
ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
#TeachersDay2020
Rajesh Naik U (@urajeshnaik) 's Twitter Profile Photo

ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸಲು ಕೋರಿ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವರಾದ ಶ್ರೀ Kota Shrinivas Poojari ಅವರ ನೇತೃತ್ವದಲ್ಲಿ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ B.S.Yediyurappa ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆವು.

ಕರಾವಳಿ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ರೂಪಿಸಲು ಕೋರಿ ಮುಜರಾಯಿ ಹಾಗೂ ಮೀನುಗಾರಿಕೆ ಸಚಿವರಾದ ಶ್ರೀ <a href="/KotasBJP/">Kota Shrinivas Poojari</a> ಅವರ ನೇತೃತ್ವದಲ್ಲಿ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ <a href="/BSYBJP/">B.S.Yediyurappa</a> ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆವು.