Karnataka Media academy (@karmediaacademy) 's Twitter Profile
Karnataka Media academy

@karmediaacademy

Official Account of Karnataka Media Academy

ID: 1877688837243367424

linkhttps://mediaacademy.karnataka.gov.in/english calendar_today10-01-2025 12:08:09

139 Tweet

42 Followers

6 Following

Siddaramaiah (@siddaramaiah) 's Twitter Profile Photo

ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬೆಂಗಳೂರಿನ ವಾರ್ತಾಸೌಧದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ-2025 ಹಾಗೂ "ನಿಜ ಸುದ್ದಿಗಾಗಿ ಸಮರ" ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಕಾರ್ಯಕ್ರಮಕ್ಕೆ

ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬೆಂಗಳೂರಿನ ವಾರ್ತಾಸೌಧದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ-2025 ಹಾಗೂ "ನಿಜ ಸುದ್ದಿಗಾಗಿ ಸಮರ" ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಕಾರ್ಯಕ್ರಮಕ್ಕೆ
Siddaramaiah (@siddaramaiah) 's Twitter Profile Photo

ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ

ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ.  

ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ
Siddaramaiah (@siddaramaiah) 's Twitter Profile Photo

ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ, ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ? ಈ ಬಗ್ಗೆ ನೀವೆಲ್ಲರೂ ಯೋಚಿಸಬೇಕು. ಸುದ್ದಿ ವಾಹಿನಿಗಳು ಮೌಢ್ಯಗಳಿಗೆ ಪ್ರಾಮುಖ್ಯತೆ ನೀಡಬಾರದು.

Siddaramaiah (@siddaramaiah) 's Twitter Profile Photo

ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ.

Chairperson Karnataka Media Academy (@chairpersonkma) 's Twitter Profile Photo

Thank you CM of Karnataka Siddaramaiah P. Sainath #Rahmath for making #kannadapressday celebration a grand success with your wonderful speeches and insights . The #kannadapressday was an interesting platform to discuss on threats that media faces today from #fakenews.

Thank you <a href="/CMofKarnataka/">CM of Karnataka</a> <a href="/siddaramaiah/">Siddaramaiah</a> <a href="/PSainath_org/">P. Sainath</a> #Rahmath for making #kannadapressday celebration a grand success with your wonderful speeches and insights .
The #kannadapressday was an interesting platform to discuss on threats that media faces today from #fakenews.
Karnataka Media academy (@karmediaacademy) 's Twitter Profile Photo

ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 'ಪತ್ರಿಕಾ ದಿನಾಚರಣೆ 2025' ಕುರಿತ ವಿವಿಧ ಪತ್ರಿಕಾ ವರದಿಗಳು. DIPR Karnataka | CM of Karnataka | Siddaramaiah |

ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ  ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 'ಪತ್ರಿಕಾ ದಿನಾಚರಣೆ 2025' ಕುರಿತ ವಿವಿಧ ಪತ್ರಿಕಾ ವರದಿಗಳು.

<a href="/KarnatakaVarthe/">DIPR Karnataka</a> | <a href="/CMofKarnataka/">CM of Karnataka</a> | <a href="/siddaramaiah/">Siddaramaiah</a> |
Karnataka Media academy (@karmediaacademy) 's Twitter Profile Photo

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯೆ ಹಾಗೂ ಸುಧಾ ವಾರಪತ್ರಿಕೆಯ ಸಂಪಾದಕಿ ಶ್ರೀಮತಿ ರಶ್ಮಿ ಎಸ್‌. ಅವರ ತಂದೆ ಶ್ರೀ ಶರಣ ಬಸಯ್ಯ ತಿಳಿ ಅವರು ನಿಧನರಾಗಿದ್ದು, ಅಕಾಡೆಮಿಯು ವತಿಯಿಂದ ಸಂತಾಪಗಳು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದ ಸದಸ್ಯರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. #ಸದ್ಗತಿ

Karnataka Media academy (@karmediaacademy) 's Twitter Profile Photo

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಪರಿಸರ ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆಯು ಇದೇ ಜುಲೈ 15 ರಿಂದ 17ರ ವರೆಗೆ "Crafting Climate Narrative: A workshop on Sustainable development and responsible journalism" ಎಂಬ ವಿಷಯದ ಕುರಿತು ಮೂರು ದಿನಗಳ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.

