Santosh Lad Official (@santoshsladinc) 's Twitter Profile
Santosh Lad Official

@santoshsladinc

Labour Minister, GoK I Dharwad District Incharge I MLA Kalaghatagi-Alnavar Constituency | ಹೆಮ್ಮೆಯ ಕನ್ನಡಿಗ | Philanthropist | Believer in Social Justice

ID: 1421396322377031683

calendar_today31-07-2021 09:16:59

2,2K Tweet

12,12K Followers

20 Following

Santosh Lad Official (@santoshsladinc) 's Twitter Profile Photo

ಹುಬ್ಬಳ್ಳಿಯಲ್ಲಿಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ನಾಗರಿಕರ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. #Hubballi

ಹುಬ್ಬಳ್ಳಿಯಲ್ಲಿಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. 

ನಾಗರಿಕರ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

#Hubballi
Santosh Lad Official (@santoshsladinc) 's Twitter Profile Photo

ಹುಬ್ಬಳ್ಳಿಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಮತ್ತು ಸ್ಮಾರ್ಟ್‌ ಕಾರ್ಡ್‌ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ. ಸಮಾರಂಭದಲ್ಲಿ ಶಾಸಕರಾದ ಶ್ರೀ Mahesh Tenginkai, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಕಾರ್ಮಿಕ

ಹುಬ್ಬಳ್ಳಿಯಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಮತ್ತು ಸ್ಮಾರ್ಟ್‌ ಕಾರ್ಡ್‌ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ. 

ಸಮಾರಂಭದಲ್ಲಿ ಶಾಸಕರಾದ ಶ್ರೀ <a href="/MTenginkai/">Mahesh Tenginkai</a>, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಕಾರ್ಮಿಕ
Santosh Lad Official (@santoshsladinc) 's Twitter Profile Photo

ಧಾರವಾಡ ವಿದ್ಯಾಗಿರಿಯ ಜೆಎಎಸ್‌ಎಸ್‌ ಸನ್ನಿಧಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಆಡಳಿತ ಮಂಡಳಿ ಕಾರ್ಯದರ್ಶಿಗಳ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದೆ.

ಧಾರವಾಡ ವಿದ್ಯಾಗಿರಿಯ ಜೆಎಎಸ್‌ಎಸ್‌ ಸನ್ನಿಧಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಆಡಳಿತ ಮಂಡಳಿ ಕಾರ್ಯದರ್ಶಿಗಳ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದೆ.
Santosh Lad Official (@santoshsladinc) 's Twitter Profile Photo

ಯೋಗರತ್ನ ಪ್ರಶಸ್ತಿ - 2025 ಯೋಗಯುಕ್ತ, ರೋಗಮುಕ್ತ ಸಮಾಜಕ್ಕಾಗಿ ಶ್ರಮಿಸುತ್ತಿರುವ ಯೋಗ ಸಾಧಕರನ್ನು ಸನ್ಮಾನಿಸಿದ್ದು ನನ್ನ ಪಾಲಿಗೆ ಯಾವತ್ತಿಗೂ ಸುಯೋಗ. #YogaRatnaAwards2025 #ShwaasaYoga #SantoshLadFoundation

Santosh Lad Official (@santoshsladinc) 's Twitter Profile Photo

ಧಾರವಾಡ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫಲಿತಾಂಶ ಪ್ರಮಾಣ ಹೆಚ್ಚಳ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ, ಸಲಹೆ, ಸೂಚನೆಗಳನ್ನು ನೀಡಲಾಯಿತು. #Dharwad #SantoshLad

ಧಾರವಾಡ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫಲಿತಾಂಶ ಪ್ರಮಾಣ ಹೆಚ್ಚಳ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿ, ಸಲಹೆ, ಸೂಚನೆಗಳನ್ನು ನೀಡಲಾಯಿತು.

#Dharwad #SantoshLad
Santosh Lad Official (@santoshsladinc) 's Twitter Profile Photo

"ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಇನ್ನೂ ಹಲವು ಯೋಜನೆಗಳನ್ನು ಜಾರಿ ಮಾಡಲು ಇಲಾಖೆ ತಯಾರಿ ನಡೆಸುತ್ತಿದೆ. ರಾಜ್ಯದ ಎಲ್ಲ ವಲಯಗಳ ಶ್ರಮಿಕರಿಗೂ ಸರ್ಕಾರದ ಸವಲತ್ತುಗಳು ಸಿಗಬೇಕು ಎಂಬುದೇ ನಮ್ಮ ಸರ್ಕಾರದ ಮೊದಲ ಆದ್ಯತೆ"

"ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಇನ್ನೂ ಹಲವು ಯೋಜನೆಗಳನ್ನು ಜಾರಿ ಮಾಡಲು ಇಲಾಖೆ ತಯಾರಿ ನಡೆಸುತ್ತಿದೆ. ರಾಜ್ಯದ ಎಲ್ಲ ವಲಯಗಳ ಶ್ರಮಿಕರಿಗೂ ಸರ್ಕಾರದ ಸವಲತ್ತುಗಳು ಸಿಗಬೇಕು ಎಂಬುದೇ ನಮ್ಮ ಸರ್ಕಾರದ ಮೊದಲ ಆದ್ಯತೆ"
Santosh Lad Official (@santoshsladinc) 's Twitter Profile Photo

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರು, ಆತ್ಮೀಯರಾದ ಶ್ರೀ ಪ್ರಸಾದ್ ಅಬ್ಬಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ನಿಮ್ಮ ಮೇಲೆ ಸದಾ ಇರಲೆಂದು ಹಾರೈಸುತ್ತೇನೆ. MLA Prasad Abbayya

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರು, ಆತ್ಮೀಯರಾದ ಶ್ರೀ ಪ್ರಸಾದ್ ಅಬ್ಬಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಭಗವಂತನ ಕೃಪಾಶೀರ್ವಾದ ನಿಮ್ಮ ಮೇಲೆ ಸದಾ ಇರಲೆಂದು ಹಾರೈಸುತ್ತೇನೆ.

<a href="/MLAAbbayyaINC/">MLA Prasad Abbayya</a>
Santosh Lad Official (@santoshsladinc) 's Twitter Profile Photo

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ 14ನೇ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ CM of Karnataka ಶ್ರೀ Siddaramaiah ಅವರು ಹಾಗೂ ಮಾನ್ಯ ಉಪ‌ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಭಾಗವಹಿಸಿ, ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಇವತ್ತಿನ ಸಂಪುಟ ಸಭೆಯಲ್ಲಿ ರಾಜ್ಯದ

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ 14ನೇ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ <a href="/CMofKarnataka/">CM of Karnataka</a> ಶ್ರೀ <a href="/siddaramaiah/">Siddaramaiah</a> ಅವರು ಹಾಗೂ ಮಾನ್ಯ ಉಪ‌ ಮುಖ್ಯಮಂತ್ರಿಗಳಾದ ಶ್ರೀ <a href="/DKShivakumar/">DK Shivakumar</a> ಅವರು ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಭಾಗವಹಿಸಿ, ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಇವತ್ತಿನ ಸಂಪುಟ ಸಭೆಯಲ್ಲಿ ರಾಜ್ಯದ
Construction Workers Welfare Board (@workersboard) 's Twitter Profile Photo

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ ಒಂದೊಂದು 'ಶ್ರಮಿಕ ವಸತಿ ಶಾಲೆʼ ಆರಂಭಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಶಾಲೆಗಳಿಗೆ ರೂ.1125.25 ಕೋಟಿ ಮಂಜೂರು ಮಾಡಲಾಗಿದೆ. ಈ ಶಾಲೆಗಳು ಕಾರ್ಮಿಕರ ಮಕ್ಕಳಿಗೆ

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ ಒಂದೊಂದು 'ಶ್ರಮಿಕ ವಸತಿ ಶಾಲೆʼ ಆರಂಭಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಶಾಲೆಗಳಿಗೆ ರೂ.1125.25 ಕೋಟಿ ಮಂಜೂರು ಮಾಡಲಾಗಿದೆ.
 
ಈ ಶಾಲೆಗಳು ಕಾರ್ಮಿಕರ ಮಕ್ಕಳಿಗೆ
Santosh Lad Official (@santoshsladinc) 's Twitter Profile Photo

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರ ಬಗ್ಗೆ ಬಿಜೆಪಿಯ ಎಂಎಲ್ ಸಿ ಎನ್ ರವಿಕುಮಾರ್ ಅವರ ಮಾತುಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ಹಿಂದೆಯೂ ಕೂಡ ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಬಗ್ಗೆ ಕೀಳಾಗಿ ಮಾತಾಡಿ ಸಾರ್ವಜನಿಕವಾಗಿ ಟೀಕೆಗೊಳಗಾದರೂ ಬುದ್ಧಿ ಕಲಿತಿಲ್ಲವೆಂದರೆ ನಿಜಕ್ಕೂ ವಿಷಾದನೀಯ. N Ravi Kumar

ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರ ಬಗ್ಗೆ ಬಿಜೆಪಿಯ ಎಂಎಲ್ ಸಿ ಎನ್ ರವಿಕುಮಾರ್ ಅವರ ಮಾತುಗಳನ್ನು ತೀವ್ರವಾಗಿ ಖಂಡಿಸುತ್ತೇನೆ. 

ಈ ಹಿಂದೆಯೂ ಕೂಡ ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಬಗ್ಗೆ ಕೀಳಾಗಿ ಮಾತಾಡಿ ಸಾರ್ವಜನಿಕವಾಗಿ ಟೀಕೆಗೊಳಗಾದರೂ ಬುದ್ಧಿ ಕಲಿತಿಲ್ಲವೆಂದರೆ ನಿಜಕ್ಕೂ ವಿಷಾದನೀಯ.

