N.S Boseraju (@nsboseraju) 's Twitter Profile
N.S Boseraju

@nsboseraju

Minister of Minor Irrigation, Science & Technology, GoK | Leader of the House, Karnataka Legislative Council | Kodagu District Incharge | ಹೆಮ್ಮೆಯ ಕನ್ನಡಿಗ

ID: 830387188290428929

linkhttp://facebook.com/nsboseraju calendar_today11-02-2017 12:05:08

6,6K Tweet

11,11K Followers

92 Following

N.S Boseraju (@nsboseraju) 's Twitter Profile Photo

ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ

ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.

ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ  ದಿಟ್ಟ ಕ್ರಮ ಮುನ್ನುಡಿಯಾಗಲಿ.

ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ
N.S Boseraju (@nsboseraju) 's Twitter Profile Photo

ಭಯೋತ್ಪಾದನೆ ಮತ್ತು ಅದರ ಮುಂಚೂಣಿಯಲ್ಲಿರುವ ಪಾಕಿಸ್ತಾನದ ವಿರುದ್ಧ ನಮ್ಮ ಸಶಸ್ತ್ರ ಪಡೆಗಳು ಇಂದು ಕೈಗೊಂಡ ನಿರ್ಣಾಯಕ ಕ್ರಮಕ್ಕೆ ಬೆಂಬಲ ನೀಡುವ ಕಾರಣದಿಂದ ಇಂದು ರಾಯಚೂರು ನಗರದಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ರ‌್ಯಾಲಿಯನ್ನು ಮುಂದೂಡಲಾಗಿದೆ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ,

N.S Boseraju (@nsboseraju) 's Twitter Profile Photo

ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆ ನೆರವೇರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ. Siddaramaiah DK Shivakumar #IndianArmy

ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸಿ, ಸೇನೆಗೆ ಮತ್ತಷ್ಟು ಶಕ್ತಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ವಿಶೇಷ ಸಂಕಲ್ಪದೊಂದಿಗೆ ಪೂಜೆ ನೆರವೇರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ.
<a href="/siddaramaiah/">Siddaramaiah</a> <a href="/DKShivakumar/">DK Shivakumar</a> #IndianArmy
N.S Boseraju (@nsboseraju) 's Twitter Profile Photo

ಪಹಲ್ಗಾಮ್ ನಲ್ಲಿ ಉಗ್ರರ ರಕ್ಕಸ ಕೃತ್ಯಕ್ಕೆ ನಮ್ಮ ಭಾರತ ಸೇನಾನಿಗಳು ‘ಆಪರೇಷನ್ ಸಿಂದೂರ್’ ಮೂಲಕ ತಕ್ಕ ಶಾಸ್ತಿ ಮಾಡುತ್ತಿದ್ದಾರೆ. ನಮ್ಮೆಲ್ಲರ ರಕ್ಷಣೆಗೆ ನಿಂತಿರುವ ಸೇನೆಯ ಪ್ರತಿ ಕಾರ್ಯಹೆಜ್ಜೆಯನ್ನು ಬೆಂಬಲಿಸುವ ದೃಷ್ಟಿಯಿಂದ ನಮ್ಮ ಕಾಂಗ್ರೆಸ್ ಪಕ್ಷದವತಿಯಿಂದ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪ

ಪಹಲ್ಗಾಮ್ ನಲ್ಲಿ ಉಗ್ರರ ರಕ್ಕಸ ಕೃತ್ಯಕ್ಕೆ ನಮ್ಮ ಭಾರತ ಸೇನಾನಿಗಳು ‘ಆಪರೇಷನ್ ಸಿಂದೂರ್’ ಮೂಲಕ ತಕ್ಕ ಶಾಸ್ತಿ ಮಾಡುತ್ತಿದ್ದಾರೆ.  ನಮ್ಮೆಲ್ಲರ ರಕ್ಷಣೆಗೆ ನಿಂತಿರುವ ಸೇನೆಯ ಪ್ರತಿ ಕಾರ್ಯಹೆಜ್ಜೆಯನ್ನು ಬೆಂಬಲಿಸುವ ದೃಷ್ಟಿಯಿಂದ ನಮ್ಮ ಕಾಂಗ್ರೆಸ್ ಪಕ್ಷದವತಿಯಿಂದ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪ
N.S Boseraju (@nsboseraju) 's Twitter Profile Photo

Deeply saddened by the martyrdom of Lance Naik Rajendra Yadav in unprovoked Pak shelling along the LoC. His valour and sacrifice for the nation will never be forgotten. Our heartfelt condolences to the family. India stands united behind its brave soldiers. #JaiHind

Deeply saddened by the martyrdom of Lance Naik Rajendra Yadav in unprovoked Pak shelling along the LoC. His valour and sacrifice for the nation will never be forgotten. Our heartfelt condolences to the family. India stands united behind its brave soldiers.

#JaiHind
N.S Boseraju (@nsboseraju) 's Twitter Profile Photo

ಪಹಲ್ಗಾಮ್ ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆಸಿದ ಉಗ್ರರ ದುಷ್ಕೃತ್ಯಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸುತ್ತಿರುವ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯನ್ನು ಬೆಂಬಲಿಸಲು ನಮ್ಮ ಕಾಂಗ್ರೆಸ್ ಪಕ್ಷದ ವತಿಯಿಂದ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ

ಪಹಲ್ಗಾಮ್ ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆಸಿದ ಉಗ್ರರ ದುಷ್ಕೃತ್ಯಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸುತ್ತಿರುವ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯನ್ನು ಬೆಂಬಲಿಸಲು ನಮ್ಮ ಕಾಂಗ್ರೆಸ್ ಪಕ್ಷದ ವತಿಯಿಂದ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ
N.S Boseraju (@nsboseraju) 's Twitter Profile Photo

ಜಲಸುಸ್ಥಿರತೆ ಮೂಲಕ ಸುಸ್ಥಿರ ಹಾಗೂ ಸಮೃದ್ಧ ಕರ್ನಾಟಕ ನಿರ್ಮಾಣ ಮಾಡುವ ಗುರಿಯೊಂದಿಗೆ ನಮ್ಮ ಕಾಂಗ್ರೆಸ್ ಸರ್ಕಾರ, ಹೆಚ್.ಎನ್.ವ್ಯಾಲಿ ಮತ್ತು ಕೆ.ಸಿ.ವ್ಯಾಲಿ ಯೋಜನೆಗಳ ಮಾದರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ವೃಷಭಾವತಿ ವ್ಯಾಲಿ ಯೋಜನೆಯನ್ನು ಅಂದಾಜು 1900 ಕೋಟಿ ರೂ. ವೆಚ್ಚದಲ್ಲಿ ಮೂರು ಹಂತಗಳಲ್ಲಿ

ಜಲಸುಸ್ಥಿರತೆ ಮೂಲಕ ಸುಸ್ಥಿರ ಹಾಗೂ ಸಮೃದ್ಧ ಕರ್ನಾಟಕ ನಿರ್ಮಾಣ ಮಾಡುವ ಗುರಿಯೊಂದಿಗೆ ನಮ್ಮ ಕಾಂಗ್ರೆಸ್ ಸರ್ಕಾರ, ಹೆಚ್.ಎನ್.ವ್ಯಾಲಿ ಮತ್ತು ಕೆ.ಸಿ.ವ್ಯಾಲಿ ಯೋಜನೆಗಳ ಮಾದರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ವೃಷಭಾವತಿ ವ್ಯಾಲಿ ಯೋಜನೆಯನ್ನು ಅಂದಾಜು 1900 ಕೋಟಿ ರೂ. ವೆಚ್ಚದಲ್ಲಿ ಮೂರು ಹಂತಗಳಲ್ಲಿ
DIPR Karnataka (@karnatakavarthe) 's Twitter Profile Photo

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 263 ಎಂಎಲ್‌ಡಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿರುವ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ನೆಲಮಂಗಲದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 263 ಎಂಎಲ್‌ಡಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿರುವ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ನೆಲಮಂಗಲದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.
Karnataka Congress (@inckarnataka) 's Twitter Profile Photo

ಭಾರತೀಯ ಸೇನೆ ನಮ್ಮ ಹೆಮ್ಮೆ! ಜೈ ಹಿಂದ್ 🇮🇳 #ತಿರಂಗಾಯಾತ್ರೆ

DIPR Karnataka (@karnatakavarthe) 's Twitter Profile Photo

2023-24 ನೇ ಸಾಲಿನ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹದಡಿ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಒಟ್ಟು 102 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಸದರಿ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ವಿತಂದಾಸ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ತಾವು ವೀಕ್ಷಿಸಬಹುದಾಗಿದೆ. ಸದರಿ ಯೋಜನೆಗಳಿಗೆ ₹16.45 ಕೋಟಿ ಅನುದಾನವನ್ನು ಒದಗಿಸಲಾಗಿದೆ.

