
Dr. Sharan Prakash Patil
@s_prakashpatil
Congressman, MLA for Sedam, Kalburgi
Minister of Medical Education & Skill Development , Entrepreneurship and Livelihood Department - Government of Karnataka
ID: 932298011660623873
19-11-2017 17:22:22
2,2K Tweet
5,5K Followers
51 Following





ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ಸಿನ ಹಿರಿಯ ನಾಯಕರೂ ಆದ ಶ್ರೀ Mallikarjun Kharge ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಾರತದ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿನ ಅವರ ಅನುಭವ, ಜನಪರ ನಾಯಕತ್ವ, ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವ ನಮಗೆ ಸದಾ ಪ್ರೇರಣೆಯಾಗಿದೆ. ದೇವರು ಅವರಿಗೆ ಇನ್ನಷ್ಟು ಯಶಸ್ಸು, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು


ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಾನ್ಯ ಶ್ರೀ Mallikarjun Kharge ಅವರನ್ನು ಭೇಟಿ ಮಾಡಿ, 83ನೇ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿ ಆಶೀರ್ವಾದ ಪಡೆದುಕೊಂಡೆ. ಭಾರತೀಯ ರಾಜಕೀಯ ರಂಗದಲ್ಲಿ ಅಭಿವೃದ್ಧಿ ಒಂದನ್ನೇ ಜಪಿಸುವ ಹಾಗೂ ಬಡವರ, ದೀನ-ದಲಿತರ ಏಳಿಗೆಗೆ ಸದಾ ತುಡಿಯುವ ಅವರ ಸಹೃದಯ ಗುಣ ನಮ್ಮಂತಹ ರಾಜಕೀಯ


ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀ Mallikarjun Kharge ಅವರ 83ನೇ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಕಲಬುರಗಿ ಸಂಸದ ಶ್ರೀ RadhaKrishna Doddamani ಸೇರಿದಂತೆ ಅನೇಕ ಮುಖಂಡರು ಹಾಗೂ ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಆಪ್ತರು ಜೊತೆಗಿದ್ದರು. ಸರಳತೆ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವ ಶ್ರೀ ಮಲ್ಲಿಕಾರ್ಜುನ



ರಾಜ್ಯದ ಪ್ರತಿಷ್ಠಿತ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ದುರಸ್ತಿ ಕಾರ್ಯದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಎಂಆರ್ಐ ಸ್ಕ್ಯಾನಿಂಗ್ ಸೇವೆ ಕಳೆದ ಶನಿವಾರದಿಂದಲೇ ರೋಗಿಗಳಿಗೆ ದೊರೆಯುತ್ತಿದೆ. ಈ ಬಗ್ಗೆ ಮಾಧ್ಯಮಗಳಿಗೂ ಮಾಹಿತಿ ನೀಡಲಾಗಿದೆ. ಮಾನ್ಯ Basanagouda R Patil (Yatnal) ಅವರ ಆರೋಪದಂತೆ ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಂತ್ರ






ಇಂದು ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Madhu Bangarappa ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದೆ. ಶಿವಮೊಗ್ಗವನ್ನು ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ




