Dept of Women and Child Development, Karnataka (@dwcd_kar) 's Twitter Profile
Dept of Women and Child Development, Karnataka

@dwcd_kar

Official Account of the Department of Women and Child Development, Government of Karnataka.

ID: 1218045291040915457

linkhttp://www.dwcd.kar.nic.in/ calendar_today17-01-2020 05:40:29

879 Tweet

4,4K Followers

29 Following

Dept of Women and Child Development, Karnataka (@dwcd_kar) 's Twitter Profile Photo

ನವ ದೆಹಲಿಯಲ್ಲಿ ಇಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಶ್ರೀಮತಿ ಅನ್ನಪೂರ್ಣಾ ದೇವಿ ಅವರನ್ನು ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿಯಾಗಿ, ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ, ಸಚಿವರು ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನವನ್ನು

ನವ ದೆಹಲಿಯಲ್ಲಿ ಇಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಶ್ರೀಮತಿ ಅನ್ನಪೂರ್ಣಾ ದೇವಿ ಅವರನ್ನು ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು  ಭೇಟಿಯಾಗಿ, ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ, ಸಚಿವರು ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನವನ್ನು
Dept of Women and Child Development, Karnataka (@dwcd_kar) 's Twitter Profile Photo

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ಅಂಗನವಾಡಿ ಕೇಂದ್ರ ಕಟ್ಟಡವನ್ನು ಸ್ಥಳೀಯ ಶಾಸಕರು ಉದ್ಘಾಟಿಸಿದರು.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ಅಂಗನವಾಡಿ ಕೇಂದ್ರ ಕಟ್ಟಡವನ್ನು ಸ್ಥಳೀಯ ಶಾಸಕರು ಉದ್ಘಾಟಿಸಿದರು.
Dept of Women and Child Development, Karnataka (@dwcd_kar) 's Twitter Profile Photo

ಕರ್ನಾಟಕದಲ್ಲಿ ಅಂಗನವಾಡಿ ಯೋಜನೆ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಗಳೂ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ ಆದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ನವದೆಹಲಿಯಲ್ಲಿ

ಕರ್ನಾಟಕದಲ್ಲಿ ಅಂಗನವಾಡಿ ಯೋಜನೆ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಗಳೂ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ ಆದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ನವದೆಹಲಿಯಲ್ಲಿ
Dept of Women and Child Development, Karnataka (@dwcd_kar) 's Twitter Profile Photo

ಕರ್ನಾಟಕದಲ್ಲಿ ಅಂಗನವಾಡಿ ಯೋಜನೆ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ, ಸಂಸದರೂ ಆದ ಶ್ರೀ ಕೆ.ಸಿ.ವೇಣುಗೋಪಾಲ್ ಅವರನ್ನು ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ನವದೆಹಲಿಯಲ್ಲಿ ಇಂದು ಭೇಟಿ ಮಾಡಿ ಆಹ್ವಾನಿಸಿದರು.

ಕರ್ನಾಟಕದಲ್ಲಿ ಅಂಗನವಾಡಿ ಯೋಜನೆ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ, ಸಂಸದರೂ ಆದ ಶ್ರೀ ಕೆ.ಸಿ.ವೇಣುಗೋಪಾಲ್ ಅವರನ್ನು ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ನವದೆಹಲಿಯಲ್ಲಿ ಇಂದು ಭೇಟಿ ಮಾಡಿ ಆಹ್ವಾನಿಸಿದರು.
Dept of Women and Child Development, Karnataka (@dwcd_kar) 's Twitter Profile Photo

ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅಲ್ಕಾ ಲಂಬಾ ಅವರನ್ನು ಇಲಾಖೆಯ ಸಚುವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿಯಾಗಿ, ಬೆಂಗಳೂರಿನಲ್ಲಿ ನವೆಂಬರ್ 19 ರಂದು ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಅವರ ಆತ್ಮೀಯ ಸನ್ಮಾನ ಸ್ವೀಕರಿಸಿ, ಮಹಿಳಾ

ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅಲ್ಕಾ ಲಂಬಾ ಅವರನ್ನು ಇಲಾಖೆಯ ಸಚುವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿಯಾಗಿ, ಬೆಂಗಳೂರಿನಲ್ಲಿ ನವೆಂಬರ್ 19 ರಂದು ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಅವರ ಆತ್ಮೀಯ ಸನ್ಮಾನ ಸ್ವೀಕರಿಸಿ, ಮಹಿಳಾ
Dept of Women and Child Development, Karnataka (@dwcd_kar) 's Twitter Profile Photo

ಬೆಂಗಳೂರಿನ ವಿಧಾನಸೌಧದ ಕಚೇರಿಗೆ ವಿವಿಧ ಸ್ಥಳಗಳಿಂದ ಆಗಮಿಸಿದ್ದ, ಸಾರ್ವಜನಿಕರಿಂದ ಸಚಿವರು ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ನೀಡಿದರು.

ಬೆಂಗಳೂರಿನ ವಿಧಾನಸೌಧದ ಕಚೇರಿಗೆ ವಿವಿಧ ಸ್ಥಳಗಳಿಂದ ಆಗಮಿಸಿದ್ದ, ಸಾರ್ವಜನಿಕರಿಂದ ಸಚಿವರು ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ನೀಡಿದರು.
Dept of Women and Child Development, Karnataka (@dwcd_kar) 's Twitter Profile Photo

ವಾಮನಾವತಾರದಲ್ಲಿ ಶ್ರೀಮಹಾವಿಷ್ಣುವು ಬಲಿ ಚಕ್ರವರ್ತಿಗೆ ಮಾಡಿದ ಉಪದೇಶ ಸತ್ಯ, ಧರ್ಮ ಮತ್ತು ವಿನಮ್ರತೆಯ ಮಹತ್ವವನ್ನು ಸಾರುವ ಬಲಿ ಪಾಡ್ಯಮಿಯ ಈ ಶುಭ ದಿನದಂದು ಎಲ್ಲರ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. #BaliPadyami

ವಾಮನಾವತಾರದಲ್ಲಿ ಶ್ರೀಮಹಾವಿಷ್ಣುವು ಬಲಿ ಚಕ್ರವರ್ತಿಗೆ ಮಾಡಿದ ಉಪದೇಶ ಸತ್ಯ, ಧರ್ಮ ಮತ್ತು ವಿನಮ್ರತೆಯ ಮಹತ್ವವನ್ನು ಸಾರುವ ಬಲಿ ಪಾಡ್ಯಮಿಯ ಈ ಶುಭ ದಿನದಂದು ಎಲ್ಲರ ಜೀವನದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ.

#BaliPadyami
Dept of Women and Child Development, Karnataka (@dwcd_kar) 's Twitter Profile Photo

ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಜಾರು ಕ್ರೀಡಾಂಗಣದ ಬಳಿ ಸುಮಾರು ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಸ್ಥಳೀಯ ಶಾಸಕರು ಶಿಲಾನ್ಯಾಸ ನೆರವೇರಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಜಾರು ಕ್ರೀಡಾಂಗಣದ ಬಳಿ  ಸುಮಾರು ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಸ್ಥಳೀಯ ಶಾಸಕರು ಶಿಲಾನ್ಯಾಸ ನೆರವೇರಿಸಿದರು.
Dept of Women and Child Development, Karnataka (@dwcd_kar) 's Twitter Profile Photo

ಕನ್ನಡ ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ತಮ್ಮ ಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಮಹಾನ್ ಚೇತನ, ವರಕವಿ ಡಾ. ದ.ರಾ. ಬೇಂದ್ರೆ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.

