Laxmi Hebbalkar (@laxmi_hebbalkar) 's Twitter Profile
Laxmi Hebbalkar

@laxmi_hebbalkar

Cabinet Minister for Women and Child Development, Disabled and Senior Citizens Empowerment | MLA , Belagavi Rural Karnataka.

ID: 877508886533595136

linkhttp://www.laxmihebbalkarmla.com calendar_today21-06-2017 12:49:56

11,11K Tweet

60,60K Followers

129 Following

Laxmi Hebbalkar (@laxmi_hebbalkar) 's Twitter Profile Photo

ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಸೂಚಿಸಿದೆ. ಉಳಿದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡುವ ಭರವಸೆ ನೀಡಲಾಯಿತು. ಈ ವೇಳೆ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ನಂದಕುಮಾರ್, ಬಾಲ ಭವನದ

ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಸೂಚಿಸಿದೆ. ಉಳಿದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡುವ ಭರವಸೆ ನೀಡಲಾಯಿತು. 

ಈ ವೇಳೆ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ನಂದಕುಮಾರ್, ಬಾಲ ಭವನದ
Laxmi Hebbalkar (@laxmi_hebbalkar) 's Twitter Profile Photo

Ee Sala Cup Namde! 🏆 18 years. Countless memories. But this time, it’s different. It’s not just a game - it’s a destiny. All the best, Royal Challengers Bengaluru! The entire state is behind you. Go chase the dream! 💪❤️ #PlayBold #ನಮ್ಮRCB #IPL2025

Ee Sala Cup Namde! 🏆

18 years. Countless memories.
But this time, it’s different.
It’s not just a game - it’s a destiny.

All the best, Royal Challengers Bengaluru!
The entire state is behind you. Go chase the dream! 💪❤️

#PlayBold #ನಮ್ಮRCB #IPL2025
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಜೀರ್ಣೋದ್ಧಾರದ ಚೆಕ್ ಗಳನ್ನು ಹಸ್ತಾಂತರಿಸಿದೆ‌. ದೇವಸ್ಥಾನಗಳ ವಿವರ ಈ ಕೆಳಗಿನಂತಿವೆ. 1) ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 13.33 ಲಕ್ಷ. 2) ವಾಘವಾಡೆ ಗ್ರಾಮದ ಶ್ರೀ ರವಳನಾಥ್ ಮಂದಿರಕ್ಕೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಜೀರ್ಣೋದ್ಧಾರದ ಚೆಕ್ ಗಳನ್ನು ಹಸ್ತಾಂತರಿಸಿದೆ‌. ದೇವಸ್ಥಾನಗಳ ವಿವರ ಈ ಕೆಳಗಿನಂತಿವೆ.

1) ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 13.33 ಲಕ್ಷ. 2) ವಾಘವಾಡೆ ಗ್ರಾಮದ ಶ್ರೀ ರವಳನಾಥ್ ಮಂದಿರಕ್ಕೆ
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಮನವಿ ಪತ್ರಗಳಿಗೆ ಸ್ಪಂದಿಸಲಾಯಿತು.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಮನವಿ ಪತ್ರಗಳಿಗೆ ಸ್ಪಂದಿಸಲಾಯಿತು.
Laxmi Hebbalkar (@laxmi_hebbalkar) 's Twitter Profile Photo

Hats off to Royal Challengers Bengaluru for a legendary IPL victory! 🏆 The long wait is over – Ee Sala Cup Namdu! 🔥 From breathtaking displays of talent to unwavering determination, this win has set Karnataka ablaze with pride and sent waves of joy across the globe. #RCB

Hats off to Royal Challengers Bengaluru for a legendary IPL victory! 🏆 The long wait is over – Ee Sala Cup Namdu! 🔥

From breathtaking displays of talent to unwavering determination, this win has set Karnataka ablaze with pride and sent waves of joy across the globe.

#RCB
Laxmi Hebbalkar (@laxmi_hebbalkar) 's Twitter Profile Photo

ಸೋಮನಟ್ಟಿ ಗ್ರಾಮದ ಶ್ರೀ ರೇಣುಕಾ ದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 10 ಲಕ್ಷ ರೂ,ಗಳ ಚೆಕ್ ನ್ನು ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಹಸ್ತಾಂತರಿಸಿದೆ‌.