Karnataka Media academy (@karmediaacademy) 's Twitter Profile Photo

ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆ್ಯಂಡ್ ರಿಸರ್ಚ್ (ಐಎಸ್‌ಎಂಆರ್‌) ಸಂಸ್ಥೆಯಿಂದ ಪತ್ರಕರ್ತ ವಿಜಯ್‌ಕುಮಾರ್ ಚಂದರಗಿ ಅವರಿಗೆ ‘ಬಿ.ಆರ್.ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ-2025’ ಅನ್ನು ವಿಧಾನ ಪರಿಷತ್‌ನ ಮಾನ್ಯ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಪ್ರದಾನ ಮಾಡಿದರು. ನವಲಗುಂದ ಶಾಸಕ

ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆ್ಯಂಡ್ ರಿಸರ್ಚ್ (ಐಎಸ್‌ಎಂಆರ್‌) ಸಂಸ್ಥೆಯಿಂದ ಪತ್ರಕರ್ತ ವಿಜಯ್‌ಕುಮಾರ್ ಚಂದರಗಿ ಅವರಿಗೆ ‘ಬಿ.ಆರ್.ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ-2025’ ಅನ್ನು ವಿಧಾನ ಪರಿಷತ್‌ನ ಮಾನ್ಯ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಅವರು ಪ್ರದಾನ ಮಾಡಿದರು. 

ನವಲಗುಂದ ಶಾಸಕ
Karnataka Media academy (@karmediaacademy) 's Twitter Profile Photo

As we observe the 10th day of Muharram, in rememberance of martydom of Hussain, may this day bring unity, understanding and hope into our lives and communities.Wishing you a blessed Muharram. #Muhram

As we observe the 10th day of Muharram, in rememberance of martydom of Hussain, may this day bring unity, understanding and hope into our lives and communities.Wishing you a blessed Muharram.

#Muhram
Karnataka Media academy (@karmediaacademy) 's Twitter Profile Photo

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ರಾಜ್ಯದ ಎಲ್ಲಾ

Karnataka Media academy (@karmediaacademy) 's Twitter Profile Photo

ಕಲಬುರ್ಗಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಉದ್ದೇಶಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಶ್ರೀ ಭವಾನಿ ಸಿಂಗ್ ಅವರು ಮಾತನಾಡಿದರು. ಈ ವೇಳೆ ಉಪ ಕುಲಪತಿಗಳಾದ ಶ್ರೀ ಹೂವಿನಬಾವಿ ಬಾಬಣ್ಣ, ಕುಲಸಚಿವರಾದ ಪ್ರೊ ಚಂದ್ರಕಾಂತ ಪಾಟೀಲ್ ಇತರರು ಉಪಸ್ಥಿತರಿದ್ದರು.

ಕಲಬುರ್ಗಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಉದ್ದೇಶಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಶ್ರೀ ಭವಾನಿ ಸಿಂಗ್ ಅವರು ಮಾತನಾಡಿದರು. 

ಈ ವೇಳೆ ಉಪ ಕುಲಪತಿಗಳಾದ ಶ್ರೀ ಹೂವಿನಬಾವಿ ಬಾಬಣ್ಣ, ಕುಲಸಚಿವರಾದ ಪ್ರೊ ಚಂದ್ರಕಾಂತ ಪಾಟೀಲ್ ಇತರರು ಉಪಸ್ಥಿತರಿದ್ದರು.
Karnataka Media academy (@karmediaacademy) 's Twitter Profile Photo

ಮಾಧ್ಯಮ ಅಕಾಡೆಮಿ ವತಿಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಿಂಗಳ ಇಂಟರ್ನಶಿಪ್ ಅವಕಾಶವಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 25. ಅರ್ಜಿ ಸಲ್ಲಿಕೆಗೆ ಈ ಲಿಂಕ್ ಕ್ಲಿಕ್ ಮಾಡಿ forms.gle/UgNqDcFs1v6aky… #internshipopportunity #Karnatakamediaacademy DIPR Karnataka | Chairperson Karnataka Media Academy |

ಮಾಧ್ಯಮ ಅಕಾಡೆಮಿ ವತಿಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಿಂಗಳ ಇಂಟರ್ನಶಿಪ್ ಅವಕಾಶವಿದೆ. 

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 25. 
ಅರ್ಜಿ ಸಲ್ಲಿಕೆಗೆ ಈ ಲಿಂಕ್ ಕ್ಲಿಕ್ ಮಾಡಿ
forms.gle/UgNqDcFs1v6aky…

#internshipopportunity #Karnatakamediaacademy 

<a href="/KarnatakaVarthe/">DIPR Karnataka</a> | <a href="/ChairpersonKMA/">Chairperson Karnataka Media Academy</a> |
Karnataka Media academy (@karmediaacademy) 's Twitter Profile Photo

Exactly a year ago, on July 11, 2024, the present committee of Karnataka Media Academy took charge. It's been an eventful year, thanks to the support of some senior journalists, Media academicians, young journalists, and Media friends. We're grateful for your trust and faith

Exactly a year ago, on July 11, 2024, the present committee of Karnataka Media Academy took charge. 