ಕನ್ನಡ ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ತಮ್ಮ ಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಮಹಾನ್ ಚೇತನ, ವರಕವಿ ಡಾ. ದ.ರಾ. ಬೇಂದ್ರೆ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.
Dept of Women and Child Development, Karnataka (@dwcd_kar) 's Twitter Profile Photo

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ ಶ್ರೀ ಎಸ್. ಬಂಗಾರಪ್ಪ ಅವರ ಜನ್ಮದಿನದಂದು ಗೌರವ ನಮನಗಳು. ಕೃಷಿ ಕಾರ್ಮಿಕರು, ರೈತರು, ಹಿಂದುಳಿದ ವರ್ಗಗಳ ಹಾಗೂ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಅವರ ಸೇವೆ ಅಪಾರ. #SBangarappa

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ನೇತಾರ ಶ್ರೀ ಎಸ್. ಬಂಗಾರಪ್ಪ ಅವರ ಜನ್ಮದಿನದಂದು ಗೌರವ ನಮನಗಳು. ಕೃಷಿ ಕಾರ್ಮಿಕರು, ರೈತರು, ಹಿಂದುಳಿದ ವರ್ಗಗಳ ಹಾಗೂ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಅವರ ಸೇವೆ ಅಪಾರ.

#SBangarappa
Dept of Women and Child Development, Karnataka (@dwcd_kar) 's Twitter Profile Photo

ಮುಳಬಾಗಿಲು ಕ್ಷೇತ್ರದ ಹೆಬ್ಬಣಿ ಪಂಚಾಯಿತಿ, ಹೆಚ್.ಬೈಯಪ್ಪನಹಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಶಾಸಕರು ಭೂಮಿ ಪೂಜೆ ನೆರವೇರಿಸಿದರು.

ಮುಳಬಾಗಿಲು ಕ್ಷೇತ್ರದ ಹೆಬ್ಬಣಿ ಪಂಚಾಯಿತಿ, ಹೆಚ್.ಬೈಯಪ್ಪನಹಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಶಾಸಕರು ಭೂಮಿ ಪೂಜೆ ನೆರವೇರಿಸಿದರು.
Dept of Women and Child Development, Karnataka (@dwcd_kar) 's Twitter Profile Photo

ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು.

ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಧಾನ ಸೌಧದ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆಯನ್ನು ನಡೆಸಲಾಯಿತು.
Dept of Women and Child Development, Karnataka (@dwcd_kar) 's Twitter Profile Photo

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜ್ಯದ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಇಲಾಖೆಯ  ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜ್ಯದ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
Dept of Women and Child Development, Karnataka (@dwcd_kar) 's Twitter Profile Photo

ಗರೀಬಿ ಹಠಾವೋ' ಕರೆಯ ಮೂಲಕ ಕೋಟ್ಯಂತರ ಬಡವರ ಬದುಕಿಗೆ ಹೊಸ ಭರವಸೆ ನೀಡಿದ ಮಹಾನ್ ಚೇತನ, ರಾಜಕೀಯದ ದಂತಕಥೆ, ಭಾರತದ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯಂದು ಗೌರವ-ಪೂರ್ವಕ ನಮನಗಳು.

ಗರೀಬಿ ಹಠಾವೋ' ಕರೆಯ ಮೂಲಕ ಕೋಟ್ಯಂತರ ಬಡವರ ಬದುಕಿಗೆ ಹೊಸ ಭರವಸೆ ನೀಡಿದ ಮಹಾನ್ ಚೇತನ, ರಾಜಕೀಯದ ದಂತಕಥೆ, ಭಾರತದ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯಂದು ಗೌರವ-ಪೂರ್ವಕ ನಮನಗಳು.
Dept of Women and Child Development, Karnataka (@dwcd_kar) 's Twitter Profile Photo

ಉಡುಪಿಯ ಗೃಹಕಚೇರಿಯಲ್ಲಿ ಇಂದು ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.

ಉಡುಪಿಯ ಗೃಹಕಚೇರಿಯಲ್ಲಿ ಇಂದು ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.