ಸೋಮನಟ್ಟಿ ಗ್ರಾಮದ ಶ್ರೀ ರೇಣುಕಾ ದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 10 ಲಕ್ಷ ರೂ,ಗಳ ಚೆಕ್ ನ್ನು ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಹಸ್ತಾಂತರಿಸಿದೆ‌.
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಲಾಯಿತು.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಲಾಯಿತು.
Laxmi Hebbalkar (@laxmi_hebbalkar) 's Twitter Profile Photo

ಮುತಗಾ ಗ್ರಾಮದ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ರಾಧಿಕಾ ಮುತಗೇಕರ್ ಹಾಗೂ ಶ್ರೀ ಶ್ಯಾಮ್ ಮುತಗೇಕರ್ ಇವರ ಸುಪುತ್ರಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು, ನವಜೋಡಿಗೆ ಶುಭ ಕೋರಿದೆ.

ಮುತಗಾ ಗ್ರಾಮದ ಕಾಂಗ್ರೆಸ್ ಮುಖಂಡರಾದ ಶ್ರೀಮತಿ ರಾಧಿಕಾ ಮುತಗೇಕರ್ ಹಾಗೂ ಶ್ರೀ ಶ್ಯಾಮ್ ಮುತಗೇಕರ್ ಇವರ ಸುಪುತ್ರಿಯ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು, ನವಜೋಡಿಗೆ ಶುಭ ಕೋರಿದೆ.
Laxmi Hebbalkar (@laxmi_hebbalkar) 's Twitter Profile Photo

ಆರ್‌.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರಿಗೆ ಶಾಂತಿಯನ್ನು ಕೋರುತ್ತಾ ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಜೀವಕ್ಕಿಂತ ಯಾವದೂ ದೊಡ್ಡದಲ್ಲ. ಆಸ್ಪತ್ರೆಗೆ ದಾಖಲಾಗಿರುವ ಎಲ್ಲರೂ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ‌. ದಯವಿಟ್ಟು ಎಲ್ಲರೂ

Laxmi Hebbalkar (@laxmi_hebbalkar) 's Twitter Profile Photo

ಗದಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮುಳಗುಂದದ ಶಕ್ತಿಪೀಠದಲ್ಲಿ ವಿರಾಜಮಾನಳಾದ ಶ್ರೀ ಗ್ರಾಮದೇವತೆಯ ಟೋಪ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ದೇವಿಯ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದೆ. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದ ವೇಳೆ ಪ್ರಾಣ ಕಳೆದುಕೊಂಡ ಮೃತರ

ಗದಗ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮುಳಗುಂದದ ಶಕ್ತಿಪೀಠದಲ್ಲಿ ವಿರಾಜಮಾನಳಾದ ಶ್ರೀ ಗ್ರಾಮದೇವತೆಯ ಟೋಪ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ದೇವಿಯ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದೆ.

ಕಾರ್ಯಕ್ರಮದ ಆರಂಭಕ್ಕೂ ಮುನ್ನ ಬೆಂಗಳೂರಿನಲ್ಲಿ ನಡೆದ ಆರ್.ಸಿ.ಬಿ ವಿಜಯೋತ್ಸವದ ವೇಳೆ ಪ್ರಾಣ ಕಳೆದುಕೊಂಡ ಮೃತರ
Laxmi Hebbalkar (@laxmi_hebbalkar) 's Twitter Profile Photo

ಚಿಕ್ಕಮಗಳೂರಿನ ವೀರಶೈವ- ಲಿಂಗಾಯತ ಮುಖಂಡರು ಹಾಗೂ ಶಾಸಕರಾದ ಎಚ್.ಡಿ. ತಮ್ಮಯ್ಯ ಅವರು ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿ, ಇತ್ತೀಚೆಗೆ ನಾನು ಚಿಕ್ಕಮಗಳೂರಿಗೆ ಭೇಟಿ ಕೊಟ್ಟ ಸಮಯದಲ್ಲಿನ ಕಾರ್ಯಕ್ರಮಗಳು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಸಚಿವರಾದ ಈಶ್ವರ ಖಂಡ್ರೆ, ರಹೀಮ್

