Dr. Sharan Prakash Patil (@s_prakashpatil) 's Twitter Profile
Dr. Sharan Prakash Patil

@s_prakashpatil

Congressman, MLA for Sedam, Kalburgi
Minister of Medical Education & Skill Development , Entrepreneurship and Livelihood Department - Government of Karnataka

ID: 932298011660623873

calendar_today19-11-2017 17:22:22

2,2K Tweet

5,5K Followers

51 Following

Dr. Sharan Prakash Patil (@s_prakashpatil) 's Twitter Profile Photo

ಇಂದು ಸೇಡಂ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಾದ ಶ್ರೀ ಲಿ.ಬಿ.ಮಹಾದೇವಪ್ಪನವರ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದೆ. ಪ್ರಸ್ತುತ ಪತ್ರಿಕಾ ರಂಗ ಕವಲು ದಾರಿಯಲ್ಲಿದ್ದು, ಪತ್ರಕರ್ತರ ಹಿತ ಕಾಪಾಡುವಲ್ಲಿ ಮುಖ್ಯಮಂತ್ರಿಗಳಾದ ಶ್ರೀ

ಇಂದು ಸೇಡಂ ಸರ್ಕಾರಿ ನೌಕರರ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಾದ ಶ್ರೀ ಲಿ.ಬಿ.ಮಹಾದೇವಪ್ಪನವರ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದೆ.

ಪ್ರಸ್ತುತ ಪತ್ರಿಕಾ ರಂಗ ಕವಲು ದಾರಿಯಲ್ಲಿದ್ದು, ಪತ್ರಕರ್ತರ ಹಿತ ಕಾಪಾಡುವಲ್ಲಿ ಮುಖ್ಯಮಂತ್ರಿಗಳಾದ ಶ್ರೀ
Dr. Sharan Prakash Patil (@s_prakashpatil) 's Twitter Profile Photo

2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೆಗಾ ಮ್ಯಾಕ್ರೋ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣಗಳ ಲೋಕಾರ್ಪಣೆಗೊಳಿಸಿ, ನಾನೇ ಸ್ವತಃ ಟ್ರ್ಯಾಕ್ಟರ್ ಗೆ ಚಾಲನೆ‌ ನೀಡಿದೆ. 21 ಲಕ್ಷ ವೆಚ್ಚದ 50 ಹೆಚ್.ಪಿಯ ಎರಡು ಟ್ರ್ಯಾಕ್ಟರ್ ಹಾಗೂ 7.90

2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೆಗಾ ಮ್ಯಾಕ್ರೋ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣಗಳ ಲೋಕಾರ್ಪಣೆಗೊಳಿಸಿ, ನಾನೇ ಸ್ವತಃ ಟ್ರ್ಯಾಕ್ಟರ್ ಗೆ ಚಾಲನೆ‌ ನೀಡಿದೆ.

21 ಲಕ್ಷ ವೆಚ್ಚದ 50 ಹೆಚ್.ಪಿಯ ಎರಡು ಟ್ರ್ಯಾಕ್ಟರ್ ಹಾಗೂ 7.90
Dr. Sharan Prakash Patil (@s_prakashpatil) 's Twitter Profile Photo

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ. ನಾಡಿನ ಜನರಿಗೆ ಮತ್ತಷ್ಟು ಶೈಕ್ಷಣಿಕ ಸೇವೆ ಸಲ್ಲಿಸುತ್ತಾ, ಸೌಹಾರ್ದತೆ ಮತ್ತು ಜ್ಞಾನದ ಸಂದೇಶವನ್ನು ಹರಡುತ್ತಿರಲಿ ಎಂದು ಆಶಿಸುತ್ತೇನೆ.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ. ನಾಡಿನ ಜನರಿಗೆ ಮತ್ತಷ್ಟು ಶೈಕ್ಷಣಿಕ ಸೇವೆ ಸಲ್ಲಿಸುತ್ತಾ, ಸೌಹಾರ್ದತೆ ಮತ್ತು ಜ್ಞಾನದ ಸಂದೇಶವನ್ನು ಹರಡುತ್ತಿರಲಿ ಎಂದು ಆಶಿಸುತ್ತೇನೆ.
Dr. Sharan Prakash Patil (@s_prakashpatil) 's Twitter Profile Photo