<a href="/nrkbjp/">N Ravi Kumar</a>
Santosh Lad Official (@santoshsladinc) 's Twitter Profile Photo

ಭಾರತದ ಶ್ರೇಷ್ಠ ಆಧ್ಯಾತ್ಮಿಕ ನಾಯಕ, ಚಿಂತಕ, ಅಸಂಖ್ಯಾತ ಯುವ ಜನರಿಗೆ ಸ್ಪೂರ್ತಿಯಾಗಿರುವ ಯುಗ ಪುರುಷ, ಶ್ರೇಷ್ಠ ತತ್ವಜ್ಞಾನಿ ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯಂದು ಶತಕೋಟಿ ನಮನಗಳು. #SwamiVivekananda

ಭಾರತದ ಶ್ರೇಷ್ಠ ಆಧ್ಯಾತ್ಮಿಕ ನಾಯಕ, ಚಿಂತಕ, ಅಸಂಖ್ಯಾತ ಯುವ ಜನರಿಗೆ ಸ್ಪೂರ್ತಿಯಾಗಿರುವ ಯುಗ ಪುರುಷ, ಶ್ರೇಷ್ಠ ತತ್ವಜ್ಞಾನಿ ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆಯಂದು ಶತಕೋಟಿ ನಮನಗಳು.

#SwamiVivekananda
Santosh Lad Official (@santoshsladinc) 's Twitter Profile Photo

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ವತಿಯಿಂದ ನಡೆದ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ‌ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ. ಕಾರ್ಯಕ್ರಮದಲ್ಲಿ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ವತಿಯಿಂದ ನಡೆದ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ‌ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದೆ.

ಕಾರ್ಯಕ್ರಮದಲ್ಲಿ
Construction Workers Welfare Board (@workersboard) 's Twitter Profile Photo

ಮಂಡಳಿಯು ಸೂಚಿಸಿರುವ ಅರ್ಹತೆಗಳನ್ನು ಹೊಂದಿರುವ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ಅರ್ಜಿ ಸಲ್ಲಿಸಿ ನೋಂದಾಯಿತ ಸದಸ್ಯರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ಅಧಿಕೃತ ಸಾಮಾಜಿಕ ಜಾಲತಾಣ ಪೇಜ್ ಗಳನ್ನು ಪಾಲೋ ಮಾಡಿ. #ಶ್ರಮಮೇವ_ಜಯತೇ #KBOCWWB #ಕಾರ್ಮಿಕ_ಇಲಾಖೆ

ಮಂಡಳಿಯು ಸೂಚಿಸಿರುವ ಅರ್ಹತೆಗಳನ್ನು ಹೊಂದಿರುವ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಮಂಡಳಿಗೆ ಅರ್ಜಿ ಸಲ್ಲಿಸಿ ನೋಂದಾಯಿತ ಸದಸ್ಯರಾಗಬಹುದು. 

ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ಅಧಿಕೃತ ಸಾಮಾಜಿಕ ಜಾಲತಾಣ ಪೇಜ್ ಗಳನ್ನು ಪಾಲೋ ಮಾಡಿ.

#ಶ್ರಮಮೇವ_ಜಯತೇ
#KBOCWWB #ಕಾರ್ಮಿಕ_ಇಲಾಖೆ
Unorganized Workers Social Security Board (@ksuwssb) 's Twitter Profile Photo

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ Santosh Lad Official ಅವರು, ಮಂಡಳಿಯ ವತಿಯಿಂದ ನಡೆದ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ‌ ಹಾಗೂ ವಿವಿಧ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಕುರಿತ ವಿವಿಧ ಪತ್ರಿಕಾ ವರದಿಗಳು. #hospet #smartcard

ಮಾನ್ಯ ಕಾರ್ಮಿಕ ಸಚಿವರು ಹಾಗೂ ಮಂಡಳಿಯ ಅಧ್ಯಕ್ಷರಾದ ಶ್ರೀ <a href="/SantoshSLadINC/">Santosh Lad Official</a> ಅವರು, ಮಂಡಳಿಯ ವತಿಯಿಂದ ನಡೆದ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ‌ ಹಾಗೂ ವಿವಿಧ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ಈ  ಕುರಿತ ವಿವಿಧ ಪತ್ರಿಕಾ ವರದಿಗಳು.

#hospet #smartcard
Santosh Lad Official (@santoshsladinc) 's Twitter Profile Photo

ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರಿಗೆ ಇಲಾಖೆ ವತಿಯಿಂದ ನಡೆದ ಬಳ್ಳಾರಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ‌ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ

ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರಿಗೆ ಇಲಾಖೆ ವತಿಯಿಂದ ನಡೆದ ಬಳ್ಳಾರಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ‌ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