ಚಿಕ್ಕಮಗಳೂರಿನ ವೀರಶೈವ- ಲಿಂಗಾಯತ ಮುಖಂಡರು ಹಾಗೂ ಶಾಸಕರಾದ ಎಚ್.ಡಿ. ತಮ್ಮಯ್ಯ ಅವರು ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿ, ಇತ್ತೀಚೆಗೆ ನಾನು ಚಿಕ್ಕಮಗಳೂರಿಗೆ ಭೇಟಿ ಕೊಟ್ಟ ಸಮಯದಲ್ಲಿನ ಕಾರ್ಯಕ್ರಮಗಳು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಸಚಿವರಾದ ಈಶ್ವರ ಖಂಡ್ರೆ, ರಹೀಮ್
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿಯ ಕೆಕೆ ಕೊಪ್ಪ ಕ್ರಾಸ್ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ ಕಟ್ಟಡದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಾನು ಪ್ರತಿನಿಧಿಸುವ ಕೆಕೆ ಕೊಪ್ಪ ಆಧ್ಯಾತ್ಮಿಕ ತಾಣಕ್ಕೆ ಸಾಕ್ಷಿಯಾಗಲು ಹೊರಟಿರುವುದು ಖುಷಿ ತಂದಿದೆ. ಆಂದ್ರ ಪ್ರದೇಶದ

ಬೆಳಗಾವಿಯ ಕೆಕೆ ಕೊಪ್ಪ ಕ್ರಾಸ್ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನ ಕಟ್ಟಡದ ಭೂಮಿ ಪೂಜೆ ಹಾಗೂ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಾನು ಪ್ರತಿನಿಧಿಸುವ ಕೆಕೆ ಕೊಪ್ಪ ಆಧ್ಯಾತ್ಮಿಕ ತಾಣಕ್ಕೆ ಸಾಕ್ಷಿಯಾಗಲು ಹೊರಟಿರುವುದು ಖುಷಿ ತಂದಿದೆ. ಆಂದ್ರ ಪ್ರದೇಶದ
Laxmi Hebbalkar (@laxmi_hebbalkar) 's Twitter Profile Photo

ಚಿಕ್ಕ ಬಾಗೇವಾಡಿಯ ಬಳಿ ಕೆಲವು ದಿನಗಳ ಹಿಂದೆ ಕಾರುಗಳ ಮಧ್ಯ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರೇ ಬಾಗೇವಾಡಿಯ ಸೈಯದ್ ಕುಟುಂಬದ ಅನಿಸ್, ಅಯಿಮಾನ್ ದಂಪತಿ ಹಾಗೂ ಅವರ ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ಮೃತರ ಮನೆಗೆ ಭೇಟಿ ನೀಡಿ, ಸೈಯದ್ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ವ್ಯಕ್ತಪಡಿಸಿದೆ‌.

ಚಿಕ್ಕ ಬಾಗೇವಾಡಿಯ ಬಳಿ ಕೆಲವು ದಿನಗಳ ಹಿಂದೆ ಕಾರುಗಳ ಮಧ್ಯ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಿರೇ ಬಾಗೇವಾಡಿಯ ಸೈಯದ್ ಕುಟುಂಬದ ಅನಿಸ್, ಅಯಿಮಾನ್ ದಂಪತಿ ಹಾಗೂ ಅವರ ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂದು ಮೃತರ ಮನೆಗೆ ಭೇಟಿ ನೀಡಿ, ಸೈಯದ್ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ವ್ಯಕ್ತಪಡಿಸಿದೆ‌.
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿ ಗ್ರಾಮೀಣ ಕ್ಷೇತ್ರದ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಲಾಯಿತು. ಸುಮಾರು 10 ಕೋಟಿ ರೂ,ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಸ್ಥಳೀಯರ ಸಲಹೆ ಸೂಚನೆ ಪಡೆದು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು

ಬೆಳಗಾವಿ ಗ್ರಾಮೀಣ ಕ್ಷೇತ್ರದ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಲಾಯಿತು.

ಸುಮಾರು 10 ಕೋಟಿ ರೂ,ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಸ್ಥಳೀಯರ ಸಲಹೆ ಸೂಚನೆ ಪಡೆದು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು
Laxmi Hebbalkar (@laxmi_hebbalkar) 's Twitter Profile Photo

ಕಂಗ್ರಾಳಿ ಕೆ.ಎಚ್ ಗ್ರಾಮದ ಶೇಖರ್ ಕೃಷ್ಣ ರಾಥೋಡ್ ಇವರ ಸುಪುತ್ರರ ಮದುವೆಯ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಭೇಟಿ ನೀಡಿ, ನವ ದಂಪತಿಗಳಿಗೆ ಶುಭ ಹಾರೈಸಿದೆ.