2023-24 ನೇ ಸಾಲಿನ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹದಡಿ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಒಟ್ಟು 102 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಸದರಿ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ವಿತಂದಾಸ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ತಾವು ವೀಕ್ಷಿಸಬಹುದಾಗಿದೆ. ಸದರಿ ಯೋಜನೆಗಳಿಗೆ ₹16.45 ಕೋಟಿ ಅನುದಾನವನ್ನು ಒದಗಿಸಲಾಗಿದೆ.
N.S Boseraju (@nsboseraju) 's Twitter Profile Photo

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಅಂತರ್ಜಲ ಅಭಿವೃದ್ಧಿ ಗೊಳಿಸುವ ದೃಷ್ಟಿಯಿಂದ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ ನೀರನ್ನು 259 ಕೆರೆಗಳಿಗೆ ತುಂಬಿಸುವ ಮೂಲ ಯೋಜನೆಯಾದ ಲಿಫ್ಟ್-4 ಅಡಿ, 280 ಕೋಟಿ ವೆಚ್ಚದಲ್ಲಿ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಅಂತರ್ಜಲ ಅಭಿವೃದ್ಧಿ ಗೊಳಿಸುವ ದೃಷ್ಟಿಯಿಂದ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ ನೀರನ್ನು 259 ಕೆರೆಗಳಿಗೆ ತುಂಬಿಸುವ ಮೂಲ ಯೋಜನೆಯಾದ ಲಿಫ್ಟ್-4 ಅಡಿ, 280 ಕೋಟಿ ವೆಚ್ಚದಲ್ಲಿ
N.S Boseraju (@nsboseraju) 's Twitter Profile Photo

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಜನರ ಕುಡಿಯುವ ನೀರಿನ ಬವಣೆ ನೀಗಿಸುವ ದೃಷ್ಟಿಯಿಂದ ಸತ್ತೆಗಾಲ ಕುಡಿಯುವ ನೀರಿನ ಯೋಜನೆ ಅಡಿ 90ಕೋಟಿ ವೆಚ್ಚದಲ್ಲಿ ರಾಮನಗರ ಮಾಗಡಿ ಹಾಗೂ ಕುಣಿಗಲ್ ನ 38 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಜನರ ಕುಡಿಯುವ ನೀರಿನ ಬವಣೆ ನೀಗಿಸುವ ದೃಷ್ಟಿಯಿಂದ ಸತ್ತೆಗಾಲ ಕುಡಿಯುವ ನೀರಿನ ಯೋಜನೆ ಅಡಿ 90ಕೋಟಿ ವೆಚ್ಚದಲ್ಲಿ ರಾಮನಗರ ಮಾಗಡಿ ಹಾಗೂ ಕುಣಿಗಲ್ ನ 38 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
N.S Boseraju (@nsboseraju) 's Twitter Profile Photo

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಅಂತರ್ಜಲ ಅಭಿವೃದ್ಧಿ ಹಾಗೂ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ 110 ಕೋಟಿ ವೆಚ್ಚದಲ್ಲಿ ರಾಮನಗರ ಜಿಲ್ಲೆಯ ಗನಾಳು ಬಳಿಯ ಅರ್ಕಾವತಿ ನದಿಯ ನೀರನ್ನು ಎತ್ತಿ ರಾಮನಗರ ಹಾಗೂ ಕನಕಪುರ ತಾಲ್ಲೂಕಿನ 46 ಕೆರೆಗಳಿಗೆ ತುಂಬಿಸುವ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಅಂತರ್ಜಲ ಅಭಿವೃದ್ಧಿ ಹಾಗೂ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ 110 ಕೋಟಿ ವೆಚ್ಚದಲ್ಲಿ ರಾಮನಗರ ಜಿಲ್ಲೆಯ ಗನಾಳು ಬಳಿಯ ಅರ್ಕಾವತಿ ನದಿಯ ನೀರನ್ನು ಎತ್ತಿ ರಾಮನಗರ ಹಾಗೂ ಕನಕಪುರ ತಾಲ್ಲೂಕಿನ 46 ಕೆರೆಗಳಿಗೆ ತುಂಬಿಸುವ
N.S Boseraju (@nsboseraju) 's Twitter Profile Photo

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಜನರ ಕುಡಿಯುವ ನೀರಿನ ಬವಣೆ ನೀಗಿಸುವ ದೃಷ್ಟಿಯಿಂದ ಸತ್ತೆಗಾಲ ಕುಡಿಯುವ ನೀರಿನ ಯೋಜನೆ ಅಡಿ 90ಕೋಟಿ ವೆಚ್ಚದಲ್ಲಿ ರಾಮನಗರ ಮಾಗಡಿ ಹಾಗೂ ಕುಣಿಗಲ್ ನ 38 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ <a href="/siddaramaiah/">Siddaramaiah</a> ನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಜನರ ಕುಡಿಯುವ ನೀರಿನ ಬವಣೆ ನೀಗಿಸುವ ದೃಷ್ಟಿಯಿಂದ ಸತ್ತೆಗಾಲ ಕುಡಿಯುವ ನೀರಿನ ಯೋಜನೆ ಅಡಿ 90ಕೋಟಿ ವೆಚ್ಚದಲ್ಲಿ ರಾಮನಗರ ಮಾಗಡಿ ಹಾಗೂ ಕುಣಿಗಲ್ ನ 38 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
N.S Boseraju (@nsboseraju) 's Twitter Profile Photo

ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿಯ ಮಾಜಿ ಅಧ್ಯಕ್ಷರು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ನಿವೃತ್ತ ನಿರ್ದೇಶಕರು, ಕೃಷಿ ವಿಜ್ಞಾನಿಗಳು ಆದ ಶ್ರೀ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ ಅವರು ನಮನೆಲ್ಲ ಅಗಲಿರುವ ಸುದ್ದಿ ನಿಜಕ್ಕೂ ಬೇಸರ ತಂದಿದೆ. ಪ್ರೊ. ಅಯ್ಯಪ್ಪನರವರು ಭಾರತೀಯ ಕೃಷಿ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಅದರಲ್ಲೂ, ಮೀನು ಮತ್ತು

ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿಯ ಮಾಜಿ ಅಧ್ಯಕ್ಷರು, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ನಿವೃತ್ತ ನಿರ್ದೇಶಕರು, ಕೃಷಿ ವಿಜ್ಞಾನಿಗಳು ಆದ ಶ್ರೀ ಪ್ರೊ.ಸುಬ್ಬಣ್ಣ ಅಯ್ಯಪ್ಪನ್ ಅವರು ನಮನೆಲ್ಲ ಅಗಲಿರುವ ಸುದ್ದಿ ನಿಜಕ್ಕೂ ಬೇಸರ ತಂದಿದೆ.  

ಪ್ರೊ. ಅಯ್ಯಪ್ಪನರವರು ಭಾರತೀಯ ಕೃಷಿ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಅದರಲ್ಲೂ, ಮೀನು ಮತ್ತು
N.S Boseraju (@nsboseraju) 's Twitter Profile Photo

ಮಾತೃದೇವೋ ಭವ. ತಾಯಿಗಿಂತ ಮಿಗಿಲಾದ ದೇವರಿಲ್ಲ. ಆ ದೇವರನ್ನು ಪೂಜಿಸುವ ಪುಣ್ಯದಿನವಿಂದು. ನಾಡಿನ ಎಲ್ಲಾ ತಾಯಂದಿರಿಗೂ ವಿಶ್ವ ತಾಯಂದಿರ ದಿನದ ಶುಭಾಶಯಗಳು. There is no deity greater than a mother. Today is the sacred day to worship that divine presence. Heartfelt wishes on World Mother’s Day to all the

ಮಾತೃದೇವೋ ಭವ. ತಾಯಿಗಿಂತ ಮಿಗಿಲಾದ ದೇವರಿಲ್ಲ. ಆ ದೇವರನ್ನು ಪೂಜಿಸುವ ಪುಣ್ಯದಿನವಿಂದು. ನಾಡಿನ ಎಲ್ಲಾ ತಾಯಂದಿರಿಗೂ ವಿಶ್ವ ತಾಯಂದಿರ ದಿನದ ಶುಭಾಶಯಗಳು.

There is no deity greater than a mother.
Today is the sacred day to worship that divine presence.
Heartfelt wishes on World Mother’s Day to all the
N.S Boseraju (@nsboseraju) 's Twitter Profile Photo

ಓಂ ಉಗ್ರ ನರಸಿಂಹಾಯ ವಿದ್ಮಹೇ ವಜ್ರ ನಖಾಯ ಧೀಮಹಿ ತನ್ನೋ ನರಸಿಂಹಃ ಪ್ರಚೋದಯಾತ್ ನಾಡಿನ ಜನತೆಗೆ ನರಸಿಂಹ ಜಯಂತಿಯ ಶುಭಾಶಯಗಳು. ದೇಶದ ಜನತೆಯನ್ನು ಕಾಡುತ್ತಿರುವ ದುಷ್ಟ-ದುರಳರಿಗೆ ಮಂಗಳವಾಡಿ, ಶಾಂತಿ ಸಮೃದ್ಧಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ. #narsimhajayanti #Karnataka #Congress

ಓಂ ಉಗ್ರ ನರಸಿಂಹಾಯ ವಿದ್ಮಹೇ
ವಜ್ರ ನಖಾಯ ಧೀಮಹಿ 
ತನ್ನೋ ನರಸಿಂಹಃ ಪ್ರಚೋದಯಾತ್ 

ನಾಡಿನ ಜನತೆಗೆ ನರಸಿಂಹ ಜಯಂತಿಯ ಶುಭಾಶಯಗಳು. ದೇಶದ ಜನತೆಯನ್ನು ಕಾಡುತ್ತಿರುವ ದುಷ್ಟ-ದುರಳರಿಗೆ ಮಂಗಳವಾಡಿ, ಶಾಂತಿ ಸಮೃದ್ಧಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ. 

#narsimhajayanti #Karnataka #Congress