ಸೇಡಂ ತಾಲೂಕು ಕೃಷಿ ಇಲಾಖೆ ಆವರಣದಲ್ಲಿ 2022-23ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೆಗಾ ಮೈಕ್ರೋ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಊಡಗಿ ಗ್ರಾಮ ಪಂಚಾಯತ್ ಡ್ರೋನ್ ಸಿಂಪಡಣೆ ಕೇಂದ್ರಕ್ಕಾಗಿ ಡ್ರೋನ್ ಯಂತ್ರಕ್ಕೆ ಚಾಲನೆ ನೀಡಿದೆ. 38.76 ಲಕ್ಷ ರೂಗಳ ಡ್ರೋನ್ ಯಂತ್ರ ಹಾಗೂ 4.4 ಲಕ್ಷ ವೆಚ್ಚದ ಡ್ರೋನ್ ಸಾಗಿಸುವ ತ್ರಿಚಕ್ರ ವಾಹನಗಳಿಗೆ ಚಾಲನೆ ನೀಡಿ,

ಸೇಡಂ ತಾಲೂಕು ಕೃಷಿ ಇಲಾಖೆ ಆವರಣದಲ್ಲಿ 2022-23ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೆಗಾ ಮೈಕ್ರೋ ಯೋಜನೆ ಅಡಿಯಲ್ಲಿ ಸೇಡಂ ತಾಲೂಕಿನ ಊಡಗಿ ಗ್ರಾಮ ಪಂಚಾಯತ್ ಡ್ರೋನ್ ಸಿಂಪಡಣೆ ಕೇಂದ್ರಕ್ಕಾಗಿ ಡ್ರೋನ್ ಯಂತ್ರಕ್ಕೆ ಚಾಲನೆ ನೀಡಿದೆ.

38.76 ಲಕ್ಷ ರೂಗಳ ಡ್ರೋನ್ ಯಂತ್ರ ಹಾಗೂ 4.4 ಲಕ್ಷ ವೆಚ್ಚದ ಡ್ರೋನ್ ಸಾಗಿಸುವ ತ್ರಿಚಕ್ರ ವಾಹನಗಳಿಗೆ ಚಾಲನೆ ನೀಡಿ,
Dr. Sharan Prakash Patil (@s_prakashpatil) 's Twitter Profile Photo

ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ಸಿನ ಹಿರಿಯ ನಾಯಕರೂ ಆದ ಶ್ರೀ Mallikarjun Kharge ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಾರತದ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿನ ಅವರ ಅನುಭವ, ಜನಪರ ನಾಯಕತ್ವ, ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವ ನಮಗೆ ಸದಾ ಪ್ರೇರಣೆಯಾಗಿದೆ. ದೇವರು ಅವರಿಗೆ ಇನ್ನಷ್ಟು ಯಶಸ್ಸು, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು

ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ಸಿನ ಹಿರಿಯ ನಾಯಕರೂ ಆದ ಶ್ರೀ <a href="/kharge/">Mallikarjun Kharge</a> ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಭಾರತದ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿನ ಅವರ ಅನುಭವ, ಜನಪರ ನಾಯಕತ್ವ, ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವ ನಮಗೆ ಸದಾ ಪ್ರೇರಣೆಯಾಗಿದೆ. ದೇವರು ಅವರಿಗೆ ಇನ್ನಷ್ಟು ಯಶಸ್ಸು, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು
Dr. Sharan Prakash Patil (@s_prakashpatil) 's Twitter Profile Photo

ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಾನ್ಯ ಶ್ರೀ Mallikarjun Kharge ಅವರನ್ನು ಭೇಟಿ ಮಾಡಿ, 83ನೇ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿ ಆಶೀರ್ವಾದ ಪಡೆದುಕೊಂಡೆ. ಭಾರತೀಯ ರಾಜಕೀಯ ರಂಗದಲ್ಲಿ ಅಭಿವೃದ್ಧಿ ಒಂದನ್ನೇ ಜಪಿಸುವ ಹಾಗೂ ಬಡವರ, ದೀನ-ದಲಿತರ ಏಳಿಗೆಗೆ ಸದಾ ತುಡಿಯುವ ಅವರ ಸಹೃದಯ ಗುಣ ನಮ್ಮಂತಹ ರಾಜಕೀಯ

ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಾನ್ಯ ಶ್ರೀ <a href="/kharge/">Mallikarjun Kharge</a>  ಅವರನ್ನು ಭೇಟಿ ಮಾಡಿ, 83ನೇ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿ ಆಶೀರ್ವಾದ ಪಡೆದುಕೊಂಡೆ.

ಭಾರತೀಯ ರಾಜಕೀಯ ರಂಗದಲ್ಲಿ ಅಭಿವೃದ್ಧಿ ಒಂದನ್ನೇ ಜಪಿಸುವ ಹಾಗೂ ಬಡವರ, ದೀನ-ದಲಿತರ ಏಳಿಗೆಗೆ ಸದಾ ತುಡಿಯುವ ಅವರ ಸಹೃದಯ ಗುಣ ನಮ್ಮಂತಹ ರಾಜಕೀಯ
Dr. Sharan Prakash Patil (@s_prakashpatil) 's Twitter Profile Photo

ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀ Mallikarjun Kharge ಅವರ 83ನೇ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಕಲಬುರಗಿ ಸಂಸದ ಶ್ರೀ RadhaKrishna Doddamani ಸೇರಿದಂತೆ ಅನೇಕ ಮುಖಂಡರು ಹಾಗೂ ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಆಪ್ತರು ಜೊತೆಗಿದ್ದರು. ಸರಳತೆ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವ ಶ್ರೀ ಮಲ್ಲಿಕಾರ್ಜುನ

ನವ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಾನ್ಯ ಶ್ರೀ <a href="/kharge/">Mallikarjun Kharge</a> ಅವರ 83ನೇ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಕಲಬುರಗಿ ಸಂಸದ ಶ್ರೀ <a href="/RadhaKrishnaINC/">RadhaKrishna Doddamani</a>  ಸೇರಿದಂತೆ ಅನೇಕ ಮುಖಂಡರು ಹಾಗೂ ಮಲ್ಲಿಕಾರ್ಜುನ ಖರ್ಗೆ ಸಾಹೇಬರ ಆಪ್ತರು ಜೊತೆಗಿದ್ದರು.

ಸರಳತೆ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವ ಶ್ರೀ ಮಲ್ಲಿಕಾರ್ಜುನ
Dr. Sharan Prakash Patil (@s_prakashpatil) 's Twitter Profile Photo

ಅನ್ನ, ಅಕ್ಷರ ಮತ್ತು ಆಧ್ಯಾತ್ಮದ ಸಂಗಮ, ನಾಡಿನ ಹೆಮ್ಮೆಯ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಶ್ರೀಗಳ ಆಶೀರ್ವಾದ ಮತ್ತು ಮಾರ್ಗದರ್ಶನ ನಾಡಿನ ಮೇಲೆ ಸದಾ ಇರಲಿ ಎಂದು ಆಶಿಸುತ್ತೇನೆ.

ಅನ್ನ, ಅಕ್ಷರ ಮತ್ತು ಆಧ್ಯಾತ್ಮದ ಸಂಗಮ, ನಾಡಿನ ಹೆಮ್ಮೆಯ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಶ್ರೀಗಳ ಆಶೀರ್ವಾದ ಮತ್ತು ಮಾರ್ಗದರ್ಶನ ನಾಡಿನ ಮೇಲೆ ಸದಾ ಇರಲಿ ಎಂದು ಆಶಿಸುತ್ತೇನೆ.
Dr. Sharan Prakash Patil (@s_prakashpatil) 's Twitter Profile Photo

ರಾಜ್ಯದ ಪ್ರತಿಷ್ಠಿತ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ದುರಸ್ತಿ ಕಾರ್ಯದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆ ಕಳೆದ ಶನಿವಾರದಿಂದಲೇ ರೋಗಿಗಳಿಗೆ ದೊರೆಯುತ್ತಿದೆ. ಈ ಬಗ್ಗೆ ಮಾಧ್ಯಮಗಳಿಗೂ ಮಾಹಿತಿ ನೀಡಲಾಗಿದೆ. ಮಾನ್ಯ Basanagouda R Patil (Yatnal) ಅವರ ಆರೋಪದಂತೆ ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ. ಯಂತ್ರ

Dr. Sharan Prakash Patil (@s_prakashpatil) 's Twitter Profile Photo

ಇಂದು ದಾವಣಗೆರೆಯಲ್ಲಿ ನಡೆದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಭಾಗಿಯಾಗಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದೆ. ಕಾರ್ಯಕ್ರಮದಲ್ಲಿ ಶ್ರೀ ರಂಭಾಪುರಿ ವೀರಸಿಂಹಾಸನ ಪೀಠದ ಪರಮಪೂಜ್ಯ ಜಗದ್ಗುರು ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಉಜ್ಜನಿ ಸದ್ಧರ್ಮ ಸಿಂಹಾಸನಾ ಪೀಠದ

ಇಂದು ದಾವಣಗೆರೆಯಲ್ಲಿ ನಡೆದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಭಾಗಿಯಾಗಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದೆ.

ಕಾರ್ಯಕ್ರಮದಲ್ಲಿ ಶ್ರೀ ರಂಭಾಪುರಿ ವೀರಸಿಂಹಾಸನ ಪೀಠದ ಪರಮಪೂಜ್ಯ ಜಗದ್ಗುರು ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಉಜ್ಜನಿ ಸದ್ಧರ್ಮ ಸಿಂಹಾಸನಾ ಪೀಠದ
Dr. Sharan Prakash Patil (@s_prakashpatil) 's Twitter Profile Photo

ಇಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಈ ವೇಳೆ ತರಬೇತಿ ಕೇಂದ್ರದ ಬೋಧಕ ಸಿಬ್ಬಂದಿಯೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದೆ.

ಇಂದು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಈ ವೇಳೆ ತರಬೇತಿ ಕೇಂದ್ರದ ಬೋಧಕ ಸಿಬ್ಬಂದಿಯೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದೆ.
Dr. Sharan Prakash Patil (@s_prakashpatil) 's Twitter Profile Photo

"ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು, ಅದನ್ನು ಪಡೆದೇ ತೀರುತ್ತೇನೆ" ಎನ್ನುತ್ತಾ ಸ್ವಾತಂತ್ರ್ಯ ಸಂಗ್ರಾಮದ ತೀವ್ರಗತಿಗೆ ಕಾರಣರಾದ, ಸ್ವಾತಂತ್ರ್ಯ ಸೇನಾನಿ, ಸಮಾಜ ಸುಧಾರಕರಾದ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಜನ್ಮದಿನದಂದು ಅವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರಿಗೆ ನಮಿಸುತ್ತೇನೆ.

"ಸ್ವರಾಜ್ಯ ನಮ್ಮ ಜನ್ಮಸಿದ್ಧ ಹಕ್ಕು, ಅದನ್ನು ಪಡೆದೇ ತೀರುತ್ತೇನೆ" ಎನ್ನುತ್ತಾ ಸ್ವಾತಂತ್ರ್ಯ ಸಂಗ್ರಾಮದ ತೀವ್ರಗತಿಗೆ ಕಾರಣರಾದ, ಸ್ವಾತಂತ್ರ್ಯ ಸೇನಾನಿ, ಸಮಾಜ ಸುಧಾರಕರಾದ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಜನ್ಮದಿನದಂದು ಅವರ ಕೊಡುಗೆಗಳನ್ನು ಸ್ಮರಿಸುತ್ತಾ ಅವರಿಗೆ ನಮಿಸುತ್ತೇನೆ.
Dr. Sharan Prakash Patil (@s_prakashpatil) 's Twitter Profile Photo

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯುವಜನತೆ ಸೇರಿದಂತೆ ಎಲ್ಲರಲ್ಲೂ ದೇಶಭಕ್ತಿಯ ಕಿಡಿ ಹಚ್ಚಿದ, ಅಪ್ರತಿಮ ಹೋರಾಟಗಾರ, ಕ್ರಾಂತಿಯ ಕಿಡಿ ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳು.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯುವಜನತೆ ಸೇರಿದಂತೆ ಎಲ್ಲರಲ್ಲೂ ದೇಶಭಕ್ತಿಯ ಕಿಡಿ ಹಚ್ಚಿದ, ಅಪ್ರತಿಮ ಹೋರಾಟಗಾರ, ಕ್ರಾಂತಿಯ ಕಿಡಿ ಚಂದ್ರಶೇಖರ್ ಆಜಾದ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳು.
Dr. Sharan Prakash Patil (@s_prakashpatil) 's Twitter Profile Photo

ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾಹಿತಿ ಹಂಚಿಕೊಂಡೆ. ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಅನಿರೀಕ್ಷಿತ ರಾಜೀನಾಮೆ‌ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದು ಮತ್ತು ಬಿಜೆಪಿಯಲ್ಲಿನ ಸರ್ವಾಧಿಕಾರ ಧೋರಣೆಯೇ ಅವರ ರಾಜೀನಾಮೆಗೆ ಪ್ರಮುಖ

ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರಗಳ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾಹಿತಿ ಹಂಚಿಕೊಂಡೆ.
 
ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರ ಅನಿರೀಕ್ಷಿತ ರಾಜೀನಾಮೆ‌ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದು ಮತ್ತು ಬಿಜೆಪಿಯಲ್ಲಿನ ಸರ್ವಾಧಿಕಾರ ಧೋರಣೆಯೇ ಅವರ ರಾಜೀನಾಮೆಗೆ ಪ್ರಮುಖ
Dr. Sharan Prakash Patil (@s_prakashpatil) 's Twitter Profile Photo

ಇಂದು ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Madhu Bangarappa ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದೆ. ಶಿವಮೊಗ್ಗವನ್ನು ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ

ಇಂದು ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ <a href="/Madhu_Bangarapp/">Madhu Bangarappa</a>  ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದೆ.

ಶಿವಮೊಗ್ಗವನ್ನು ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ
Dr. Sharan Prakash Patil (@s_prakashpatil) 's Twitter Profile Photo

ಶೈಕ್ಷಣಿಕ ಮತ್ತು ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಇಂದು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಿದೆ. ಸಭೆಯಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಬಜಾಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಬಿಎಂಎಸ್) ಅನ್ನು ಅಳವಡಿಸಿಕೊಳ್ಳುವ ಪ್ರಸ್ತಾಪದ ಕುರಿತು ಪ್ರಮುಖವಾಗಿ ಚರ್ಚಿಸಿ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಯಿತು. ಕರ್ನಾಟಕವು 272 ಸರ್ಕಾರಿ, 192 ಅನುದಾನಿತ

ಶೈಕ್ಷಣಿಕ ಮತ್ತು ಕೈಗಾರಿಕಾ ಪ್ರತಿನಿಧಿಗಳೊಂದಿಗೆ ಇಂದು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಿದೆ. ಸಭೆಯಲ್ಲಿ ಐಟಿಐ ವಿದ್ಯಾರ್ಥಿಗಳಿಗೆ ಬಜಾಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಬಿಎಂಎಸ್) ಅನ್ನು ಅಳವಡಿಸಿಕೊಳ್ಳುವ ಪ್ರಸ್ತಾಪದ ಕುರಿತು ಪ್ರಮುಖವಾಗಿ ಚರ್ಚಿಸಿ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಯಿತು.

ಕರ್ನಾಟಕವು 272 ಸರ್ಕಾರಿ, 192 ಅನುದಾನಿತ
DIPR Karnataka (@karnatakavarthe) 's Twitter Profile Photo

ಶಿವಮೊಗ್ಗ ಜಿಲ್ಲೆ ಅತ್ಯುತ್ತಮ ರಸ್ತೆ, ರೈಲು ಮತ್ತು ವಾಯುಮಾರ್ಗ ಸೌಲಭ್ಯ ಹೊಂದಿದೆ. ಇಲ್ಲಿನ ಸಿಮ್ಸ್‌ ಮತ್ತು ಮೆಗ್ಗಾನ್‌ ಆಸ್ಪತ್ರೆಗಳಲ್ಲಿ ವಿವಿಧ ಸೂಪರ್‌ ಸ್ಪೆಷಾಲಿಟಿ ವಿಭಾಗಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ನೂತನವಾಗಿ ಪ್ರತ್ಯೇಕ ಒಪಿಡಿ ಬ್ಲಾಕ್‌ ತೆರೆಯುವುದು, ರೋಗಿಗಳು ಮತ್ತು ರೋಗಿಗಳ ಸಹಾಯಕರಿಗೆ ಅನುಕೂಲವಾಗುವಂತೆ ವಸತಿ

ಶಿವಮೊಗ್ಗ ಜಿಲ್ಲೆ ಅತ್ಯುತ್ತಮ ರಸ್ತೆ, ರೈಲು ಮತ್ತು ವಾಯುಮಾರ್ಗ ಸೌಲಭ್ಯ ಹೊಂದಿದೆ. ಇಲ್ಲಿನ ಸಿಮ್ಸ್‌ ಮತ್ತು ಮೆಗ್ಗಾನ್‌ ಆಸ್ಪತ್ರೆಗಳಲ್ಲಿ ವಿವಿಧ ಸೂಪರ್‌ ಸ್ಪೆಷಾಲಿಟಿ ವಿಭಾಗಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ನೂತನವಾಗಿ ಪ್ರತ್ಯೇಕ ಒಪಿಡಿ ಬ್ಲಾಕ್‌ ತೆರೆಯುವುದು, ರೋಗಿಗಳು ಮತ್ತು ರೋಗಿಗಳ ಸಹಾಯಕರಿಗೆ ಅನುಕೂಲವಾಗುವಂತೆ ವಸತಿ
Dr. Sharan Prakash Patil (@s_prakashpatil) 's Twitter Profile Photo

ಐತಿಹಾಸಿಕ ಕಾರ್ಗಿಲ್ ಯುದ್ಧದಲ್ಲಿ ದೇಶದ ವಿಜಯ ಪತಾಕೆ ಹಾರಿಸಿದ ನಮ್ಮ ಸೇನಾಪಡೆಗಳಿಗೆ ನಾವು ಸದಾಕಾಲ ಚಿರಋಣಿಯಾಗಿರುತ್ತೇವೆ. ಇದರ ಜೊತೆಗೆ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಹುತಾತ್ಮ ಯೋಧರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸೋಣ.

ಐತಿಹಾಸಿಕ ಕಾರ್ಗಿಲ್ ಯುದ್ಧದಲ್ಲಿ ದೇಶದ ವಿಜಯ ಪತಾಕೆ ಹಾರಿಸಿದ ನಮ್ಮ ಸೇನಾಪಡೆಗಳಿಗೆ ನಾವು ಸದಾಕಾಲ ಚಿರಋಣಿಯಾಗಿರುತ್ತೇವೆ. ಇದರ ಜೊತೆಗೆ ಯೋಧರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಹುತಾತ್ಮ ಯೋಧರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸೋಣ.
Dr. Sharan Prakash Patil (@s_prakashpatil) 's Twitter Profile Photo

ಕ್ಷಿಪಣಿ ತಂತ್ರಜ್ಞಾನದ ಮೂಲಕ ದೇಶದ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಹೆಮ್ಮೆಯ ವಿಜ್ಞಾನಿಗಳು, ಮಾಜಿ ರಾಷ್ಟ್ರಪತಿಗಳಾದ ಭಾರತರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆಯಂದು ಮಹಾನ್ ಚೇತನಕ್ಕೆ ಗೌರವ ವಂದನೆಗಳು.

ಕ್ಷಿಪಣಿ ತಂತ್ರಜ್ಞಾನದ ಮೂಲಕ ದೇಶದ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಹೆಮ್ಮೆಯ ವಿಜ್ಞಾನಿಗಳು, ಮಾಜಿ ರಾಷ್ಟ್ರಪತಿಗಳಾದ ಭಾರತರತ್ನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆಯಂದು ಮಹಾನ್ ಚೇತನಕ್ಕೆ ಗೌರವ ವಂದನೆಗಳು.
Dr. Sharan Prakash Patil (@s_prakashpatil) 's Twitter Profile Photo

ದೇಶ ಕಂಡ ಅತ್ಯಂತ ಚತುರ ರಾಜಕಾರಣಿಗಳಲ್ಲಿ ಒಬ್ಬರಾಗಿ ಅಜಾತಶತ್ರು ಎಂದು ಹೆಸರು ಪಡೆದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಧರಂ ಸಿಂಗ್ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ವಂದನೆಗಳು. ಶ್ರೀ ಧರಂ ಸಿಂಗ್ ಅವರ ಸಾಮಾಜಿಕ ಕಾಳಜಿ ಮತ್ತು ಜನಪರ ಕೆಲಸಗಳು ನಮಗೆ ಸದಾ ಪ್ರೇರಣೆ.

ದೇಶ ಕಂಡ ಅತ್ಯಂತ ಚತುರ ರಾಜಕಾರಣಿಗಳಲ್ಲಿ ಒಬ್ಬರಾಗಿ ಅಜಾತಶತ್ರು ಎಂದು ಹೆಸರು ಪಡೆದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಧರಂ ಸಿಂಗ್ ಅವರ ಪುಣ್ಯಸ್ಮರಣೆಯಂದು ನನ್ನ ಗೌರವ ವಂದನೆಗಳು. ಶ್ರೀ ಧರಂ ಸಿಂಗ್ ಅವರ ಸಾಮಾಜಿಕ ಕಾಳಜಿ ಮತ್ತು ಜನಪರ ಕೆಲಸಗಳು ನಮಗೆ ಸದಾ ಪ್ರೇರಣೆ.