ಕಂಗ್ರಾಳಿ ಕೆ.ಎಚ್ ಗ್ರಾಮದ ಶೇಖರ್ ಕೃಷ್ಣ ರಾಥೋಡ್ ಇವರ ಸುಪುತ್ರರ ಮದುವೆಯ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಭೇಟಿ ನೀಡಿ, ನವ ದಂಪತಿಗಳಿಗೆ ಶುಭ ಹಾರೈಸಿದೆ.
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿ ಗ್ರಾಮೀಣ ಪ್ರತಿಭಾ ಪುರಸ್ಕಾರ - 2025 ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ 80 ಪ್ರತಿಶತಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಪತ್ರಗಳ ವಿತರಣಾ ಕಾರ್ಯಕ್ರಮ. ದಿನಾಂಕ - 15 ಜೂನ್ 2025 ಸ್ಥಳ - ಗೃಹ ಕಚೇರಿ, ಕುವೆಂಪು ನಗರ, ಬೆಳಗಾವಿ ಸಮಯ

ಬೆಳಗಾವಿ ಗ್ರಾಮೀಣ ಪ್ರತಿಭಾ ಪುರಸ್ಕಾರ - 2025 

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ 80 ಪ್ರತಿಶತಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಅಭಿನಂದನಾ ಪತ್ರಗಳ ವಿತರಣಾ ಕಾರ್ಯಕ್ರಮ.

ದಿನಾಂಕ - 15 ಜೂನ್ 2025
ಸ್ಥಳ - ಗೃಹ ಕಚೇರಿ, ಕುವೆಂಪು ನಗರ, ಬೆಳಗಾವಿ
ಸಮಯ
Laxmi Hebbalkar (@laxmi_hebbalkar) 's Twitter Profile Photo

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ-ಬಲಿದಾನದ ಸಂಕೇತವಾಗಿರುವ ಪವಿತ್ರ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ಬಕ್ರೀದ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆ ನೆಲೆಸಲು ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ. #EidMubarak | #EidAlAdha

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ತ್ಯಾಗ-ಬಲಿದಾನದ ಸಂಕೇತವಾಗಿರುವ ಪವಿತ್ರ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ಬಕ್ರೀದ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆ ನೆಲೆಸಲು ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ.

#EidMubarak | #EidAlAdha
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಕೆ.ಎಚ್ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಾಳು ಗಿರಿಯಾಲ್ಕರ್, ಮಹೇಶ ಪಾಟೀಲ, ಶಿವಬಸವ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಕೆ.ಎಚ್ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಪ್ರತಿಷ್ಟಾಪನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಾಳು ಗಿರಿಯಾಲ್ಕರ್, ಮಹೇಶ ಪಾಟೀಲ, ಶಿವಬಸವ
Laxmi Hebbalkar (@laxmi_hebbalkar) 's Twitter Profile Photo

ಬೆಳಗಾವಿಯ ಗೃಹ ಕಚೇರಿಯಗೆ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಲಾಯಿತು.

ಬೆಳಗಾವಿಯ ಗೃಹ ಕಚೇರಿಯಗೆ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಲಾಯಿತು.
Laxmi Hebbalkar (@laxmi_hebbalkar) 's Twitter Profile Photo

ಗಣೇಶಪುರ ಗ್ರಾಮದ ಶ್ರೀ ಮಲ್ಲೇಶ ಚೌಗುಲೆ ಇವರ ಸುಪುತ್ರನ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು, ವಿಶಾಲ-ಆರತಿ ಜೋಡಿಗೆ ಶುಭ ಕೋರಿದೆ.

ಗಣೇಶಪುರ ಗ್ರಾಮದ ಶ್ರೀ ಮಲ್ಲೇಶ ಚೌಗುಲೆ ಇವರ ಸುಪುತ್ರನ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು, ವಿಶಾಲ-ಆರತಿ ಜೋಡಿಗೆ ಶುಭ ಕೋರಿದೆ.