It's been an eventful year, thanks to the support of some senior journalists, Media academicians, young journalists, and Media friends.

We're grateful for your trust and faith
Karnataka Media academy (@karmediaacademy) 's Twitter Profile Photo

ಕರ್ನಾಟಕ ಮಾಧ್ಯಮ ಅಕಾಡೆಮಿಯ ಹಾಲಿ ಸಮಿತಿಯು ಅಧಿಕಾರ ವಹಿಸಿಕೊಂಡು ಇಂದಿಗೆ (ಜುಲೈ 11) ಸರಿಯಾಗಿ ಒಂದು ವರ್ಷ ಸಂದಿದೆ. ಈ ಒಂದು ಸಂವತ್ಸರದಲ್ಲಿ ಅಕಾಡೆಮಿಯ ಕಾರ್ಯಚಟುವಟಿಕೆಗಳಿಗೆ ಹಿರಿಯ ಪತ್ರಕರ್ತರು, ಮಾಧ್ಯಮ ತಜ್ಞರು, ಯುವ ಪತ್ರಕರ್ತರು, ಮಾಧ್ಯಮ ಸ್ನೇಹಿತರು, ಪತ್ರಿಕೋದ್ಯಮದ ಪರಿಣತರು ಸಾಕಷ್ಟು ಬೆಂಬಲ ನೀಡಿದ್ದಾರೆ. ಇವರೆಲ್ಲರ ಸಹಕಾರ,

ಕರ್ನಾಟಕ ಮಾಧ್ಯಮ ಅಕಾಡೆಮಿಯ ಹಾಲಿ ಸಮಿತಿಯು ಅಧಿಕಾರ ವಹಿಸಿಕೊಂಡು ಇಂದಿಗೆ (ಜುಲೈ 11) ಸರಿಯಾಗಿ ಒಂದು ವರ್ಷ ಸಂದಿದೆ. ಈ ಒಂದು ಸಂವತ್ಸರದಲ್ಲಿ ಅಕಾಡೆಮಿಯ ಕಾರ್ಯಚಟುವಟಿಕೆಗಳಿಗೆ ಹಿರಿಯ ಪತ್ರಕರ್ತರು, ಮಾಧ್ಯಮ ತಜ್ಞರು, ಯುವ ಪತ್ರಕರ್ತರು, ಮಾಧ್ಯಮ ಸ್ನೇಹಿತರು, ಪತ್ರಿಕೋದ್ಯಮದ ಪರಿಣತರು ಸಾಕಷ್ಟು ಬೆಂಬಲ ನೀಡಿದ್ದಾರೆ. ಇವರೆಲ್ಲರ ಸಹಕಾರ,
Karnataka Media academy (@karmediaacademy) 's Twitter Profile Photo

ವರ್ಷದ ಹರುಷ!! ಕರ್ನಾಟಕ ಮಾಧ್ಯಮ ಅಕಾಡೆಮಿ ಕಳೆದ ಒಂದು ವರ್ಷದಲ್ಲಿ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಂಡು ಬಂದಿದೆ. ರಾಜ್ಯದ ವಿವಿಧ ಭಾಗದಲ್ಲಿ ವಿಚಾರ ಸಂಕಿರಣ, ಮಾಧ್ಯಮ ಕಾರ್ಯಾಗಾರಗಳು, ಮೀಡಿಯಾ ಹಬ್ಬ, ಛಾಯಾಚಿತ್ರ ಪ್ರದರ್ಶನ, ಸಂವಾದ ಚರ್ಚೆ, ವಾರ್ಷಿಕ ಪ್ರಶಸ್ತಿ ಪ್ರದಾನ, ಪತ್ರಿಕಾ ದಿನಾಚರಣೆ ಆಯೋಜಿಸಿದೆ. ಹಾಗೂ ಯುವ ಪತ್ರಕರ್ತರಿಗೆ

Siddaramaiah (@siddaramaiah) 's Twitter Profile Photo

ನನ್ನೂರಿನ‌ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ‌ ಪತ್ರಿಕಾರಂಗ ಬಡವಾಗಿದೆ. ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. "ಸ್ಟಾರ್ ಆಫ್ ಮೈಸೂರು" ಪತ್ರಿಕೆಯ ಮೂಲಕ‌ ಸಾಂಸ್ಕೃತಿಕ

ನನ್ನೂರಿನ‌ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ‌ ಪತ್ರಿಕಾರಂಗ ಬಡವಾಗಿದೆ. 

ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. "ಸ್ಟಾರ್ ಆಫ್ ಮೈಸೂರು" ಪತ್ರಿಕೆಯ ಮೂಲಕ‌ ಸಾಂಸ್ಕೃತಿಕ
Karnataka Media academy (@karmediaacademy) 's Twitter Profile Photo

ಸ್ಟಾರ್ ಆಫ್ ಮೈಸೂರ್ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಶ್ರೀ ಕೆ ಬಿ ಗಣಪತಿ ಅವರು ನಿಧನರಾಗಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯು ಸಂತಾಪ ವ್ಯಕ್ತಪಡಿಸುತ್ತದೆ. ಗಣಪತಿ ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಯನ್ನು ಅಕಾಡೆಮಿಯು ಸದಾ ಸ್ಮರಿಸುತ್ತದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಬಂಧುಗಳಿಗೆ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ

ಸ್ಟಾರ್ ಆಫ್ ಮೈಸೂರ್ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಶ್ರೀ ಕೆ ಬಿ ಗಣಪತಿ ಅವರು ನಿಧನರಾಗಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯು ಸಂತಾಪ ವ್ಯಕ್ತಪಡಿಸುತ್ತದೆ. 

ಗಣಪತಿ ಅವರು ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಯನ್ನು ಅಕಾಡೆಮಿಯು ಸದಾ ಸ್ಮರಿಸುತ್ತದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಬಂಧುಗಳಿಗೆ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ
Karnataka Media academy (@karmediaacademy) 's Twitter Profile Photo

ಭಾರತೀಯ ಚಿತ್ರರಂಗ ಕಂಡ ಮೇರು ಕಲಾವಿದೆ. ಬಹುಭಾಷಾ ನಟಿ ಬಿ ಸರೋಜಾದೇವಿ ಅವರು ನಿಧನರಾಗಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಸರೋಜಾದೇವಿ ಅವರು, ಚಿತ್ರಲೋಕದಲ್ಲಿ ಮೂಡಿಸಿದ ಹೆಜ್ಜೆ ಗುರುತುಗಳು ಅನನ್ಯ. ಅವರ ನಟನೆ ಮತ್ತು ನಟಿಸಿದ ಪಾತ್ರಗಳನ್ನು ಎಂದೆಂದೂ ಮರೆಯಲಾಗದು. ಹದಿನೇಳು ವಯಸ್ಸಿನಿಂದಲೇ ನಟನಾ

ಭಾರತೀಯ ಚಿತ್ರರಂಗ ಕಂಡ ಮೇರು ಕಲಾವಿದೆ. ಬಹುಭಾಷಾ ನಟಿ ಬಿ ಸರೋಜಾದೇವಿ ಅವರು ನಿಧನರಾಗಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. 

ಸರೋಜಾದೇವಿ ಅವರು, ಚಿತ್ರಲೋಕದಲ್ಲಿ ಮೂಡಿಸಿದ ಹೆಜ್ಜೆ ಗುರುತುಗಳು ಅನನ್ಯ. ಅವರ ನಟನೆ ಮತ್ತು ನಟಿಸಿದ ಪಾತ್ರಗಳನ್ನು ಎಂದೆಂದೂ ಮರೆಯಲಾಗದು. ಹದಿನೇಳು ವಯಸ್ಸಿನಿಂದಲೇ ನಟನಾ
Karnataka Media academy (@karmediaacademy) 's Twitter Profile Photo

ಇಂದು ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ವತಿಯಿಂದ ಹಮ್ಮಿಕೊಳ್ಳಲಾದ ಮೂರು ದಿನಗಳ ಸುಸ್ಥಿರ ಅಭಿವೃದ್ಧಿ ಮತ್ತು ಜವಾಬ್ದಾರಿಯುತ ಪತ್ರಿಕೋದ್ಯಮ ಕಾರ್ಯಾಗಾರ ಪ್ರಾರಂಭವಾಯಿತು. ಈ ಕಾರ್ಯಾಗಾರದಲ್ಲಿ ಜೀವಿಪರಿಸ್ಥಿತಿ ಮತ್ತು

ಇಂದು ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ವತಿಯಿಂದ ಹಮ್ಮಿಕೊಳ್ಳಲಾದ ಮೂರು ದಿನಗಳ ಸುಸ್ಥಿರ ಅಭಿವೃದ್ಧಿ ಮತ್ತು ಜವಾಬ್ದಾರಿಯುತ ಪತ್ರಿಕೋದ್ಯಮ ಕಾರ್ಯಾಗಾರ ಪ್ರಾರಂಭವಾಯಿತು.

ಈ ಕಾರ್ಯಾಗಾರದಲ್ಲಿ ಜೀವಿಪರಿಸ್ಥಿತಿ ಮತ್ತು